June 27, 2026
Mumbai News Kannada
ಮುಂಬಯಿ

ಮುಂಬಯಿಯ ಉದ್ಯಮಿ ಸುನೀಲ್ ಆರ್ ಸಾಲ್ಯಾನ್ ಅವರಿಂದ ವಿಶೇಷ ಚೇತನಾ ಮಕ್ಕಳ ಆಶ್ರಮದಲ್ಲಿ ಹೊಸ ವರ್ಷಾಚರಣೆ.





ಮುಂಬಯಿಯ ಉದ್ಯಮಿ, ಕುಲಾಲ್ ಸಂಘ ಮುಂಬಯಿಯ ಕುಲಾಲ ಭವನದ ಉಪ ಕಾರ್ಯಾಧ್ಯಕ್ಷ  ಸುನೀಲ್ ಆರ್  ಸಾಲ್ಯಾನ್ ಹಾಗೂ ದೇವಕಿ ಸುನೀಲ್ ಸಾಲ್ಯಾನ್ ರವರು ಅವರ ಮಾತೃಶ್ರೀ  ಸುನೀತಾ ರಾಜು ಸಾಲ್ಯಾನ್ ಸ್ಮರಣಾರ್ಥ
ಮಂಗಳೂರಿನ   ವಿಶೇಷ ಚೇತನಾ ಮಕ್ಕಳ ಆಶ್ರಮದಲ್ಲಿ ಹೊಸ ವರ್ಷಾಚರಣೆಯ ಪ್ರಯುಕ್ತ 
ದಿವ್ಯಾಂಗ ಮಕ್ಕಳಿಗೆ ಔತಣಕೂಟ ಏರ್ಪಡಿಸಿದ್ದರು.ಈ ಸಂದರ್ಭದಲ್ಲಿ ಪ್ರೇಮಾನಂದ ಕುಲಾಲ್ , ಆಶೋಕ  ಕೂಳರು ,ಸುಂದರ ಮೂಲ್ಯ ಶಕ್ತಿನಗರ , ಸುರೇಶ ಕುಲಾಲ್ ಹಾಗೂ ಪ್ರಸಾದ ಇವರುಗಳ ಉಪಸ್ಥಿತರಿದ್ದು, ಮಕ್ಕಳಿಗೆ  ಶುಭ ಹಾರೈಸಿದರು. 

.

.

.

.



Related posts

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ, ಡೊಂಬಿವಲಿ: 61ನೇ ವರ್ಷದ ನವರಾತ್ರಿ ಉತ್ಸವ ಯಶಸ್ವಿ ಸಂಪನ್ನ

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ – ಆಟಿಡ್ ಒಂಜಿ ದಿನತ ಸಂಭ್ರಮ

Mumbai News Desk

ಮುಂಬೈ : ನವೆಂಬರ್ 14–15 ರಂದು ಪ್ರಮುಖ ನೀರಿನ ಪೈಪ್‌ಲೈನ್ ನಿರ್ವಹಣೆ; ಹಲವು ಪ್ರದೇಶಗಳಲ್ಲಿ 22 ಗಂಟೆಗಳ ಕಾಲ ನೀರು ಸರಬರಾಜು ಕಡಿತ

Mumbai News Desk

ಛಾಯಾಕಿರಣ ಮಾಸಪತ್ರಿಕೆಯ ದಶಮಾನೋತ್ಸವ ಸಂಭ್ರಮದ ಸಮಾರೋಪ, ಸಾಹಿತ್ಯ ಪ್ರಶಸ್ತಿ, ಸನ್ಮಾನ

Mumbai News Desk

ಚಂದ್ರಹಾಸ ಗುರುಸ್ವಾಮಿ ಇನ್ನಂಜೆಯವರ ಶ್ರೀ ಅಯ್ಯಪ್ಪ ಭಕ್ತವೃಂದದ 35ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ,

Mumbai News Desk

ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿಯ ಹಳದಿಕುಂಕುಮ ಕಾರ್ಯಕ್ರಮ.

Mumbai News Desk