30 C
Mumbai
April 24, 2026
Mumbai News Kannada
ಸುದ್ದಿ

ಪತ್ರಕರ್ತ, ಅಪೂರ್ವ ಸಂಘಟಕ ಬಿ ದಿನೇಶ್ ಕುಲಾಲ್ ಅವರಿಗೆ “ಶ್ರೀ ಕೃಷ್ಣ ಅನುಗ್ರಹ ಪ್ರಸಾದ” ಪ್ರಶಸ್ತಿ





ಮುಂಬೈ ಮಹಾನಗರದ ಅಪೂರ್ವ ಸಂಘಟಕ, ಪತ್ರಕರ್ತ, ಕುಲಾಲ ಪ್ರತಿಷ್ಠಾನ ಮಂಗಳೂರು, ಮುಂಬೈ, ಇದರ ಪ್ರವರ್ತಕ ಬಿ .ದಿನೇಶ್ ಕುಲಾಲ್ ಅವರಿಗೆ ಡಿಸೆಂಬರ್ 22ರಂದು ಉಡುಪಿಯ ರಾಜಾಂಗಣದಲ್ಲಿ ಪರ್ಯಾಯ ಮಠಾಧೀಶರಾಗಿರುವ ಪುತ್ತಿಗೆ ಮಠಾಧೀಶರಾಗಿರುವ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಶ್ರೀ ಕೃಷ್ಣ ಅನುಗ್ರಹ ಪ್ರಸಾದ ಎಂಬ ಪ್ರಶಸ್ತಿಯೊಂದಿಗೆ ಬಂಗಾರದ ಶ್ರೀ ಕೃಷ್ಣನ ಪದಕವನ್ನು ನೀಡಿ ಸನ್ಮಾನಿಸಿದರು.,
ಶ್ರೀ ಸುಬ್ರಹ್ಮಣ್ಯ ಮಠಾಧೀಶರು, ಪುತ್ತಿಗೆ ಮಠದ ಕಿರಿಯ ಸ್ವಾಮೀಜಿಗಳು ಮತ್ತು ವಿದ್ವಾಂಸರುಗಳು ದಿವ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದಿನೇಶ್ ಕುಲಾಲ್ ಅವರ ಸಂಘಟನಾ ಚತುರತೆಗೆ ಶ್ರೀ ಕೃಷ್ಣ ಅನುಗ್ರಹಿಸಲಿ.ಓರ್ವ ಪತ್ರಕರ್ತನಾಗಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುವುದರೊಂದಿಗೆ, ಯಶಸ್ವಿ ಸಂಘಟಕನಾಗಿ ಸೇವಾ ನಿರತರಾದ ದಿನೇಶ್ ಕುಲಾಲ್ ಅವರಿಗೆ ಮುಂಬಯಿ ನ್ಯೂಸ್ ನ ನಿರ್ದೇಶಕರಾದ ಕುಮಾರ್ ಎನ್ ಬಂಗೇರ ಮತ್ತು ಮುಂಬೈ ನ್ಯೂಸ್ ತಂಡದವರಿಂದ ಹಾರ್ಧಿಕ ಅಭಿನಂದನೆಗಳು.



Related posts

ರಂಗ ಸುದರ್ಶನ (ರಿ) ಸಸಿಹಿತ್ಲು ಇವರಿಂದ, ದೈವ ನಡೆ -ಚಿಂತನ ಮಂಥನ, ರಂಗ ಸ್ನೇಹ ಸಂಗಮ – ಡಾ.ಸುರೇಂದ್ರ ಕುಮಾರ್ ಹೆಗ್ಡೆ “ರಂಗ ಭೀಷ್ಮ” ಬಿರುದು ಪ್ರಧಾನ

Mumbai News Desk

ವಿಶ್ವನಾಥ ಶೆಟ್ಟಿ ಇನ್ನಂಜೆ ವಿಧಿವಶ

Mumbai News Desk

ಶಾರ್ಜಾ ಕರ್ನಾಟಕ ಸಂಘದ 23 ನೇ ವರ್ಷದ ವಾರ್ಷಿಕೋತ್ಸವ, 70ನೇ ಕನ್ನಡ ರಾಜ್ಯೋತ್ಸವ ಮತ್ತು ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ

Mumbai News Desk

ಸನಾತನ ಧರ್ಮ ಬಲಿಷ್ಠಗೊಳಿಸೋಣ: ಹರಿನಾರಾಯಣದಾಸ ಅಸ್ರಣ್ಣ

Mumbai News Desk

ಶ್ರೀನಿವಾಸ ಜೋಕಟ್ಟೆಯವರ ‘ಅದೆಲ್ಲಾ ಬಿಟ್ಟು’ ಕತಾಸಂಕಲನಕ್ಕೆಕನ್ನಡ ಸಾಹಿತ್ಯ ಪರಿಷತ್ ನ ಕೆ. ವಾಸುದೇವಾಚಾರ್ ದತ್ತಿ ಪ್ರಶಸ್ತಿ

Mumbai News Desk

ಡಾ| ಆರ್ ಕೆ ಶೆಟ್ಟಿಯವರಿಗೆ ಎಲ್ಐಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಾಧಕ ಗೌರವ

Mumbai News Desk