September 6, 2026
Mumbai News Kannada
ಸುದ್ದಿ

ಪತ್ರಕರ್ತ, ಅಪೂರ್ವ ಸಂಘಟಕ ಬಿ ದಿನೇಶ್ ಕುಲಾಲ್ ಅವರಿಗೆ “ಶ್ರೀ ಕೃಷ್ಣ ಅನುಗ್ರಹ ಪ್ರಸಾದ” ಪ್ರಶಸ್ತಿ





ಮುಂಬೈ ಮಹಾನಗರದ ಅಪೂರ್ವ ಸಂಘಟಕ, ಪತ್ರಕರ್ತ, ಕುಲಾಲ ಪ್ರತಿಷ್ಠಾನ ಮಂಗಳೂರು, ಮುಂಬೈ, ಇದರ ಪ್ರವರ್ತಕ ಬಿ .ದಿನೇಶ್ ಕುಲಾಲ್ ಅವರಿಗೆ ಡಿಸೆಂಬರ್ 22ರಂದು ಉಡುಪಿಯ ರಾಜಾಂಗಣದಲ್ಲಿ ಪರ್ಯಾಯ ಮಠಾಧೀಶರಾಗಿರುವ ಪುತ್ತಿಗೆ ಮಠಾಧೀಶರಾಗಿರುವ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಶ್ರೀ ಕೃಷ್ಣ ಅನುಗ್ರಹ ಪ್ರಸಾದ ಎಂಬ ಪ್ರಶಸ್ತಿಯೊಂದಿಗೆ ಬಂಗಾರದ ಶ್ರೀ ಕೃಷ್ಣನ ಪದಕವನ್ನು ನೀಡಿ ಸನ್ಮಾನಿಸಿದರು.,
ಶ್ರೀ ಸುಬ್ರಹ್ಮಣ್ಯ ಮಠಾಧೀಶರು, ಪುತ್ತಿಗೆ ಮಠದ ಕಿರಿಯ ಸ್ವಾಮೀಜಿಗಳು ಮತ್ತು ವಿದ್ವಾಂಸರುಗಳು ದಿವ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದಿನೇಶ್ ಕುಲಾಲ್ ಅವರ ಸಂಘಟನಾ ಚತುರತೆಗೆ ಶ್ರೀ ಕೃಷ್ಣ ಅನುಗ್ರಹಿಸಲಿ.ಓರ್ವ ಪತ್ರಕರ್ತನಾಗಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುವುದರೊಂದಿಗೆ, ಯಶಸ್ವಿ ಸಂಘಟಕನಾಗಿ ಸೇವಾ ನಿರತರಾದ ದಿನೇಶ್ ಕುಲಾಲ್ ಅವರಿಗೆ ಮುಂಬಯಿ ನ್ಯೂಸ್ ನ ನಿರ್ದೇಶಕರಾದ ಕುಮಾರ್ ಎನ್ ಬಂಗೇರ ಮತ್ತು ಮುಂಬೈ ನ್ಯೂಸ್ ತಂಡದವರಿಂದ ಹಾರ್ಧಿಕ ಅಭಿನಂದನೆಗಳು.



Related posts

ಮಹಾರಾಷ್ಟ್ರ ಬಂದ್! ತೆರಿಗೆ ಹೆಚ್ಚಳ ಖಂಡಿಸಿ ಜುಲೈ 14 ರಂದು ಭಾರತೀಯ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳ ಸಂಘ (AHAR) ಮುಷ್ಕರಕ್ಕೆ ಕರೆ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (31/05/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಪೊಲಿಪು ಹೊನ್ನಯ್ಯ ಎಂ. ಕರ್ಕೇರ ನಿಧನ

Mumbai News Desk

ಪತ್ರಕರ್ತ ರೋನ್ಸ್ ಬಂಟ್ವಾಳ್ ಅವರಿಗೆ ಪಿತೃ ವಿಯೋಗ.

Mumbai News Desk

ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೇಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 19 ಮಂದಿ ದೋಷಿ

Mumbai News Desk

ವಿಲೇಪಾರ್ಲೆ: ಕೇಂಜ ಲಕ್ಷ್ಮಣ ಪೂಜಾರಿ ನಿಧನ

Mumbai News Desk