July 23, 2026
Mumbai News Kannada
ಪ್ರಕಟಣೆ

ಜ. 5, ತುಳು ಸಂಘ ಬೊರಿವಲಿ ಯುವ ವಿಭಾಗದ ವತಿಯಿಂದ ಮ್ಯಾರಥಾನ್







ಮುಂಬಯಿ : ತುಳು ಸಂಘ ಬೊರಿವಲಿ ಇದರ ಯುವ ವಿಭಾಗವು ಸಂಘದ ಸದಸ್ಯರಿಗಾಗಿ ಹಾಗು ಇತರ ತುಳು ಕನ್ನಡಿಗರಿಗಾಗಿ ಸಂಘದ ಯುವ ವಿಭಾಗದ ವತಿಯಿಂದ ಜ. 5 ರಂದು ಮ್ಯಾರಥಾನ್ ನ್ನು ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ 5.30 ರಿಂದ ಬೊರಿವಲಿ ಪೂರ್ವ ಸಂಜೆ ಗಾಂಧಿ ನ್ಯಾಷನಲ್ ಪಾರ್ಕ್ ನಲ್ಲಿ ಮ್ಯಾರಥಾನ್ ನಡೆಯಲಿದ್ದು, ಇದರಲ್ಲಿ 10 ಕಿ.ಮೀ ಮತ್ತು 3 ಕಿ.ಮೀ ಗಳ ಎರಡು ಪ್ರತ್ಯೇಕ ವಿಭಾಗಗಳಿದ್ದು ಭಾಗವಹಿಸುವವರಿಗೆ ಟೀ ಶರ್ಟ್ ಮತ್ತು ಇತರ ಸವಲತ್ತುಗಳಿರುತ್ತವೆ. 3 ಕಿ.ಮೀ ಗಳ ಓಟ ‘ಮೋಜಿನ ಓಟ’ ಎಂದು ಖ್ಯಾತಿಯನ್ನು ಪಡೆದಿದ್ದು ಇದರಲ್ಲಿ ಓಟ ಅಥವಾ ಕಾಲ್ನಡಿಗೆಯ ಮೂಲಕ ಭಾಗವಹಿಸಬಹುದಾಗಿದೆ. ಈ ಮ್ಯಾರಥಾನ್ ನ ಹೆಚ್ಚಿನ ವಿವರಕ್ಕಾಗಿ ತುಳು ಸಂಘ ಬೊರಿವಲಿಯ ಅಧ್ಯಕ್ಷರಾದ ಹರೀಶ್ ಮೈಂದನ್ (ಮೊ. 9769491554) ಯಾ ಸಂಘದ ಜೊತೆ ಕಾರ್ಯದರ್ಶಿ ತಿಲೋತ್ತಮ ವೈದ್ಯ (ಮೊ. 9720897395), ಇವರನ್ನು ಸಂಪರ್ಕಿಸಬಹುದಾಗಿ ತುಳು ಸಂಘ ಬೊರಿವಲಿ ಇದರ ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾ. ರಾಘವ ಎಂ. ಅವರು ತಿಳಿಸಿದ್ದಾರೆ.



Related posts

  ಜು 14; ಗೋರೆಗಾಂವ್ ಪೂರ್ವ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ  ಉಚಿತ ಆರೋಗ್ಯ, ಮತ್ತು ಕಣ್ಣಿನ ಪರೀಕ್ಷೆ

Mumbai News Desk

ಕಲ್ಯಾಣ್‌ನಲ್ಲಿ ಇಂದು ಮಹಿಳಾ ದಿನಾಚರಣೆ ಮತ್ತು ಸಾಂಸ್ಕೃತಿಕ ಸಂಭ್ರಮ

Mumbai News Desk

ಮಾ. 29: ಬೋರಿವಲಿಯ ಶ್ರೀ ಜಗದೀಶ್ವರಿ ದೇವಸ್ಥಾನದಲ್ಲಿ ರಕ್ತದಾನ ಶಿಬಿರ: ಮಾನವೀಯ ಸೇವೆಗೆ ಸ್ಪಂದಿಸಲು ಭಕ್ತಾದಿಗಳಿಗೆ ಕರೆ

Mumbai News Desk

ಆ.16 ರಂದು ಶ್ರೀ ಜಗದಂಬ ಮಂದಿರ(ರಿ) ಡೊಂಬಿವಲಿಯಲ್ಲಿ ವರಮಹಾಲಕ್ಷ್ಮಿ ಪೂಜೆ.

Mumbai News Desk

ಭಾಯಂದರ್  ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿ, ಜು.21:   ಭಾಯಂದರ್ ಪೂರ್ವದಲ್ಲಿ  “ಮಹಾಶಕ್ತಿ ವೀರಭದ್ರ” ಯಕ್ಷಗಾನ ಬಯಲಾಟ,

Mumbai News Desk

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ ಪೂರ್ವ 60ನೇ ವಜ್ರ ಮಹೋತ್ಸವ ದಸರಾ ಆಚರಣೆ

Mumbai News Desk