July 23, 2026
Mumbai News Kannada
ಸುದ್ದಿ

ಪತ್ರಕರ್ತ, ಅಪೂರ್ವ ಸಂಘಟಕ ಬಿ ದಿನೇಶ್ ಕುಲಾಲ್ ಅವರಿಗೆ “ಶ್ರೀ ಕೃಷ್ಣ ಅನುಗ್ರಹ ಪ್ರಸಾದ” ಪ್ರಶಸ್ತಿ







ಮುಂಬೈ ಮಹಾನಗರದ ಅಪೂರ್ವ ಸಂಘಟಕ, ಪತ್ರಕರ್ತ, ಕುಲಾಲ ಪ್ರತಿಷ್ಠಾನ ಮಂಗಳೂರು, ಮುಂಬೈ, ಇದರ ಪ್ರವರ್ತಕ ಬಿ .ದಿನೇಶ್ ಕುಲಾಲ್ ಅವರಿಗೆ ಡಿಸೆಂಬರ್ 22ರಂದು ಉಡುಪಿಯ ರಾಜಾಂಗಣದಲ್ಲಿ ಪರ್ಯಾಯ ಮಠಾಧೀಶರಾಗಿರುವ ಪುತ್ತಿಗೆ ಮಠಾಧೀಶರಾಗಿರುವ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಶ್ರೀ ಕೃಷ್ಣ ಅನುಗ್ರಹ ಪ್ರಸಾದ ಎಂಬ ಪ್ರಶಸ್ತಿಯೊಂದಿಗೆ ಬಂಗಾರದ ಶ್ರೀ ಕೃಷ್ಣನ ಪದಕವನ್ನು ನೀಡಿ ಸನ್ಮಾನಿಸಿದರು.,
ಶ್ರೀ ಸುಬ್ರಹ್ಮಣ್ಯ ಮಠಾಧೀಶರು, ಪುತ್ತಿಗೆ ಮಠದ ಕಿರಿಯ ಸ್ವಾಮೀಜಿಗಳು ಮತ್ತು ವಿದ್ವಾಂಸರುಗಳು ದಿವ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದಿನೇಶ್ ಕುಲಾಲ್ ಅವರ ಸಂಘಟನಾ ಚತುರತೆಗೆ ಶ್ರೀ ಕೃಷ್ಣ ಅನುಗ್ರಹಿಸಲಿ.ಓರ್ವ ಪತ್ರಕರ್ತನಾಗಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುವುದರೊಂದಿಗೆ, ಯಶಸ್ವಿ ಸಂಘಟಕನಾಗಿ ಸೇವಾ ನಿರತರಾದ ದಿನೇಶ್ ಕುಲಾಲ್ ಅವರಿಗೆ ಮುಂಬಯಿ ನ್ಯೂಸ್ ನ ನಿರ್ದೇಶಕರಾದ ಕುಮಾರ್ ಎನ್ ಬಂಗೇರ ಮತ್ತು ಮುಂಬೈ ನ್ಯೂಸ್ ತಂಡದವರಿಂದ ಹಾರ್ಧಿಕ ಅಭಿನಂದನೆಗಳು.



Related posts

ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ದಿವಂಗತ ಐತಪ್ಪ ಸುವರ್ಣ ರಿಗೆ ನುಡಿ ನಮನ

Mumbai News Desk

ಸಂಘರ್ಷ ಪೀಡಿತ ಕೊಲ್ಲಿ ರಾಷ್ಟ್ರಗಳಲ್ಲಿನ ಭಾರತೀಯರ ಸುರಕ್ಷತೆಗೆ ಕ್ರಮ: ಸಚಿವ ಜೈಶಂಕರ್ ಭರವಸೆ

Mumbai News Desk

ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶಾಂತಿ, ಸೌಹಾರ್ದತೆಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಬದ್ದ : ಪತ್ರಿಕಾಗೋಷ್ಥಿಯಲ್ಲಿ ತೋನ್ಸೆ ಜಯಕೃಷ್ಣ ಎ. ಶೆಟ್ಟಿ.

Mumbai News Desk

ಕರ್ನಾಟಕ ಸಮಾಜ ಸೂರತ್ : “ಕರ್ನಾಟಕ ರಾಜ್ಯೋತ್ಸವ ” ಆಚರಣೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ. ಸಮಾಜ ಕಲ್ಯಾಣ ಯೋಜನೆಯಡಿ ಮಂಜೂರಾದ ಸಹಾಯಧನ ವಿತರಣೆ.

Mumbai News Desk

ವೆನೆಜುವೆಲಾ ಉಕ್ಕಿನ ಮಹಿಳೆ ಮಾರಿಯಾಗೆ ನೊಬೆಲ್ ಶಾಂತಿ ಪ್ರಶಸ್ತಿ; ಸ್ವಘೋಷಿತ ಶಾಂತಿದೂತ ಟ್ರಂಪ್‌ಗೆ ಮುಖಭಂಗ

Mumbai News Desk