September 6, 2026
Mumbai News Kannada
ಪ್ರಕಟಣೆ

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ  ಶ್ರೀಪಾದರು ಡಿ.20ರಿಂದ 22 ವರೆಗೆ ಸಾಂತಾಕ್ರೂಜ್  ಪೇಜಾವರ ಮಠದಲ್ಲಿ






 ಜಗದ್ಗುರು ಶ್ರೀ ಮಧ್ವಾ ಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮುಂಬಯಿಗೆ ಆಗಮಿಸಲಿದ್ದು, ಡಿ. 20ರಿಂದ 22ರ ವರೆಗೆ ಸಾಂತಾ ಕ್ರೂಜ್ ಪೂರ್ವದ ಪ್ರಭಾತ್ ಕಾಲನಿಯ ಶ್ರೀ ಪೇಜಾವರ ಮಠ ಮುಂಬಯಿ,ಶಾಖೆಯಲ್ಲಿ ಭಕ್ತರನ್ನು ಅನುಗ್ರಹಿಸಲಿದ್ದಾರೆ.

ಭಕ್ತರು ಹೆಚ್ಚಿನ ಸಂಖ್ಯೆ ಯಲ್ಲಿ ಪಾಲ್ಗೊಂಡು ಸ್ವಾಮೀಜಿ ಅವರ ಆಶೀರ್ವಾದ ಮತ್ತು ಶ್ರೀಕೃಷ್ಣ ದೇವರ ಕೃಪೆಗೆ ಪಾತ್ರರಾಗುವಂತೆ ಪೂರ್ಣಪ್ರಜ್ಞಾವಿದ್ಯಾ ಪೀಠ ಪ್ರತಿಷ್ಠಾನದ ವಿಶ್ವಸ್ತ್ರ ಮಂಡಳಿ ಹಾಗೂ ಪೇಜಾವರ ಮಠ ಮುಂಬಯಿ ಶಾಖೆಯ ಪ್ರಬಂಧಕರಾದ ರಾಮದಾಸ್ ಉಪಾಧ್ಯಾಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.



Related posts

  ಜುಲೈ 12:ರಜಕ ಸಂಘ ಮುಂಬಯಿಯ ವಾರ್ಷಿಕ ಮಹಾಸಭೆ

Mumbai News Desk

ಮೀರಾರೋಡ್  ಶ್ರೀ ಮಹಾಲಿಂಗೇಶ್ವರ  ದೇವಸ್ಥಾನ, ನ  30: ಶ್ರೀ ಅಯ್ಯಪ್ಪ ಸ್ವಾಮಿಯ 33ನೇ ವಾರ್ಷಿಕ ಮಹಾಪೂಜೆ, ಅನ್ನದಾನ, ದೀಪೋತ್ಸವ

Mumbai News Desk

ಜುಲೈ 26 ರಂದು ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ, ಸತ್ಸಂಗ

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನೆಲ್ಲಿಕಾರು, ಮೂಡಬಿದೆರೆ ಶತಮಾನೋತ್ಸವದ ಸಂಭ್ರಮದಲ್ಲಿ ನಮ್ಮ ಶಾಲೆ :

Mumbai News Desk

ಡಿ.13. ವಸಾಯಿ  ಶ್ರೀ ಮಣಿಕಂಠ ಸೇವಾ ಸಮಿತಿಯ,  23ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆ,

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮೀರಾರೋಡ್, ನ.27 ರಂದು ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ.

Mumbai News Desk