32 C
Mumbai
March 7, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿ. ಹೊಸ ವರ್ಷದ ಗುರುಪೂಜೆ.





.

.

ಮುಂಬಯಿ, ಜ. 4: ಬಿಲ್ಲವರ ಅಸೋಸಿಯೇಷನಿನ ಭಾಯಿಂದರ್ ಸ್ಥಳೀಯ ಕಚೇರಿಯಲ್ಲಿ ನೂತನ ಕಾರ್ಯಕಾರೀ ಸಮಿತಿಯ ಮುಂದಾಳತ್ವದಲ್ಲಿ ಹೊಸ ವರುಷದ ಮೊದಲ ಗುರುವಾರದ ಗುರುಪೂಜೆಯು ವಿಜ್ರಂಭಣೆಯಿಂದ ಜರಗಿತು. ಸುಮಾರು 55 ಗುರು ಭಕ್ತರು ಗುರುಪೂಜೆ ನೀಡಿ ಸಹಕರಿಸಿದ್ದರು.ಆರಂಭದಲ್ಲಿ ಸದಸ್ಯರಿಂದ ಭಜನೆ ನಡೆದು ಫೋರ್ಟ್ ವೆಸ್ಟರ್ನ್ ಇಂಡಿಯಾ ಶನಿ ಮಹಾತ್ಮಾ ಪೂಜಾ ಸಮಿತಿಯ ಪ್ರಧಾನ ಅರ್ಚಕ ಸತೀಶ್ ಕೋಟ್ಯಾನ್ ರವರಿಂದ ಗುರುಪೂಜೆ, ಮಹಾ ಆರತಿ ನಡೆಯಿತು. ಕಚೇರಿಯ ಅರ್ಚಕ ರಾಕೇಶ್ ಅಮೀನ್ ಸಹಕರಿಸಿದ್ದರು.


ಈ ಸಂದರ್ಭದಲ್ಲಿ ಸತೀಶ್ ಕೋಟ್ಯಾನ್ ರವರು ಗುರುಸಂದೇಶದ ಬಗ್ಗೆ ವಿವರಿಸಿ ಹಿತವಚನ ನೀಡಿದರು. ಕೊನೆಯಲ್ಲಿ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಅಪಾರ ಸಂಖ್ಯೆಯಲ್ಲಿ ಗುರುಭಕ್ತರು ಉಪಸ್ಥಿತರಿದ್ದರು.ಸ್ಥಳೀಯ ಕಚೇರಿಯ ಕಾರ್ಯಾದ್ಯಕ್ಷ ಶೇಕರ ರಾಮ ಪೂಜಾರಿ, ಗೌ.ಕಾರ್ಯದರ್ಶಿ ಜ್ಯೋತಿ ರತ್ನಾಕರ ಪೂಜಾರಿ ಹಾಗೂ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಸಮಿತಿಯ ಅಭಿಮಾನಿಗಳು ಪೂಜಾಕಾರ್ಯ ಯಶಸ್ಸಿಗೆ ಸಹಕರಿಸಿದ್ದರು.

.



Related posts

ಕುಲಾಲ ಪರ್ಬ  ಮುಂಬೈಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ.

Mumbai News Desk

ಕುಲಾಲ ಸಂಘ ಮುಂಬಯಿ, ಮೀರಾರೋಡ್ – ವಿರಾರ್ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಮಿಲನ

Mumbai News Desk

ಬಂಟರ ಸಂಘ ಮುಂಬಯಿ ಗುರುಪೂರ್ಣಿಮೆ ಆಚರಣೆಯಂದು ಶ್ರೀ ಮಹಾವಿಷ್ಣು ಭಜನಾ ತಂಡ ಚಾಲನೆ.

Mumbai News Desk

ಮೀರಾ-ಭಾಯಂದರ್ ನಲ್ಲಿ ಸಾವಿರಾರು ಸಂಖ್ಯೆಯ ತುಳು ಕನ್ನಡಿಗರ ಒಗ್ಗೂಡುವಿಕೆಯಲ್ಲಿ ಸಾರಿಗೆ ಸಚಿವ ಪ್ರತಾಪ್ ಸರ್ ನಾಯ್ಕ್ ಗೆ ತುಳುನಾಡ ಶೈಲಿಯಲ್ಲಿ ಸನ್ಮಾನ.

Mumbai News Desk

ಬೋರಿವಲಿ   :  ಮಹಿಷಾಮರ್ಧಿನಿ ದೇವಸ್ಥಾನದಲ್ಲಿ ಬಂಟರ ಸಂಘದ ಜೋಗೇಶ್ವರಿ – ದಹಿಸರ್  ಸಮಿತಿಯ ಮಹಿಳಾ ಸದಸ್ಯರಿಂದ  ಭಜನೆ ಸಂಕೀರ್ತನೆ.

Mumbai News Desk

ಬಂಟರ ಸಂಘ ಮುಂಬಯಿಯ ಡೊಂಬಿವಲಿ ಪ್ರಾದೇಶಿಕ ಸಮೀತಿಯ ಮಹಿಳಾ ವಿಭಾಗದ ವತಿಯಿಂದ ಅರಷಿಣ ಕುಂಕುಮ ಹಾಗೂ ಆರೋಗ್ಯಕುರಿತು ವಿಚಾರ ಸಂಕಿರಣ.

Mumbai News Desk