32 C
Mumbai
March 7, 2026
Mumbai News Kannada
ಸುದ್ದಿ

ತಬಲ ಮಾಂತ್ರಿಕ ಜಾಕೀರ್ ಹುಸೇನ್ ನಿಧನ





ವಿಶ್ವವಿಖ್ಯಾತ ತಬಲ ಮಾಂತ್ರಿಕ ಜಾಕೀರ್ ಹುಸೇನ್(73) ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜಾಕೀರ್ ಹುಸೇನ್​ ಅವರು ಭಾನುವಾರ ಅಮೆರಿಕದ ಸ್ಯಾನ್​ಫ್ರಾನ್ಸಿಸ್ಕೋದಲ್ಲಿ ನಿಧನರಾಗಿದ್ದಾರೆ. ವಿಶ್ವವಿಖ್ಯಾತ ತಬಲ ಮಾಂತ್ರಿಕ ಜಾಕೀರ್ ಹುಸೇನ್(73) ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜಾಕೀರ್ ಹುಸೇನ್​ ಅವರು ಭಾನುವಾರ ಅಮೆರಿಕದ ಸ್ಯಾನ್​ಫ್ರಾನ್ಸಿಸ್ಕೋದಲ್ಲಿ ನಿಧನರಾಗಿದ್ದಾರೆ.

ಜಾಕಿರ್ ಹುಸೇನ್ ಅವರ ಆಪ್ತ ಸ್ನೇಹಿತ ಮತ್ತು ಖ್ಯಾತ ಕೊಳಲು ವಾದಕ ರಾಕೇಶ್ ಚೌರಾಸಿಯಾ ಅವರ ನಿಧನವನ್ನು ವೈಯಕ್ತಿಕ ನಷ್ಟ ಎಂದು ಬಣ್ಣಿಸಿದ್ದಾರೆ. ಪಿಟಿಐ ಜೊತೆ ಮಾತನಾಡಿದ ಅವರು, ”ಕೆಲವು ದಿನಗಳಿಂದ ಅವರ ಆರೋಗ್ಯ ಚೆನ್ನಾಗಿರಲಿಲ್ಲ. ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

ಉಸ್ತಾದ್ ಜಾಕಿರ್ ಹುಸೇನ್ ಅವರು ತಬಲಾದ ಸಾಂಪ್ರದಾಯಿಕ ಗಡಿಗಳನ್ನು ಮುರಿದಿದು ಮಾತ್ರವಲ್ಲದೆ, ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಪ್ರಸಿದ್ಧರಾದರು. ಅವರ ಸಂಗೀತವು ಶತಮಾನಗಳವರೆಗೆ ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ.



Related posts

2018 ರ ರೆಮೋ ಡಿಸೋಜಾ ಸುಲಿಗೆ ಪ್ರಕರಣದ ಗ್ಯಾಂಗ್ ಸ್ಟರ್ ರವಿ ಪೂಜಾರಿ ಬಂಧನ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಪತ್ರಿಕಾ ಗೋಷ್ಠಿ: ಜಿಲ್ಲೆಗಳ ಶಾಂತಿ ಸೌಹಾರ್ದತೆ, ಘನ ಕೈಗಾರಿಕೋಧ್ಯಮಕ್ಕೆ ಪೂರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ

Mumbai News Desk

ಯಕ್ಷಗಾನ ಕಲಾವಿದ, ಹಾಸ್ಯ ಚಕ್ರವರ್ತಿ, ಅರುಣ್ ಕುಮಾರ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್

Mumbai News Desk

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ ವಿಟಿಎಂಎಸ್ ಟ್ರೋಪಿ 2024ಕ್ಕೆ ಚಾಲನೆ

Mumbai News Desk

ಕೊಂಡೆವೂರು ಶ್ರೀಗಳ 21 ನೇ ಚಾತುರ್ಮಾಸ್ಯ ವ್ರತಾಚರಣೆಉಪ್ಪಳ ಜು:    ಕೊಂಡೆವೂರು

Mumbai News Desk

ಮೊದಲು ಕನ್ನಡಿಗರ ಕ್ಷಮೆ ಕೇಳಿ : ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ

Mumbai News Desk