30.9 C
Mumbai
June 8, 2026
Mumbai News Kannada
ಮುಂಬಯಿ

ಶ್ರೀ ಕಟೀಲು ದುರ್ಗಾಪರಮೇಶ್ವರಿ ಕಲ್ಲುರ್ಟಿ ಮಂತ್ರದೇವತಾ ಸಾನಿಧ್ಯ ಕೋಪರಖೈರಣೆ, ಧರ್ಮದೈವ ತಾಯಿ ಕಲ್ಲುರ್ಟಿಯ ಮಾಸಿಕ ಸಂಕ್ರಾಂತಿ ಸೇವೆ





ನವಿ ಮುಂಬಯಿಯ ಕೋಪರಖೈರಣೆ, ಎನ್ಎಂಎಂಸಿ ಶಾಲಾ ಮೈದಾನದ ಹಿಂಬದಿಯ ರೂಮ್ 906 SS-III, ಇಲ್ಲಿಯ ಶ್ರೀ ಕಟೀಲು ದುರ್ಗಾಪರಮೇಶ್ವರಿ ಕಲ್ಲುರ್ಟಿ ಮಂತ್ರಾದೇವತಾ ಸಾನಿದ್ಯದಲ್ಲಿ ಪ್ರತಿ ತಿಂಗಳು
ಸಂಕ್ರಾಂತಿಯಂದು ನಡೆಯುವ ಧರ್ಮದೈವ ಕಲ್ಲುರ್ಟಿಯ ದರ್ಶನ ಸೇವೆ, ಡಿ. 15ರಂದು ಪಾತ್ರಿ ಗುರುಪ್ರಸಾದ್ ನಿಶಾ ಅವರಿಂದ ನಡೆಯಿತು.
ಭಕ್ತರು ಅಮ್ಮನ ಆಶೀರ್ವಾದ ಪಡೆದು, ತಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ಪ್ರಶ್ನೆ ಮೂಲಕ ಕೇಳಿ, ಪ್ರಸಾದ ಸ್ವೀಕರಿಸಿದರು.

ಇಲ್ಲಿ ತಾಯಿ ಉಳ್ಳಾಲ್ಡಿ ಪ್ರಧಾನ ದೇವರಾದರೆ, ಗಣೇಶ, ನಾಗ, ತಾಯಿ ಭದ್ರಕಾಳಿ ಮತ್ತು ಧರ್ಮದೈವ ಕಲ್ಲುರ್ಟಿ, ಮಂತ್ರದೇವತೆ, ಗುಳಿಗ, ಮಂತ್ರಗುಳಿಗ ಮತ್ತು ಕೊರಜ್ಜ ಇಲ್ಲಿಯ ಪರಿವಾರ ದೈವವಾಗಿದೆ.

ದೇವಸ್ಥಾನದಲ್ಲಿ ಪ್ರತಿದಿನ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಮತ್ತು ಸಂಜೆ 5:30 ರಿಂದ 7:00 ರವರೆಗೆ ಭಕ್ತಾದಿಗಳು ಪ್ರಶ್ನೆ ಕೇಳಬಹುದು.ಪ್ರತಿ ತಿಂಗಳು ಅಮವಾಸ್ಯೆ ಪೂಜೆ, ಪಂಚಮಿ ಪೂಜೆ, ಸಂಕ್ರಾಂತಿ ಪೂಜೆ ನಡೆಯುತ್ತದೆ. ತಿಂಗಳಿಗೆ ಎರಡು ಬಾರಿ ದರ್ಶನ ಸೇವೆ ಸಂಕ್ರಾಂತಿ ದಿನ ಮತ್ತು ಪ್ರತಿ ತಿಂಗಳ ಕೊನೆಯ ಭಾನುವಾರ ಬೆಳಿಗ್ಗೆ 10:30 ಕ್ಕೆ ನಡೆಯುತದೆ. 2021 ಗುರುಪ್ರಸಾದ್ ಅವರ ಗುರು ರಮೇಶ್ ಮುಳಿಯೆ ಅವರು ದೈವಾದಿನರಾದ ಬಳಿಕ ಅವರು ನಡೆದ ಹಾದಿಯಲ್ಲಿ ಹೆಜ್ಜೆ ಹಾಕುತ್ತ, ದೇವಸ್ಥಾನವನ್ನು ಗುರುಪ್ರಸಾದ್ ನಿಶಾ ಮುನ್ನಡೆಸುತ್ತಿರುವರು.



Related posts

ಬಿ. ಎಸ್. ಕೆ.ಬಿ. ಎಸೋಸಿಯೇಶನ್, ಸಾಯನ್ ಶತಮಾನೋತ್ಸವಾಚರಣೆ ಸಮಾರೋಪ, ಡಾ. ಸುರೇಶ್ ಎಸ್ ರಾವ್ ಅವರಿಗೆ “ಗೋಕುಲ ರತ್ನ” ಪ್ರಶಸ್ತಿ ಪ್ರದಾನ

Mumbai News Desk

ಚಾರ್ಕೋಪ್ ಕನ್ನಡಿಗರ ಬಳಗ ಕಾಂದಿವಲಿ ರಜತ ಮಹೋತ್ಸವ ಅಂಗವಾಗಿ ರಾಜ್ಯಮಟ್ಟದ ಮಹಿಳಾ ಸಮಾವೇಶ, ಗೋಷ್ಠಿ, ಪುಸ್ತಕ ಬಿಡುಗಡೆಗೆ, ಕವಿ ಗೋಷ್ಠಿ

Mumbai News Desk

ಶ್ರೀ ದೇವಿ ಯಕ್ಷಕಲಾ ನಿಲಯ ವಿರಾರ್- ನಾಲಾಸೋಪಾರ: ಯಕ್ಷಗಾನ  ಶಿಬಿರ, ಭರತ ನಾಟ್ಯ, ಭಜನೆ,, ಕನ್ನಡ ಕಲಿಕೆ  ಮುಹೂರ್ತ

Mumbai News Desk

ಡೊಂಬಿವಲಿ  ಶ್ರೀ ಜಗದಂಬಾ ಮಂದಿರ 10ನೇ ವಾರ್ಷಿಕೋತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ,

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗಾಗಿ ಪುಸ್ತಕ ಹಾಗೂ ಶಾಲಾ ಪರಿಕರಗಳ ವಿತರಣೆ ಕಾರ್ಯಕ್ರಮ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬಯಿ(ರಿ) *ತ್ರೈಮಾಸಿಕ ಸಾಫಲ್ಯ *ದ* ಬೆಳಿಹಬ್ಬ ಸಾಫಲ್ಯ ರಜತ ಲಹರಿ ಮತ್ತು ವಿಶ್ವ ಮಹಿಳಾ ದಿನಾಚರಣೆ

Mumbai News Desk