July 31, 2026
Mumbai News Kannada
ಪ್ರಕಟಣೆ

ಕಾಂತೇಶ್ವರ ದೇವಸ್ಥಾನ ಕಾಂತಾವರ ಜ14ರಿಂದ 23  ವರ್ಷಾವಧಿ ಜಾತ್ರೆ ರಥೋತ್ಸವ,







   

ಕಾಂತಾವರ ಜ9.ಕಾಂತಾವರದ ಶ್ರೀ ಕಾಂತೇಶ್ವರ ದೇವಸ್ಥಾನ  ಕ್ಷೇತ್ರ ವರ್ಷಾವಧಿ ಜಾತ್ರೆ ರಥೋತ್ಸವ ಜ 14  ರಿಂದ 23. ವರೆಗೆ ಜರಗಲಿದೆ.

ಜ 14ಮಂಗಳವಾರ ಬೆಳಗ್ಗೆ 8 ರಿಂದ ಧ್ವಜಾ ರೋಹಣಗೊಂದಿಗೆ ಮೊದಲು, ಆರಂಭ ಗೊಂಡು, ದಿನಾಂಕ 23.01.2025  ಗುರುವಾರ ತನಕ ,ದೈನಂದಿನ  ಉತ್ಸವ ಸಾಂಸ್ಕತಿಕ ಕಾರ್ಯಕ್ರಮಗಳು, ಹಾಗೂ  ಕೊನೆಯ ದಿನದ ,ರಾತ್ರಿ *ಶ್ರೀ ಅಣ್ಣಪ್ಪ ದೈವದ ವರ್ಷಾವಧಿ* ನೇಮೋತ್ಸವ  ಬಹಳ ವಿಜೃಂಭಣೆಯಿಂದ  ಜರಗಲಿದೆ..

. ಭಕ್ತಾಧಿಗಳು, ಮುಂಬೈ ಮಹಾನಗರದಲ್ಲಿ ನೆಲೆಸಿರುವ, ಕಾಂತಾವರ, ಬೇಲಾಡಿ, ಸಾಣೂರು ಹಾಗೂ ಬೆಳುವಾಯಿ, ಪರಿಸರದಗ್ರಾಮಸ್ಥರು, ಭಕ್ತಾಧಿಗಳು ಆಗಮಿಸಿ, ತನು ಮನ ಧನಗಳಿಂದ, ಸಹಕರಿಸಿ, ಶ್ರೀ ದೇವರ, ಹಾಗೂ ಇಷ್ಟ ದೇವರುಗಳ ಕೃಪೆಗೆ, ಪಾತ್ರ ರಾಗಬೇಕಾಗಿ, ಕೆ. ಜಯವರ್ಮ ರಾಜ ಬಲ್ಲಾಳ್ ಹಾಗೂ, ಡಾ.ಕೆ. ಜೀವಂಧರ್ ಬಲ್ಲಾಳ್ ಬಾರಾಡಿ ಬೀಡು, ಧರ್ಮ ದರ್ಶಿಗಳ ಪರವಾಗಿ, ಹಾಗೂ, ಕಾಂತಾವರ, ಗ್ರಾಮದ, ಹತ್ತು ಸಮಸ್ತರ ಪರವಾಗಿ, ವಿನಂತಿಸಿಕೊಂಡಿದ್ದಾರೆ.            

  ಹೆಚ್ಚಿನ ಮಾಹಿತಿಗಾಗಿ ವಸಂತ ಬುನ್ನಾನ್* ವಿರಾರ್   9970252064. ಸಂಪರ್ಕಿಸಿ ಬಹುದು 



Related posts

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾ-ಭಾಯಂದರ್: ಜು.29: ಗುರುಪೂರ್ಣಿಮೆ ಆಚರಣೆ

Mumbai News Desk

ಶ್ರೀ ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ ಇಲ್ಲಿ ನವೆಂಬರ್ 13 ರಂದುತುಳಸೀ ಪೂಜೆ ಹಾಗೂ ಕಾರ್ತಿಕ ದೀಪೋತ್ಸವ

Mumbai News Desk

ಡಿ.14 ರಂದು ದಹಿಸರ್ ಹೊಟೇಲ್ ನವರತ್ನದಲ್ಲಿ 16ನೇ ವಾರ್ಷಿಕ ಅಯ್ಯಪ್ಪ ಮಹಾ ಪೂಜೆ

Mumbai News Desk

ಜ. 14 ರಂದು ಶ್ರೀ ಉಮಾ ಮಹೇಶ್ವರಿ ದೇವಸ್ಥಾನ ಜರಿಮರಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ.

Mumbai News Desk

ಜ 3 . ಕರ್ನಿರೆ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಸಮಾಲೋಚನಾ ಸಭೆ.

Mumbai News Desk

ಶ್ರೀ ಮಧೂರು ಮದನಂತೇಶ್ವರ-ಸಿದ್ಧಿವಿನಾಯಕ ದೇವಸ್ಥಾನ, ಬ್ರಹ್ಮ ಕಲಶೋತ್ಸವ, ಮಾ.13:ಮುಂಬಯಿ ಭಕ್ತರ ಸಭೆ,

Mumbai News Desk