April 2, 2025
ಪ್ರಕಟಣೆ

ಜ. 11 ರಂದು ಮುಂಬಯಿಯಲ್ಲಿ ಶ್ರೀ ಸತ್ಯಧರ್ಮ ದೇವೀ ದೇವಸ್ಥಾನ ಮುಕ್ಕ, ಮಂಗಳೂರು ಇದರ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನಾ ಸಭೆ.



ಮುಂಬಯಿ : ಶ್ರೀ ಸತ್ಯಧರ್ಮ ದೇವೀ ದೇವಸ್ಥಾನ, ಮುಖ್ಯ ಧರ್ಮ ಬೀಡು, ಶ್ರೀ ಕ್ಷೇತ್ರ ಮುಕ್ಕ, ಮಂಗಳೂರು ಇದರ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಬಗ್ಗೆ ಸಮಾಲೋಚನ ಸಭೆಯು ದಿನಾಂಕ 11-01-2025 ರಂದು ಶನಿವಾರ ಸಂಜೆ ಗಂಟೇ 4 ಕ್ಕೆ ಸರಿಯಾಗಿ ಬಿಲ್ಲವರ ಭವನ ಸಾಂತಾಕ್ರೂಸ್, ಮುಂಬಯಿಯ ಸಭಾಗ್ರಹದಲ್ಲಿ ಬಿಲ್ಲವರ ಅಸೋಸಿಯೇಷನ್ ನ ಅಧ್ಯಕ್ಷರಾದ ಶ್ರೀ ಹರೀಶ್ ಜಿ. ಅಮೀನ್ (ಭಂಡಾರ ಮನೆ ಮುಕ್ಕ ) ಇವರ ಮುಂದಾಳುತನದಲ್ಲಿ ಜರಗಲಿದೆ. ಆ ಪ್ರಯುಕ್ತ ಶ್ರೀ ಕ್ಷೇತ್ರದ ಎಲ್ಲಾ ಭಕ್ತಾಭಿಮಾನಿಗಳು ಆಗಮಿಸಿ ಈ ಸಭೆಯಲ್ಲಿ ಉಪಸ್ಥಿತರಿದ್ದು ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಚಂದಕಾಣಿಸಿಕೊಡಬೇಕಾಗಿ ಜೀರ್ಣೋದ್ದಾರ ಸಮಿತಿಯ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದೆ

Related posts

ಮುಂಬೈ ರಾಜಾಪುರ ಸಾರಸ್ವತ ಸಂಘದ ಅಮೃತ ಮಹೋತ್ಸವದ ಶುಬಾರಂಭ

Mumbai News Desk

ಡಿ. 29. ಕನಕದಾಸ ಜಯಂತಿ, ಕುವೆಂಪು ಜಯಂತಿ ಗೌರವಾರ್ಥ,ಕರ್ನಾಟಕ ರಾಜ್ಯೋತ್ಸವ ಸಂಭ್ರಮ – ಕರುನಾಡ ಡಿಂಡಿಮ – 2024.

Mumbai News Desk

ನ.18 ರಂದು ವಿಕ್ರೋಲಿ ಯಲ್ಲಿ “ಪುದರ್ ದಿದಾಂಡ್!!!!”

Mumbai News Desk

ಮಾ. 15, ತುಳು ಸಂಘ, ಬೋರಿವಲಿ 15ನೇ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವ, ತುಳು ನಾಟಕ ಪ್ರದರ್ಶನ

Mumbai News Desk

ಬೋಂಬೆ ಬಂಟ್ಸ್ ಅಸೋಷಿಯೇಶನ ಮಾ.9ರಂದ 41 ನೇ ಮಹಾಸಭೆ, ಸಾಧಕರಿಗೆ ಸನ್ಮಾನ! ಮಾಜಿ ಅಧ್ಯಕ್ಷರುಗಳಿಗೆ ಗೌರವ!

Mumbai News Desk

ಯುವ ಮಿತ್ರ ಮಂಡಳಿ ಮೀರಾ ರೋಡ್ 28ನೇ ವರ್ಷದ ಗಣೇಶ ಉತ್ಸವ ಸಂಭ್ರಮ.

Mumbai News Desk