May 6, 2026
Mumbai News Kannada
ಮುಂಬಯಿ

ಕಾಲಾಘೋಡಾ ಶ್ರೀ ಸಾಯಿಬಾಬಾ ಪೂಜಾ ಸಮಿತಿ; ಮಲಾಡ್ ಸ್ನೇಹಸಾಗರ್ ಅನಾಥಾಶ್ರಮ ಮತ್ತು ವೃದ್ಧಾಶ್ರಮಕ್ಕೆ ಅಗತ್ಯ ವಸ್ತುಗಳ ನೆರವು.






.

.

ವರದಿ- ಉಮೇಶ್ ಕೆ. ಅಂಚನ್.

ಧಾರ್ಮಿಕದೊಂದಿಗೆ ಸಮಾಜ ಸೇವೆ ಮಾಡುತ್ತಿರುವ ಕಾಲಘೋಡಾ ಶ್ರೀ ಸಾಯಿಬಾಬಾ ಪೂಜಾ ಸಮಿತಿಯ ಸದಸ್ಯರು ಡಿ. 29 ರಂದು ಮಲಾಡ್ ಪೂರ್ವದ ‘ಸ್ನೇಹ ಸಾಗರ್’ ಅನಾಥಾಶ್ರಮ ಮತ್ತು ವೃದ್ದಾಶ್ರಮಕ್ಕೆ ಬೇಟಿ ನೀಡಿ ಸುಮಾರು ಐವತ್ತು ಸಾವಿರಕ್ಕಿಂತಲೂ ಹೆಚ್ಚಿನ ಅಗತ್ಯ ವಸ್ತುಗಳನ್ನು ನೀಡಿದರು.ಅದರಲ್ಲಿ ಆಹಾರ ಪದಾರ್ಥಗಳು, ಖಾದ್ಯ ತೖಲ, ಟೂತ್ ಪೇಸ್ಟ್ ಮತ್ತು ಬ್ರಷ್, ಸಾಬೂನು, ಹೊದಿಕೆ ವಸ್ತ್ರಗಳು, ಟವೆಲ್, ತಿಂಡಿತಿನಿಸುಗಳು, ಆಶ್ರಮಕ್ಕೆ ಒಂದು ಹೊಲಿಗೆ ಯಂತ್ರ ಹಾಗೂ ಒಂದು ಮೊಬೖಲನ್ನು ನೀಡಿದ್ದರು. ಸಮಿತಿಯ ಅದ್ಯಕ್ಷ ಮಾದವ ಎಸ್. ಶೆಟ್ಟಿ, ಕಾರ್ಯದರ್ಶಿ ಫ್ರೊ. ಕೇಶವ ಎಚ್. ಕರ್ಕೇರ ಇವೆಲ್ಲವನ್ನು ಆಶ್ರಮದ ಉಸ್ತುವಾರಿ ಸಿಸ್ಟರ್ ಮಾರ್ತಾ ಮೊಂಡಲ್ ಹಾಗೂ ಅವರ ಸಹಾಯಕರಿಗೆ ನೀಡಿ ಮುಂದಿಗೂ ತಮ್ಮ ಅಗತ್ಯಗಳಿಗೆ ಸ್ಪಂದಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಾಯಿಬಾಬಾ ಪೂಜಾ ಸಮಿತಿಯ ಕಾರ್ಯಕಾರೀ ಸಮಿತಿಯ ಸದಸ್ಯರಾದ ಸತೀಶ್ ಭಂಡಾರಿ, ಪ್ರದೀಪ್ ಸುವರ್ಣ ಹಾಗೂ ಪಾರಿತೋಷ್ ರೈ, ರಾಧಿಕಾ ಶೇಣವ, ಯಶೋಧಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.



Related posts

ಮುಂಬೈ : ವಿಕ್ರೋಲಿಯ ಪಾರ್ಕ್ ಸೈಟ್‌ನ ವರ್ಷಾ ನಗರದ ಜನಕಲ್ಯಾಣ್ ಸೊಸೈಟಿಯಲ್ಲಿ ಭೂಕುಸಿತ, ಇಬ್ಬರು ಸಾವು

Mumbai News Desk

ಸಾಯಿಬಾಬಾ ಪೂಜಾ ಸಮಿತಿ, ಕಾಲಘೋಡ (ರಿ.): ಹೊಲಿಗೆ ತರಬೇತಿ ಪ್ರಮಾಣಪತ್ರ ವಿತರಣೆ ಹಾಗೂ 31ನೇ ವಾರ್ಷಿಕ ಮಹಾಸಭೆ

Mumbai News Desk

ಸದ್ಗುರು ಶ್ರೀ ಅನಿರುದ್ಧ ಉಪಾಸನಾ ಟ್ರಸ್ಟಿನ ಮೀರಾರೋಡ್ ಉಪಾಸನಾ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ.

Mumbai News Desk

ಎಸ್ ಎಸ್ ಸಿ ಯಲ್ಲಿ ಅನನ್ಯಾ ಹರೀಶ್ ಪೂಜಾರಿ ಶೇ 97.80 ಅಂಕ

Mumbai News Desk

ಮುಂಬೈ : ಭಾಂಡುಪ್‌ನಲ್ಲಿ ಪಾದಚಾರಿಗಳಿಗೆ ಬೆಸ್ಟ್ ಬಸ್ ಡಿಕ್ಕಿ ಹೊಡೆದ ಪರಿಣಾಮ 4 ಸಾವು, 8 ಜನರಿಗೆ ಗಾಯ

Mumbai News Desk

ಕಲ್ಯಾಣ್- ಉಲ್ಲಾಸನಗರ ಕನ್ನಡಿಗರಿಂದ ಮಾರಣಕಟ್ಟೆ ಮೇಳದ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ಯಕ್ಷಗಾನ ಪ್ರದರ್ಶನ’

Mumbai News Desk