June 27, 2026
Mumbai News Kannada
ಮುಂಬಯಿ

ಕಾಲಾಘೋಡಾ ಶ್ರೀ ಸಾಯಿಬಾಬಾ ಪೂಜಾ ಸಮಿತಿ; ಮಲಾಡ್ ಸ್ನೇಹಸಾಗರ್ ಅನಾಥಾಶ್ರಮ ಮತ್ತು ವೃದ್ಧಾಶ್ರಮಕ್ಕೆ ಅಗತ್ಯ ವಸ್ತುಗಳ ನೆರವು.






.

.

ವರದಿ- ಉಮೇಶ್ ಕೆ. ಅಂಚನ್.

ಧಾರ್ಮಿಕದೊಂದಿಗೆ ಸಮಾಜ ಸೇವೆ ಮಾಡುತ್ತಿರುವ ಕಾಲಘೋಡಾ ಶ್ರೀ ಸಾಯಿಬಾಬಾ ಪೂಜಾ ಸಮಿತಿಯ ಸದಸ್ಯರು ಡಿ. 29 ರಂದು ಮಲಾಡ್ ಪೂರ್ವದ ‘ಸ್ನೇಹ ಸಾಗರ್’ ಅನಾಥಾಶ್ರಮ ಮತ್ತು ವೃದ್ದಾಶ್ರಮಕ್ಕೆ ಬೇಟಿ ನೀಡಿ ಸುಮಾರು ಐವತ್ತು ಸಾವಿರಕ್ಕಿಂತಲೂ ಹೆಚ್ಚಿನ ಅಗತ್ಯ ವಸ್ತುಗಳನ್ನು ನೀಡಿದರು.ಅದರಲ್ಲಿ ಆಹಾರ ಪದಾರ್ಥಗಳು, ಖಾದ್ಯ ತೖಲ, ಟೂತ್ ಪೇಸ್ಟ್ ಮತ್ತು ಬ್ರಷ್, ಸಾಬೂನು, ಹೊದಿಕೆ ವಸ್ತ್ರಗಳು, ಟವೆಲ್, ತಿಂಡಿತಿನಿಸುಗಳು, ಆಶ್ರಮಕ್ಕೆ ಒಂದು ಹೊಲಿಗೆ ಯಂತ್ರ ಹಾಗೂ ಒಂದು ಮೊಬೖಲನ್ನು ನೀಡಿದ್ದರು. ಸಮಿತಿಯ ಅದ್ಯಕ್ಷ ಮಾದವ ಎಸ್. ಶೆಟ್ಟಿ, ಕಾರ್ಯದರ್ಶಿ ಫ್ರೊ. ಕೇಶವ ಎಚ್. ಕರ್ಕೇರ ಇವೆಲ್ಲವನ್ನು ಆಶ್ರಮದ ಉಸ್ತುವಾರಿ ಸಿಸ್ಟರ್ ಮಾರ್ತಾ ಮೊಂಡಲ್ ಹಾಗೂ ಅವರ ಸಹಾಯಕರಿಗೆ ನೀಡಿ ಮುಂದಿಗೂ ತಮ್ಮ ಅಗತ್ಯಗಳಿಗೆ ಸ್ಪಂದಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಾಯಿಬಾಬಾ ಪೂಜಾ ಸಮಿತಿಯ ಕಾರ್ಯಕಾರೀ ಸಮಿತಿಯ ಸದಸ್ಯರಾದ ಸತೀಶ್ ಭಂಡಾರಿ, ಪ್ರದೀಪ್ ಸುವರ್ಣ ಹಾಗೂ ಪಾರಿತೋಷ್ ರೈ, ರಾಧಿಕಾ ಶೇಣವ, ಯಶೋಧಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.



Related posts

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಆಶ್ರಯದಲ್ಲಿ ಯಕ್ಷಗಾನ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಭವ್ಯ ಶಿವನಂದ್ ಪೂಜಾರಿಗೆ ಶೇ 92.00 ಅಂಕ

Mumbai News Desk

ಡೊಂಬಿವಿಲಿ ಶ್ರೀ ವರದ ಸಿದ್ಧಿವಿನಾಯಕ ಮಂಡಲದಲ್ಲಿ ದಿ. ಕುಕ್ಕೇಹಳ್ಳಿ  ವಿಠಲ್ ಪ್ರಭು ಸ್ಮರಣಾರ್ಥ ಯಕ್ಷಗಾನ ಪ್ರದರ್ಶನ

Mumbai News Desk

ಮುಂಬೈ : ಸಾಕಿನಾಕದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಸಂದರ್ಭ ಹೈಟೆನ್ಷನ್ ತಂತಿ ತಗಲಿ ಒರ್ವ ಸಾವು, ಐವರ ಸ್ಥಿತಿ ಗಂಭೀರ

Mumbai News Desk

ವಸಯಿ ಕರ್ನಾಟಕ ಸಂಘ: ಅಂತರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk

ಮೀರಾಬಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿಯವರು ವಾರ್ಡ್ 3ರ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ.

Mumbai News Desk