September 6, 2026
Mumbai News Kannada
ಪ್ರಕಟಣೆ

ಚಿತ್ರಾಪು ಬಿಲ್ಲವರ ಸಂಘ (ರಿ), ಮುಂಬಯಿ,ಡಿ.29 ರಂದು ವಾರ್ಷಿಕ ಮಹಾಸಭೆ,





ಮುಂಬಯಿ ಡಿ28. ಚಿತ್ರಾಪು ಬಿಲ್ಲವರ ಸಂಘ (ರಿ) ಮುಂಬಯಿ ಇದರ ಸರ್ವ ಸದಸ್ಯರ 79ನೇ ವಾರ್ಷಿಕ ಮಹಾಸಭೆಯು ರವಿವಾರ, ತಾ. 29 ಡಿಸೆಂಬರ್ 2024 ಬೆಳಿಗ್ಗೆ 10.30ಕ್ಕೆ ಸರಿಯಾಗಿ ಬಿಲ್ಲವ ಭವನ, ಆನಂದ ನಗರ, ಗುರುನಾರಾಯಣ ಮಾರ್ಗ, ಸಾಂತಾಕ್ರೂಜ್ (ಪೂರ್ವ), ಮುಂಬಯಿ ಇಲ್ಲಿ ಸಂಘದ ಅಧ್ಯಕ್ಷರಾದ ರಾಜು ಎಸ್. ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಲಿದೆ. ಸದಸ್ಯರು ಸಭೆಯಲ್ಲಿ ತಪ್ಪದೆ ಉಪಸ್ಥಿತರಿದ್ದು ಸಭಾ ಕಾರ್ಯಕ್ರಮಗಳು ಸುಸಾಂಗವಾಗಿ ಜರಗುವಂತೆ ಸಹಕರಿಸಬೇಕಾಗಿ ಗೌರವ ಪ್ರಧಾನ ಕಾರ್ಯದರ್ಶಿಉಮೇಶ್ ಜಿ. ಕೋಟ್ಯಾನ್ ವಿನಂತಿಸಿಕೊಂಡಿದ್ದಾರೆ



Related posts

ಶ್ರೀ ವಿಠೋಬ ಗೋಪಾಲಕ್ರಷ್ಣ ಭಜನಾ ಮಂದಿರ ಹೆಜಮಾಡಿ : ಎ. 21(ಇಂದು) ರಂದು ವಾರ್ಷಿಕ ಮಂಗಳೋತ್ಸವ, ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ

Mumbai News Desk

ಕರ್ನಾಟಕ ಸಮಾಜ ಸೂರತ್ : ನ. 24ರಂದು ಕರ್ನಾಟಕ ರಾಜ್ಯೋತ್ಸವ

Mumbai News Desk

ಜ.21 ರಂದು ವಸಾಯಿ ತಾಲೂಕು ಮೊಗವೀರ ಸಂಘ, ತುಳು-ಕನ್ನಡಿಗರಿಗಾಗಿ ವಾಲಿಬಾಲ್, ತ್ರೋಬಾಲ್ ಪಂದ್ಯಾಟ

Mumbai News Desk

ಮಾ 8. ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ಅನಿತಾ ಪಿ. ತಾಕೊಡೆ ಅವರ ಕವನ ಸಂಕಲನದ ಹಸ್ತಪ್ರತಿಗೆ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಜು. 6 ರಂದು  ಮಲಾಡ್ ನಲ್ಲಿ ಉಚಿತ ವೈದ್ಯಕೀಯ ಶಿಬಿರ.

Mumbai News Desk