July 23, 2026
Mumbai News Kannada
ಪ್ರಕಟಣೆ

ಜ. 5 : ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆ ನಾಲಾಸೋಪಾರ, 29ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ







.

ನಾಲಾಸೋಪಾರ ಪೂರ್ವದ ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆಯ ವತಿಯಿಂದ 29ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ ದಿನಾಂಕ 5. 01.2025ರ ರವಿವಾರ ನಾಲಾಸೋಪಾರ ಮಜಿಟೀಯ ನಾಕ, ದ್ವಾರಕಾ ಹೋಟೆಲ್ ನ ಎದುರುಗಡೆಯ ಮೈದಾನದಲ್ಲಿ ನಡೆಯಲಿದೆ.
ಕಾರ್ಯಕ್ರಮ
ಬೆಳಿಗ್ಗೆ 5 ರಿಂದ : ಗಣ ಹೋಮ ( ಶೇಖರ್ ಶಾಂತಿ ಅವರಿಂದ )
ಬೆಳಿಗ್ಗೆ 6 ಗಂಟೆಗೆ : ಶರಣು ಘೋಷ
ಬೆಳಿಗ್ಗೆ 8 ರಿಂದ 9 : ಸಹಸ್ರನಾಮಾವಳಿ
ಬೆಳಿಗ್ಗೆ 9:00 ರಿಂದ 12 : ಭಜನೆ (ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಹಾಗೂ ಶ್ರೀ ಗುರು ನಾರಾಯಣ ಭಜನಾ ಮಂಡಳಿ ನಾಲಸೋಪಾರ )
ಮಧ್ಯಾಹ್ನ 12 ರಿಂದ 12:30 : ಪಡಿ ಪೂಜೆ
ಮಧ್ಯಾಹ್ನ 12:30 ರಿಂದ 1 : ಮಹಾ ಆರತಿ
ಮಧ್ಯಾಹ್ನ 1 ರಿಂದ 4 : ಮಹಾಪ್ರಸಾದ – ಅನ್ನಸಂತರ್ಪಣೆ
ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆಯ ಗೌರವಾಧ್ಯಕ್ಷರಾದ ಜಗನ್ನಾಥ್ ಎನ್ ರೈ, ಅಧ್ಯಕ್ಷರು ಮತ್ತು ಗುರುಸ್ವಾಮಿ ಸದಾಶಿವ ಎ ಕರ್ಕೇರ,
ಉಪಾಧ್ಯಕ್ಷ ಸೀತಾರಾಮ ಶೆಟ್ಟಿ, ಗುರುಸ್ವಾಮಿ ಪದ್ಮನಾಭ ಪೂಜಾರಿ, ಗೌರವ ಕಾರ್ಯದರ್ಶಿ ಸುದರ್ಶನ್ ಆರ್ ಸಾಲಿಯನ್, ಗೌರವ ಕೋಶಾಧಿಕಾರಿ ಹರೀಶ್ ಪೂಜಾರಿ, ಜೊತೆ ಕಾರ್ಯದರ್ಶಿ ಪ್ರಸನ್ನ ಜೆ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ದೇವಕಿ ಎಸ್ ಕರ್ಕೇರ, ಉಪಕಾರ್ಯಾಧ್ಯಕ್ಷರುಗಳಾದ ಪುಷ್ಪ ಎಸ್ ಕೋಟ್ಯಾನ್, ಪಾವನ ವೇಣುಗೋಪಾಲ್ ಶೆಟ್ಟಿ , ಕಾರ್ಯದರ್ಶಿ ಹರಿಣಾಕ್ಷಿ ಎಚ್ ಪೂಜಾರಿ ಜೊತೆ ಕಾರ್ಯದರ್ಶಿಗಳಾದ ಸರಿತಾ ಪೂಜಾರಿ, ಜ್ಯೋತಿ ಎಸ್ ಕೋಟ್ಯಾನ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಮಹಿಳಾ ವಿಭಾಗದ ಸದಸ್ಯರು ಮತ್ತು ಯುವ ವಿಭಾಗ ಹಾಗೂ ಭಜನಾ ಮಂಡಳಿ ಸದಸ್ಯರು ವಿನಂತಿಸಿದ್ದಾರೆ .
ತಾರೀಕು 8-1- 2025 ನೇ ಬುಧವಾರ ಬೆಳಿಗ್ಗೆ ಇರುಮುಡಿ ಕಟ್ಟುವಿಕೆ ಕಾರ್ಯಕ್ರಮ ಜರಗಲಿದೆ.
ಭಕ್ತಾಭಿಮಾನಿಗಳು ನೀಡುವ ಯಾವುದೇ ರೀತಿಯ ಸಹಕಾರವನ್ನು ಭಕ್ತಿ ಪೂರ್ವಕವಾಗಿ ಸ್ವೀಕರಿಸಲಾಗುವುದು.
ಇರುಮುಡಿಗೆ ತುಪ್ಪದ ಕಾಯಿ ನೀಡಬಯಸುವ ಭಕ್ತಾದಿಗಳು ಮುಂಚಿತವಾಗಿ ಶಿಬಿರದ ಸ್ವಾಮಿಗಳಿಗೆ ತಿಳಿಸಿ ರೂಪಾಯಿ 201/ನ್ನು ತೆತ್ತು ರಶೀದಿ ಪಡೆಯಬೇಕಾಗಿ ವಿನಂತಿ.



Related posts

ಮೀರಾ ದಹಾಣು ಬಂಟ್ಸ್ (ರಿ) ಅ10.ಆಟಿದ ಕೂಟ . ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಅ. 26 ರಂದು 24ನೇ ವಾರ್ಷಿಕ ಮಹಾಸಭೆ, ರಜತ ಸಂಭ್ರಮಕ್ಕೆ ಚಾಲನೆ

Mumbai News Desk

ದಹಿಸರ್: ಜುಲೈ 19ರಂದು ಶ್ರೀ ಶನಿಮಹಾತ್ಮಾ ಸೇವಾ ಸಮಿತಿಯ 40ನೇ ವಾರ್ಷಿಕ ಮಹಾಸಭೆ

Mumbai News Desk

ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರದ ಬ್ರಹ್ಮಕಲಶೋತ್ಸವ ನಿಮಿತ್ತ ಅ.12 ರಂದು ಮುಂಬಯಿಯಲ್ಲಿ ಪೂರ್ವಭಾವಿ ಸಭೆ

Mumbai News Desk

ಮಲಾಡ್ ಕನ್ನಡ ಸಂಘ ತುಳು ಸಾಂಸ್ಕೃತಿಕ ಕಾರ್ಯಕ್ರಮ ಆಟಿಡೊಂಜಿ ದಿನ

Mumbai News Desk