May 6, 2026
Mumbai News Kannada
ಮುಂಬಯಿ

ಮುಂಬಯಿಯ ಉದ್ಯಮಿ ಸುನೀಲ್ ಆರ್ ಸಾಲ್ಯಾನ್ ಅವರಿಂದ ವಿಶೇಷ ಚೇತನಾ ಮಕ್ಕಳ ಆಶ್ರಮದಲ್ಲಿ ಹೊಸ ವರ್ಷಾಚರಣೆ.





ಮುಂಬಯಿಯ ಉದ್ಯಮಿ, ಕುಲಾಲ್ ಸಂಘ ಮುಂಬಯಿಯ ಕುಲಾಲ ಭವನದ ಉಪ ಕಾರ್ಯಾಧ್ಯಕ್ಷ  ಸುನೀಲ್ ಆರ್  ಸಾಲ್ಯಾನ್ ಹಾಗೂ ದೇವಕಿ ಸುನೀಲ್ ಸಾಲ್ಯಾನ್ ರವರು ಅವರ ಮಾತೃಶ್ರೀ  ಸುನೀತಾ ರಾಜು ಸಾಲ್ಯಾನ್ ಸ್ಮರಣಾರ್ಥ
ಮಂಗಳೂರಿನ   ವಿಶೇಷ ಚೇತನಾ ಮಕ್ಕಳ ಆಶ್ರಮದಲ್ಲಿ ಹೊಸ ವರ್ಷಾಚರಣೆಯ ಪ್ರಯುಕ್ತ 
ದಿವ್ಯಾಂಗ ಮಕ್ಕಳಿಗೆ ಔತಣಕೂಟ ಏರ್ಪಡಿಸಿದ್ದರು.ಈ ಸಂದರ್ಭದಲ್ಲಿ ಪ್ರೇಮಾನಂದ ಕುಲಾಲ್ , ಆಶೋಕ  ಕೂಳರು ,ಸುಂದರ ಮೂಲ್ಯ ಶಕ್ತಿನಗರ , ಸುರೇಶ ಕುಲಾಲ್ ಹಾಗೂ ಪ್ರಸಾದ ಇವರುಗಳ ಉಪಸ್ಥಿತರಿದ್ದು, ಮಕ್ಕಳಿಗೆ  ಶುಭ ಹಾರೈಸಿದರು. 

.

.

.

.



Related posts

ಡೊಂಬಿವಲಿ ಹೋಟೆಲ್ ಅಸೋಸಿಯೇಷನ್ ನ ಮುಂದಾಳುತ್ವದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವದ ಶೋಭಾಯಾತ್ರೆಗೆ ಅದ್ದೂರಿ ಚಾಲನೆ

Mumbai News Desk

ಮಲಾಡ್ ಶ್ರೀಮಹತೋಭಾರ ಶನೀಶ್ವರ ದೇವಸ್ಥಾನದಲ್ಲಿ ವಿವಿಧ ಶನಿಮಂದಿರದವರಿಂದ ಶ್ರೀ ಶನಿ ಗ್ರಂಥ ಪಾರಾಯಣ.

Mumbai News Desk

ಕರ್ನಾಟಕ ಸಂಘ ಕಲ್ಯಾಣ ವಿಶ್ವ ಮಹಿಳಾ ದಿನಾಚರಣೆ

Mumbai News Desk

ಕರ್ನಾಟಕ ಸಂಘ ಪನ್ವೆಲ್ ಇದರ  34ನೇ ವಾರ್ಷಿಕೋತ್ಸವ.

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬೈ – ಕಲ್ವಾ ಸ್ಥಳೀಯ ಕಚೇರಿಯ “ಆಟಿಡೊಂಜಿ ದಿನ” ಸಾಂಸ್ಕೃತಿಕ ಉತ್ಸವ

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ.  ಮುಂಡ್ಕೂರು, ಮುಂಬಯಿ 17ನೇ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ, ಸಾಧಕರಿಗೆ ಸನ್ಮಾನ.

Mumbai News Desk