July 23, 2026
Mumbai News Kannada
ಪ್ರಕಟಣೆ

ನಟನಾ ನೃತ್ಯ ಅಕಾಡೆಮಿ ಪೊವಾಯಿ, ಡಿ 22 ರಂದು 12ನೇ ವಾರ್ಷಿಕೋತ್ಸವ







ಮುಂಬಯಿ, ಡಿ. 19 – ಖ್ಯಾತ ನೃತ್ಯ ಕಲಾವಿದೆ ವಿದೂಶಿ ಗೀತಾ  ಗೀತಾ ವೇದ್ (ಸಾಲ್ಯಾನ್) ಅವರ ಸ್ಥಾಪಿಸಿರುವ ನಟನಾ ನೃತ್ಯ ಅಕಾಡೆಮಿ ಪೊವಾಯಿಯ ಇದರು12ನೇ ವಾರ್ಷಿಕೋತ್ಸವ ಸಮಾರಂಭವು ಡಿ. 22 ರವಿವಾರ ದಂದು  ಮಧ್ಯಾಹ್ನ 2.30 ರಿಂದ ನಹರ್ ಇಂಟರ್‌ನ್ಯಾಶನಲ್ ಸ್ಕೂಲ್ ಚಾಂದಿವಾಲಿ ಪೊವೈ ಇಲ್ಲಿ ನಡೆಯಲಿದೆ. 

ನಟನಾ ನೃತ್ಯ ಅಕಾಡೆಮಿಯ ಉದಯೋನ್ಮುಖ ಎಳೆಯ ಕಲಾವಿದರು ವಿವಿಧ ನೃತ್ಯಗಳಿಂದ ತಮ್ಮ ಪ್ರತಿಭೆಯನ್ನು ಪ್ರದರ್ಶಸಲಿದ್ದಾರೆ.

ಗೀತಾ ವೇದ್ ಸ್ಥಾಪಿಸಿದ ನಟನಾ ನೃತ್ಯ ಅಕಾಡೆಮಿ ಪೊವಾಯಿ, ಮರೋಲ್ ಮತ್ತು ನಹುರ್‌ನಲ್ಲಿ ತನ್ನ ತರಗತಿಗಳನ್ನು ಹೊಂದಿದೆ. ಇವರು ಮುಂಬೈನ ನಳಂದ ನೃತ್ಯ ಕಲಾ ಮಹಾವಿದ್ಯಾಲಯದಿಂದ ಭರತನಾಟ್ಯದಲ್ಲಿ ಲಲಿತಕಲೆಗಳ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದಾರೆ. ಪ್ರಸ್ತುತ ಪವಾರ್ ಪಬ್ಲಿಕ್ ಸ್ಕೂಲ್ ಭಾಂಡುಪ್‌ನಲ್ಲಿ ಕಾರ್ಯನಿರತರಾಗಿದ್ದಾರೆ. 

ಮುಂಬಯಿಯ ನಲಂದಾ ನೃತ್ಯ ಕಲಾ ಮಹಾವಿದ್ಯಾಲಯದಿಂದ  ಭರತ ನಾಟ್ಯವನ್ನು ಅಭ್ಯಾಸ ಮಾಡಿ ಇದೀಗ ಪವರ್‌ ಪಬ್ಲಿಕ್ ಶಾಲೆಯಲ್ಲಿ ನೃತ್ಯ ಶಿಕ್ಷಕಿಯಾಗಿ ದುಡಿಯುತ್ತಿದ್ದಾರೆ. ದೇಶದ ವಿವಿದೆಡೆ ನೃತ್ಯವನ್ನು ಪ್ರದರ್ಶಿಸಿ ಜನಪ್ರಿಯರಾಗಿದ್ದಾರೆ.

ಮಂಗಳೂರಿನ ಕುಲಶೇಖರದ ಶ್ರೀ ವೀರ ನಾರಾಯಣ ಕ್ಷೇತ್ರದ ಬ್ರಹ್ಮಕಳಸ ವೇದಿಕೆಯಲ್ಲಿ ಅಕಾಡೆಮಿಯ ವಿದ್ಯಾರ್ಥಿಗಳು  ನೃತ್ಯ ಪ್ರದರ್ಶನ ‘ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ . ಮುಂಬೈಯ ವಿವಿಧ ಉಪನಗರಗಳಲ್ಲಿ ಇವರ ಶಿಷ್ಯರು ನೃತ್ಯ ಕಾರ್ಯಕ್ರಮವನ್ನು ನೀಡಿದ್ದಾರೆ, ಗೀತಾ ಸಾಲ್ಯಾನ್ ಅವರು ನೂರಾರು ಮಕ್ಕಳನ್ನು ನೃತ್ಯ ಕಲಾವಿದರನ್ನಾಗಿ ಮಾಡಿರುವರು,



Related posts

ಡಿ. 8 ಗೋರೆಗಾಂವ್ ಪೂರ್ವ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ ವಜ್ರ ಮಹೋತ್ಸವ ಉದ್ಘಾಟನಾ ಸಮಾರಂಭದ, ಆಮಂತ್ರಣ ಪತ್ರಿಕೆ ಬಿಡುಗಡೆ, ನಾಟಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಮಾ. 08 ರಂದು ಥಾಣೆಯಲ್ಲಿ ಸಾಫಲ್ಯ ಸೇವಾ ಸಂಘದ ಮುಖವಾಣಿ’ಸಾಫಲ್ಯ’ ತ್ರೈಮಾಸಿಕದ ಬೆಳ್ಳಿ ಹಬ್ಬ ಹಾಗೂ ಮಹಿಳಾ ದಿನಾಚರಣೆ

Mumbai News Desk

ಪೆ  17 :ಶ್ರೀಮದ್ಭಾರತ  ಮಂಡಳಿಯ  146 ನೇ ವಾರ್ಷಿಕೋತ್ಸವ

Mumbai News Desk

ಅ. 5 ರಂದು ಸಾಂತಾಕ್ರೂಸ್ ಪೇಜಾವರ ಮಠದಲ್ಲಿ ಕುಲಾಲ ಭವನ ಮಂಗಳೂರು ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಸಾಲಿಯಾನ್ ಆದಿ ಮೂಲಸ್ಥಾನ ಫಲಿಮಾರು : ಮೇ. 3ರಿಂದ ಮೇ 9ರ ತನಕ ನಾಗದೇವರಿಗೆ ಅಶ್ಲೇಷ ಬಲಿ, ನೂತನ ಗೋಪುರ ಸಮರ್ಪಣೆ, ನಾಗದೇವರ ಧರ್ಮದೈವಗಳ ವಾರ್ಷಿಕ ಉತ್ಸವ, ಧರ್ಮದೈವಗಳ ನೇಮೋತ್ಸವ.

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್, ಮುಂಬಯಿ, ಸೆ 16: ಶ್ರೀ ವಿಶ್ವಕರ್ಮ ಮಹೋತ್ಸವ.

Mumbai News Desk