30 C
Mumbai
April 24, 2026
Mumbai News Kannada
ಪ್ರಕಟಣೆ

ಶ್ರೀ ಅಯ್ಯಪ್ಪ ಭಕ್ತ ಮಂಡಳಿ ಮೀರಾ ರೋಡ್ : ಡಿ. 22ರಂದು 28ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ





ಮೀರಾ ರೋಡ್ ಪೂರ್ವ ಭಾರತಿ ಪಾರ್ಕ್ ಬಳಿಯ ಶ್ರೀ ಅಯ್ಯಪ್ಪ ಭಕ್ತ ಮಂಡಳಿಯ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ ಡಿ. 22ರ, ಆದಿತ್ಯವಾರ, ಶ್ರೀ ಲಕ್ಷ್ಮಿ ನಾರಾಯಣ ಭಜನಾ ಸಮಿತಿಯ ಸಂಚಾಲಕತ್ವದ ಶ್ರೀ ಲಕ್ಷ್ಮಿನಾರಾಯಣ ಭಜನಾ ಮಂದಿರದಲ್ಲಿ ಜರಗಲಿದೆ.
ಕಾರ್ಯಕ್ರಮ :
ಅಂದು ಬೆಳಿಗ್ಗೆ ಆರು ಗಂಟೆಗೆ ಪುರೋಹಿತರಾದ ಸಾಣೂರು ಸಾತಿಂಜ ಜನಾರ್ದನ್ ಭಟ್ ಅವರ ಪೌರೋಹಿತ್ಯದಲ್ಲಿ ಗಣ ಹೋಮ, 9:30 ರಿಂದ ಶ್ರೀ ಲಕ್ಷ್ಮಿನಾರಾಯಣ ಭಜನಾ ಸಮಿತಿಯ ಸದಸ್ಯರಿಂದ ಭಜನೆ, 11.30ಕ್ಕೆ ಅರ್ಚನೆ, 12 ಮಧ್ಯಾಹ್ನ ಗಂಟೆಗೆ ಪಡಿಪೂಜೆ, 12.30ಕ್ಕೆ ಮಹಾ ಮಂಗಳಾರತಿ, ಗಂಟೆ ಒಂದರಿಂದ ತೀರ್ಥ- ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ.
ಸಂಜೆ 6 ಗಂಟೆಯಿಂದ ಬ್ರಹ್ಮ ಬಾಲಾಂಡಿ ತುಳು ಯಕ್ಷಗಾನ – ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ಯಕ್ಷಗಾನ ಕಲಾಮಿತ್ರ ಮಂಡಳಿ ಸಾಕಿನಾಕ ಇದರ ಕಲಾವಿದರಿಂದ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಅಯ್ಯಪ್ಪ ಮಹಾಪೂಜೆಯಲ್ಲಿ ಭಾಗವಹಿಸಿ ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಶ್ರೀ ಅಯ್ಯಪ್ಪ ಭಕ್ತ ಮಂಡಳಿಯ ಏರ್ಮಾಳ್ ಬಡ ಜಯಶೀಲ ಬಿ ತಿಂಗಳಾಯ ಗುರುಸ್ವಾಮಿ, ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸಮಿತಿ ಸದಸ್ಯರು, ಮತ್ತು ಶ್ರೀ ಲಕ್ಷ್ಮಿ ನಾರಾಯಣ ಭಜನಾ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಮಿತಿ ಸದಸ್ಯರು ವಿನಂತಿಸಿದ್ದಾರೆ.



Related posts

ಮಾ7:   ಒಕ್ಕಲಿಗರ ಸಂಘ ಮಹಾರಾಷ್ಟ್ರ, (ಶ್ರೀ ಆದಿಚುಂಚನಗಿರಿ ಸೇವಾ ಸಮಿತಿ ಮುಂಬಯಿ) ವತಿಯಿಂದ  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಪುಸ್ತಕ ವಿತರಣೆ,

Mumbai News Desk

ಶ್ರೀ ಮಕ್ಕೆಕಟ್ಟು ಮೇಳ ಮತ್ತು ಶ್ರೀ ಹಟ್ಟಿಯಂಗಡಿ ಮೇಳದ ಪ್ರಮುಖ ಕಲಾವಿದರು ತಂಡ, ಜುಲೈ 9 ರಿಂದ 20 ರವರೆಗೆ  ಮಹಾನಗರದ ವಿವಿಧ ಉಪ ನಗರಗಳಲ್ಲಿ    ವೈಶಿಷ್ಟ್ಯ ಪೂರ್ಣವಾದ ಯಕ್ಷಗಾನ ಪ್ರದರ್ಶನ

Mumbai News Desk

ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ. ಮೇ27:- ಶನಿ ಜಯಂತಿ ಉತ್ಸವ .ತಿಲದೀಪೋತ್ಸವ.

Mumbai News Desk

ಮುಂಬೈ ರಾಜಾಪುರ ಸಾರಸ್ವತ ಸಂಘದ ಅಮೃತ ಮಹೋತ್ಸವದ ಶುಬಾರಂಭ

Mumbai News Desk

ಮೂಲ ಸಿರಿ ಕುಮಾರ ಶ್ರೀ ಬ್ರಹ್ಮಲಿಂಗೇಶ್ವರ ಆದಿ ಆಲಡೆ, ಪಾಂಗಾಳ, ವಾರ್ಷಿಕ ಪಾಂಗಾಳ ಆಯನ ಸಿರಿಜಾತ್ರೆ

Mumbai News Desk

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ : ಆಗಸ್ಟ್ 2ಕ್ಕೆ ಆಟಿದ ಬೂತಾರಾದನೆ, ಸಾಕ್ಷ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ

Mumbai News Desk