30.9 C
Mumbai
June 8, 2026
Mumbai News Kannada
ಪ್ರಕಟಣೆ

ನಟನಾ ನೃತ್ಯ ಅಕಾಡೆಮಿ ಪೊವಾಯಿ, ಡಿ 22 ರಂದು 12ನೇ ವಾರ್ಷಿಕೋತ್ಸವ





ಮುಂಬಯಿ, ಡಿ. 19 – ಖ್ಯಾತ ನೃತ್ಯ ಕಲಾವಿದೆ ವಿದೂಶಿ ಗೀತಾ  ಗೀತಾ ವೇದ್ (ಸಾಲ್ಯಾನ್) ಅವರ ಸ್ಥಾಪಿಸಿರುವ ನಟನಾ ನೃತ್ಯ ಅಕಾಡೆಮಿ ಪೊವಾಯಿಯ ಇದರು12ನೇ ವಾರ್ಷಿಕೋತ್ಸವ ಸಮಾರಂಭವು ಡಿ. 22 ರವಿವಾರ ದಂದು  ಮಧ್ಯಾಹ್ನ 2.30 ರಿಂದ ನಹರ್ ಇಂಟರ್‌ನ್ಯಾಶನಲ್ ಸ್ಕೂಲ್ ಚಾಂದಿವಾಲಿ ಪೊವೈ ಇಲ್ಲಿ ನಡೆಯಲಿದೆ. 

ನಟನಾ ನೃತ್ಯ ಅಕಾಡೆಮಿಯ ಉದಯೋನ್ಮುಖ ಎಳೆಯ ಕಲಾವಿದರು ವಿವಿಧ ನೃತ್ಯಗಳಿಂದ ತಮ್ಮ ಪ್ರತಿಭೆಯನ್ನು ಪ್ರದರ್ಶಸಲಿದ್ದಾರೆ.

ಗೀತಾ ವೇದ್ ಸ್ಥಾಪಿಸಿದ ನಟನಾ ನೃತ್ಯ ಅಕಾಡೆಮಿ ಪೊವಾಯಿ, ಮರೋಲ್ ಮತ್ತು ನಹುರ್‌ನಲ್ಲಿ ತನ್ನ ತರಗತಿಗಳನ್ನು ಹೊಂದಿದೆ. ಇವರು ಮುಂಬೈನ ನಳಂದ ನೃತ್ಯ ಕಲಾ ಮಹಾವಿದ್ಯಾಲಯದಿಂದ ಭರತನಾಟ್ಯದಲ್ಲಿ ಲಲಿತಕಲೆಗಳ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದಾರೆ. ಪ್ರಸ್ತುತ ಪವಾರ್ ಪಬ್ಲಿಕ್ ಸ್ಕೂಲ್ ಭಾಂಡುಪ್‌ನಲ್ಲಿ ಕಾರ್ಯನಿರತರಾಗಿದ್ದಾರೆ. 

ಮುಂಬಯಿಯ ನಲಂದಾ ನೃತ್ಯ ಕಲಾ ಮಹಾವಿದ್ಯಾಲಯದಿಂದ  ಭರತ ನಾಟ್ಯವನ್ನು ಅಭ್ಯಾಸ ಮಾಡಿ ಇದೀಗ ಪವರ್‌ ಪಬ್ಲಿಕ್ ಶಾಲೆಯಲ್ಲಿ ನೃತ್ಯ ಶಿಕ್ಷಕಿಯಾಗಿ ದುಡಿಯುತ್ತಿದ್ದಾರೆ. ದೇಶದ ವಿವಿದೆಡೆ ನೃತ್ಯವನ್ನು ಪ್ರದರ್ಶಿಸಿ ಜನಪ್ರಿಯರಾಗಿದ್ದಾರೆ.

ಮಂಗಳೂರಿನ ಕುಲಶೇಖರದ ಶ್ರೀ ವೀರ ನಾರಾಯಣ ಕ್ಷೇತ್ರದ ಬ್ರಹ್ಮಕಳಸ ವೇದಿಕೆಯಲ್ಲಿ ಅಕಾಡೆಮಿಯ ವಿದ್ಯಾರ್ಥಿಗಳು  ನೃತ್ಯ ಪ್ರದರ್ಶನ ‘ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ . ಮುಂಬೈಯ ವಿವಿಧ ಉಪನಗರಗಳಲ್ಲಿ ಇವರ ಶಿಷ್ಯರು ನೃತ್ಯ ಕಾರ್ಯಕ್ರಮವನ್ನು ನೀಡಿದ್ದಾರೆ, ಗೀತಾ ಸಾಲ್ಯಾನ್ ಅವರು ನೂರಾರು ಮಕ್ಕಳನ್ನು ನೃತ್ಯ ಕಲಾವಿದರನ್ನಾಗಿ ಮಾಡಿರುವರು,



Related posts

ಜ.7ರಂದು ಶ್ರೀ ಅಯ್ಯಪ್ಪ ಭಕ್ತ ವೃಂದ, ಸಾಮಾಜಿಕ ಸಂಸ್ಥೆ, ನಾಲಾಸೋಪರ, ಇದರ ವಾರ್ಷಿಕ ಅಯ್ಯಪ್ಪ ಮಹಾಪೂಜೆ.

Mumbai News Desk

ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ, ಇರಾನಿ ಕಾಲೋನಿ ಮಲಾಡ್.ಭಕ್ತಿ ಸಂಭ್ರಮದೊಂದಿಗೆ ಶನಿ ಜಯಂತಿ ಆಚರಣೆ.

Mumbai News Desk

ಗೋರೆಗಾಂವ್ ಕರ್ನಾಟಕ ಸಂಘ : ಮಾ. 9ರಂದು 66ನೇ ನಾಡಹಬ್ಬ ಹಾಗೂ ವಿಚಾರಗೋಷ್ಠಿ

Mumbai News Desk

ಆಮ್ಮಿ ರಂಗಕರ್ಮಿ ( ರಿ ), ಮುಂಬಯಿ ಕೊಂಕಣಿಯಲ್ಲಿ ಜಯಭೇರಿ ಗಳಿಸಿದ ‘ ಲಗ್ನಾ ಪಿಶ್ಶ್ಯೆ ‘ ನಾಟಕ ತಂಡದ ಕರಾವಳಿ ಪ್ರವಾಸ (  26.12.23 ರಿಂದ 31.12.2023 ರ ವರೆಗೆ )

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜ. 16ಕ್ಕೆ ವರ್ದಂತಿ ಉತ್ಸವ ಮತ್ತು ಪ್ರಾಣ ಪ್ರತಿಷ್ಠಾ ಮಹೋತ್ಸವ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸಮಿತಿಯ ವತಿಯಿಂದ ಪೆ. 2 ರಂದು ಅರಿಶಿಣ ಕುಂಕುಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk