32 C
Mumbai
March 7, 2026
Mumbai News Kannada
ಪ್ರಕಟಣೆ

ಜ. 5, ತುಳು ಸಂಘ ಬೊರಿವಲಿ ಯುವ ವಿಭಾಗದ ವತಿಯಿಂದ ಮ್ಯಾರಥಾನ್





ಮುಂಬಯಿ : ತುಳು ಸಂಘ ಬೊರಿವಲಿ ಇದರ ಯುವ ವಿಭಾಗವು ಸಂಘದ ಸದಸ್ಯರಿಗಾಗಿ ಹಾಗು ಇತರ ತುಳು ಕನ್ನಡಿಗರಿಗಾಗಿ ಸಂಘದ ಯುವ ವಿಭಾಗದ ವತಿಯಿಂದ ಜ. 5 ರಂದು ಮ್ಯಾರಥಾನ್ ನ್ನು ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ 5.30 ರಿಂದ ಬೊರಿವಲಿ ಪೂರ್ವ ಸಂಜೆ ಗಾಂಧಿ ನ್ಯಾಷನಲ್ ಪಾರ್ಕ್ ನಲ್ಲಿ ಮ್ಯಾರಥಾನ್ ನಡೆಯಲಿದ್ದು, ಇದರಲ್ಲಿ 10 ಕಿ.ಮೀ ಮತ್ತು 3 ಕಿ.ಮೀ ಗಳ ಎರಡು ಪ್ರತ್ಯೇಕ ವಿಭಾಗಗಳಿದ್ದು ಭಾಗವಹಿಸುವವರಿಗೆ ಟೀ ಶರ್ಟ್ ಮತ್ತು ಇತರ ಸವಲತ್ತುಗಳಿರುತ್ತವೆ. 3 ಕಿ.ಮೀ ಗಳ ಓಟ ‘ಮೋಜಿನ ಓಟ’ ಎಂದು ಖ್ಯಾತಿಯನ್ನು ಪಡೆದಿದ್ದು ಇದರಲ್ಲಿ ಓಟ ಅಥವಾ ಕಾಲ್ನಡಿಗೆಯ ಮೂಲಕ ಭಾಗವಹಿಸಬಹುದಾಗಿದೆ. ಈ ಮ್ಯಾರಥಾನ್ ನ ಹೆಚ್ಚಿನ ವಿವರಕ್ಕಾಗಿ ತುಳು ಸಂಘ ಬೊರಿವಲಿಯ ಅಧ್ಯಕ್ಷರಾದ ಹರೀಶ್ ಮೈಂದನ್ (ಮೊ. 9769491554) ಯಾ ಸಂಘದ ಜೊತೆ ಕಾರ್ಯದರ್ಶಿ ತಿಲೋತ್ತಮ ವೈದ್ಯ (ಮೊ. 9720897395), ಇವರನ್ನು ಸಂಪರ್ಕಿಸಬಹುದಾಗಿ ತುಳು ಸಂಘ ಬೊರಿವಲಿ ಇದರ ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾ. ರಾಘವ ಎಂ. ಅವರು ತಿಳಿಸಿದ್ದಾರೆ.



Related posts

ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನ ದಹಿಸರ್: ಫೆ.14  ಮತ್ತು 15 ರಂದು 40ನೇ ವರ್ಷದ ವಾರ್ಷಿಕ ಮಹಾಪೂಜಾ ಮಹೋತ್ಸವ ; ಬಲಿ ಉತ್ಸವ, ಸಾಧಕರಿಗೆ ಸನ್ಮಾನ ; ಯಕ್ಷಗಾನ ಪ್ರದರ್ಶನ.

Mumbai News Desk

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ ಪೂರ್ವ 60ನೇ ವಜ್ರ ಮಹೋತ್ಸವ ದಸರಾ ಆಚರಣೆ

Mumbai News Desk

ಥಾಣೆಯ ಕೆಲವು ಕಡೆ ಜ.19ಕ್ಕೆ 24 ಗಂಟೆ ನೀರು ಸರಬರಾಜು ವ್ಯತಯ.

Mumbai News Desk

ಮಾ.16: ತುಳುನಾಡ ಸೇವಾ ಸಮಾಜ ಮೀರಾಭಾಯಂದರ್ ವತಿಯಿಂದ ವಿಶ್ವಮಹಿಳಾ ದಿನಾಚರಣೆ, ಸಂಸ್ಥಾಪಕ ದಿನಾಚರಣೆ ಹಾಗೂ ಹಳದಿಕುಂಕುಮ ಕಾರ್ಯಕ್ರಮ.

Mumbai News Desk

ಜಗಜ್ಯೋತಿ ಕಲಾವೃಂದ ಮುಂಬಯಿ : ಫೆ. 9ರಂದು 38ನೇ ವಾರ್ಷಿಕೋತ್ಸವ, ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭ

Mumbai News Desk

 ಆ. 8 ರಂದು ಶ್ರೀ ರಜಕ ಸಂಘ ಮುಂಬಯಿಯ ಮಹಿಳಾ ವಿಭಾಗದಿಂದ ಶ್ರೀ ವರ ಮಹಾಲಕ್ಷ್ಮಿ ಪೂಜೆ

Mumbai News Desk