32 C
Mumbai
March 7, 2026
Mumbai News Kannada
ಪ್ರಕಟಣೆ

ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ಕ್ಷೇತ್ರ, ಕಾಸರಗೋಡು, ಮುಂಬೈ ಘಟಕ ಡಿ 21.ಬ್ರಹ್ಮಕಲಶೋತ್ಸವದ ವಿಶೇಷ ಸಭೆ.





ಕಾಸರಗೋಡು ನ ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದ ನವೀಕರಣ ಕಾಮಗಾರಿಗಳು ಭಕ್ತರ ಸಂಪೂರ್ಣ  ಸಹಕಾರದಿಂದ ಇದೀಗ ಕೊನೆ ಹಂತಕ್ಕೆ ತಲುಪಿದ್ದು 2025 ಮಾರ್ಚ್ 27ರಿಂದ ಏಪ್ರಿಲ್ 7ರವರೆಗೆ  ನಡೆಯಲಿದೆ.

ಇದರ ಪೂರ್ವಭಾವಿಯಾಗಿ ಮಧೂರು ಶ್ರೀಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಮುಂಬೈ ಸಮಿತಿಯ ವಿಶೇಷ ಸಭೆ ಡಿ 21, ರಂದು ಬೆಳಿಗ್ಗೆ 10:00 ಗೆ ಕುರ್ಲಾ ಪೂರ್ವದ ಬಂಟರ ಭವನದ ಎನೆಕ್ಸ್ ಸಂಕಿರಣದ ಕಿರಣದಲ್ಲಿ ಸಭಾಗೃಹದಲ್ಲಿ ನಡೆಯಲಿದೆ.

ಈ ಸಭೆಯಲ್ಲಿ ಮುಂಬೈ ಸಮಿತಿ ರಚನೆಯನ್ನು ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಕೊಂಡೆವೂರು ಮಠ, ಅವರ ಆಶೀರ್ವಚನದೊಂದಿಗೆ ಕೊಡುಗೈ ದಾನಿ  ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಇವರ ಘನ ಅಧ್ಯಕ್ಷತೆಯಲ್ಲಿ ನಡೆಯಲಿದೆ , ಮುಖ್ಯ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ,, ಬಂಟರ ಸಂಘ ಮುಂಬೈಯ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮತ್ತು
ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ,ಜಯದೇವ ಖಂಡಿಗೆ ಪಾಲ್ಗೊಳ್ಳಲಿದ್ದಾರೆ.
ಭಗದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಯನ್ನು ನೀಡಬೇಕಾಗಿ ಹೃತ್ತೂರ್ವಕವಾಗಿ ವಿನಂತಿಸುವಅಧ್ಯಕ್ಷರು, ಗೌರವಾಧ್ಯಕ್ಷರು, ಸಮಿತಿ ಸದಸ್ಯರು, ಬಹ್ಮಕಲಶೋತ್ಸವ ಸಮಿತಿ ವಿನಂತಿಸಿದೆ.



Related posts

ತೋಡಾರು ಕೊಡಮಣಿತ್ತಾಯ ದೈವಸ್ಥಾನ, ಬ್ರಹ್ಮಶ್ರೀ ಬೈದರ್ಕಳ ಗರಡಿ : ಡಿ 22ರಿಂದ 26ವರೆಗೆ ಕಾಲಾವಧಿ ಜಾತ್ರೆ

Mumbai News Desk

ಮಲಾಡ್ ಪೂರ್ವ ಶ್ರೀ ಮೂಕಾಂಬಿಕಾ ಮಂದಿರ: ಸೆಪ್ಟೆಂಬರ್ 22 ರಿಂದ ನವೆಂಬರ್ 2 ರವರೆಗೆ ದಸರಾ ಮಹೋತ್ಸವ

Mumbai News Desk

ಎ.14 : ಬಿಲ್ಲವರ ಅಸೋಸಿಯೇಶನಿನ ಭಾಯಂದರ್ ಸ್ಥಳೀಯ ಕಚೇರಿಯಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಮಹಾಪೂಜೆ.

Mumbai News Desk

ಏ. 13 ರಂದು ಮಂಗಳೂರಲ್ಲಿ ನಡೆಯಲಿರುವ ಕುಲಾಲ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk

ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ, ಜ. 26 ರಂದು ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ

Mumbai News Desk

ಏ. 12 ರಿಂದ 21 ರ ವರಗೆ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ 62 ನೇ ವಾರ್ಷಿಕ ಮಹೋತ್ಸವ

Mumbai News Desk