30.9 C
Mumbai
June 8, 2026
Mumbai News Kannada
ಸುದ್ದಿ

ಪತ್ರಕರ್ತ, ಅಪೂರ್ವ ಸಂಘಟಕ ಬಿ ದಿನೇಶ್ ಕುಲಾಲ್ ಅವರಿಗೆ “ಶ್ರೀ ಕೃಷ್ಣ ಅನುಗ್ರಹ ಪ್ರಸಾದ” ಪ್ರಶಸ್ತಿ





ಮುಂಬೈ ಮಹಾನಗರದ ಅಪೂರ್ವ ಸಂಘಟಕ, ಪತ್ರಕರ್ತ, ಕುಲಾಲ ಪ್ರತಿಷ್ಠಾನ ಮಂಗಳೂರು, ಮುಂಬೈ, ಇದರ ಪ್ರವರ್ತಕ ಬಿ .ದಿನೇಶ್ ಕುಲಾಲ್ ಅವರಿಗೆ ಡಿಸೆಂಬರ್ 22ರಂದು ಉಡುಪಿಯ ರಾಜಾಂಗಣದಲ್ಲಿ ಪರ್ಯಾಯ ಮಠಾಧೀಶರಾಗಿರುವ ಪುತ್ತಿಗೆ ಮಠಾಧೀಶರಾಗಿರುವ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಶ್ರೀ ಕೃಷ್ಣ ಅನುಗ್ರಹ ಪ್ರಸಾದ ಎಂಬ ಪ್ರಶಸ್ತಿಯೊಂದಿಗೆ ಬಂಗಾರದ ಶ್ರೀ ಕೃಷ್ಣನ ಪದಕವನ್ನು ನೀಡಿ ಸನ್ಮಾನಿಸಿದರು.,
ಶ್ರೀ ಸುಬ್ರಹ್ಮಣ್ಯ ಮಠಾಧೀಶರು, ಪುತ್ತಿಗೆ ಮಠದ ಕಿರಿಯ ಸ್ವಾಮೀಜಿಗಳು ಮತ್ತು ವಿದ್ವಾಂಸರುಗಳು ದಿವ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದಿನೇಶ್ ಕುಲಾಲ್ ಅವರ ಸಂಘಟನಾ ಚತುರತೆಗೆ ಶ್ರೀ ಕೃಷ್ಣ ಅನುಗ್ರಹಿಸಲಿ.ಓರ್ವ ಪತ್ರಕರ್ತನಾಗಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುವುದರೊಂದಿಗೆ, ಯಶಸ್ವಿ ಸಂಘಟಕನಾಗಿ ಸೇವಾ ನಿರತರಾದ ದಿನೇಶ್ ಕುಲಾಲ್ ಅವರಿಗೆ ಮುಂಬಯಿ ನ್ಯೂಸ್ ನ ನಿರ್ದೇಶಕರಾದ ಕುಮಾರ್ ಎನ್ ಬಂಗೇರ ಮತ್ತು ಮುಂಬೈ ನ್ಯೂಸ್ ತಂಡದವರಿಂದ ಹಾರ್ಧಿಕ ಅಭಿನಂದನೆಗಳು.



Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಖಂಡರಿಂದ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ: ಕೈಗಾರಿಕೀಕರಣದ ಬಗ್ಗೆ ಸುದೀರ್ಘ ಚರ್ಚೆ

Mumbai News Desk

ಭಾರತ್ ಬ್ಯಾಂಕ್ ಬಗ್ಗೆ ತಪ್ಪು ಮಾಹಿತಿ ಪ್ರಕಟಿಸಿ, ವಿಷಾದ ವ್ಯಕ್ತ ಪಡಿಸಿದ ಇಂಗ್ಲಿಷ್ ಪತ್ರಿಕೆ

Mumbai News Desk

ಬೆಂಗಳೂರು : ರಾಜ್ಯಪಾಲರಿಂದ ಗೀತಾಲಕ್ಷ್ಮಿ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ: ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗೆ ಮನ್ನಣೆ

Mumbai News Desk

ಅರುಣೋದಯ ಎಜುಕೇಶನ್ ಟ್ರಸ್ಟ್‌ನ ‘ಸ್ಟಾರ್ ಕಿಡ್ಸ್’ ಶಾಲಾ ವಾರ್ಷಿಕೋತ್ಸವ ಸಂಭ್ರಮ

Mumbai News Desk

ಮೀರಾ ಭಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿ ವಿಜಯ

Mumbai News Desk

ತೋಕೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಅಮೃತ ವರ್ಷಿಣಿ ” ಉದ್ಘಾಟನೆ

Mumbai News Desk