September 6, 2026
Mumbai News Kannada
ಪ್ರಕಟಣೆ

ಜ. 11 ರಂದು ಮುಂಬಯಿಯಲ್ಲಿ ಶ್ರೀ ಸತ್ಯಧರ್ಮ ದೇವೀ ದೇವಸ್ಥಾನ ಮುಕ್ಕ, ಮಂಗಳೂರು ಇದರ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನಾ ಸಭೆ.





ಮುಂಬಯಿ : ಶ್ರೀ ಸತ್ಯಧರ್ಮ ದೇವೀ ದೇವಸ್ಥಾನ, ಮುಖ್ಯ ಧರ್ಮ ಬೀಡು, ಶ್ರೀ ಕ್ಷೇತ್ರ ಮುಕ್ಕ, ಮಂಗಳೂರು ಇದರ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಬಗ್ಗೆ ಸಮಾಲೋಚನ ಸಭೆಯು ದಿನಾಂಕ 11-01-2025 ರಂದು ಶನಿವಾರ ಸಂಜೆ ಗಂಟೇ 4 ಕ್ಕೆ ಸರಿಯಾಗಿ ಬಿಲ್ಲವರ ಭವನ ಸಾಂತಾಕ್ರೂಸ್, ಮುಂಬಯಿಯ ಸಭಾಗ್ರಹದಲ್ಲಿ ಬಿಲ್ಲವರ ಅಸೋಸಿಯೇಷನ್ ನ ಅಧ್ಯಕ್ಷರಾದ ಶ್ರೀ ಹರೀಶ್ ಜಿ. ಅಮೀನ್ (ಭಂಡಾರ ಮನೆ ಮುಕ್ಕ ) ಇವರ ಮುಂದಾಳುತನದಲ್ಲಿ ಜರಗಲಿದೆ. ಆ ಪ್ರಯುಕ್ತ ಶ್ರೀ ಕ್ಷೇತ್ರದ ಎಲ್ಲಾ ಭಕ್ತಾಭಿಮಾನಿಗಳು ಆಗಮಿಸಿ ಈ ಸಭೆಯಲ್ಲಿ ಉಪಸ್ಥಿತರಿದ್ದು ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಚಂದಕಾಣಿಸಿಕೊಡಬೇಕಾಗಿ ಜೀರ್ಣೋದ್ದಾರ ಸಮಿತಿಯ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದೆ



Related posts

ಮೊಗವೀರ ಕನ್ನಡ ಮಾಸಿಕ, ಮುಂಬಯಿ – ಅಖಿಲ ಭಾರತ ಮಟ್ಟದಲ್ಲಿ ಕನ್ನಡ ಸಣ್ಣ ಕಥಾ ಸ್ಪರ್ಧೆ

Mumbai News Desk

ಅ.21, ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡ ಇದರ 55ನೇ ವಾರ್ಷಿಕ ಮಹಾಪೂಜೆ.

Mumbai News Desk

ಜಗಜ್ಯೋತಿ ಕಲಾವೃಂದದ ಸಾಹಿತ್ಯ ಪ್ರಶಸ್ತಿ ಪ್ರಕಟ: ಪ್ರಜ್ಞಾ ಮತ್ತಿಹಳ್ಳಿ, ತೇಜಾವತಿ ಎಚ್.ಡಿ. ಆಯ್ಕೆ

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದಮೇ 19 ರಂದು ತವರೂರಲ್ಲಿ ಧಾರ್ಮಿಕ ಮುಂದಾಳುಗಳಿಗೆ ಸನ್ಮಾನ

Mumbai News Desk

ಮುಂಬಯಿಯಲ್ಲಿ ಆಗಸ್ಟ್ 15ರಿಂದ ನಾಗಶ್ರೀ ಜಿ ಎಸ್ ತಂಡ ಮತ್ತು ಬಡಗುತಿಟ್ಟಿನ ಖ್ಯಾತ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರದರ್ಶನ

Mumbai News Desk

ಶ್ರೀ ಜ್ವಾಲಾ ಮಹಾಮ್ಮಾಯಿ – ಕಾಲ ಭೈರವ ದೇವಸ್ಥಾನ ಅಲಂಗಾರು, ಮರೋಳಿ, ಮಂಗಳೂರು : ಫೆ 21ರಿಂದ ಪ್ರತಿಷ್ಠಾ ಮಹೋತ್ಸವ

Mumbai News Desk