30.9 C
Mumbai
June 8, 2026
Mumbai News Kannada
ಪ್ರಕಟಣೆ

ಕಾಂತೇಶ್ವರ ದೇವಸ್ಥಾನ ಕಾಂತಾವರ ಜ14ರಿಂದ 23  ವರ್ಷಾವಧಿ ಜಾತ್ರೆ ರಥೋತ್ಸವ,





   

ಕಾಂತಾವರ ಜ9.ಕಾಂತಾವರದ ಶ್ರೀ ಕಾಂತೇಶ್ವರ ದೇವಸ್ಥಾನ  ಕ್ಷೇತ್ರ ವರ್ಷಾವಧಿ ಜಾತ್ರೆ ರಥೋತ್ಸವ ಜ 14  ರಿಂದ 23. ವರೆಗೆ ಜರಗಲಿದೆ.

ಜ 14ಮಂಗಳವಾರ ಬೆಳಗ್ಗೆ 8 ರಿಂದ ಧ್ವಜಾ ರೋಹಣಗೊಂದಿಗೆ ಮೊದಲು, ಆರಂಭ ಗೊಂಡು, ದಿನಾಂಕ 23.01.2025  ಗುರುವಾರ ತನಕ ,ದೈನಂದಿನ  ಉತ್ಸವ ಸಾಂಸ್ಕತಿಕ ಕಾರ್ಯಕ್ರಮಗಳು, ಹಾಗೂ  ಕೊನೆಯ ದಿನದ ,ರಾತ್ರಿ *ಶ್ರೀ ಅಣ್ಣಪ್ಪ ದೈವದ ವರ್ಷಾವಧಿ* ನೇಮೋತ್ಸವ  ಬಹಳ ವಿಜೃಂಭಣೆಯಿಂದ  ಜರಗಲಿದೆ..

. ಭಕ್ತಾಧಿಗಳು, ಮುಂಬೈ ಮಹಾನಗರದಲ್ಲಿ ನೆಲೆಸಿರುವ, ಕಾಂತಾವರ, ಬೇಲಾಡಿ, ಸಾಣೂರು ಹಾಗೂ ಬೆಳುವಾಯಿ, ಪರಿಸರದಗ್ರಾಮಸ್ಥರು, ಭಕ್ತಾಧಿಗಳು ಆಗಮಿಸಿ, ತನು ಮನ ಧನಗಳಿಂದ, ಸಹಕರಿಸಿ, ಶ್ರೀ ದೇವರ, ಹಾಗೂ ಇಷ್ಟ ದೇವರುಗಳ ಕೃಪೆಗೆ, ಪಾತ್ರ ರಾಗಬೇಕಾಗಿ, ಕೆ. ಜಯವರ್ಮ ರಾಜ ಬಲ್ಲಾಳ್ ಹಾಗೂ, ಡಾ.ಕೆ. ಜೀವಂಧರ್ ಬಲ್ಲಾಳ್ ಬಾರಾಡಿ ಬೀಡು, ಧರ್ಮ ದರ್ಶಿಗಳ ಪರವಾಗಿ, ಹಾಗೂ, ಕಾಂತಾವರ, ಗ್ರಾಮದ, ಹತ್ತು ಸಮಸ್ತರ ಪರವಾಗಿ, ವಿನಂತಿಸಿಕೊಂಡಿದ್ದಾರೆ.            

  ಹೆಚ್ಚಿನ ಮಾಹಿತಿಗಾಗಿ ವಸಂತ ಬುನ್ನಾನ್* ವಿರಾರ್   9970252064. ಸಂಪರ್ಕಿಸಿ ಬಹುದು 



Related posts

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿಮೇ 10ರಂದು ಬಾಲಭೋಜನಾಲಯ ಮತ್ತು ಧ್ಯಾನ ಮಂದಿರ ಲೋಕಾರ್ಪಣೆ

Mumbai News Desk

ಜ.20 ಕ್ಕೆ ಉಡುಪಿಯಲ್ಲಿ ಡೈಕಿನ್ ಸೊಲ್ಯೂಷನ್ ಪ್ಲಾಜ ಷೋರೂಮ್ ಶುಭಾರಂಭ

Mumbai News Desk

ಕಲ್ಚರಲ್ ಟೀಮ್ ಭಿವಂಡಿ : ನ. 17ರಂದು 5ನೇ ವಾರ್ಷಿಕೋತ್ಸವ

Mumbai News Desk

ಶ್ರೀ ಧರ್ಮ ಜಾರಂದಾಯ ದೈವಸ್ಥಾನ, ಹೆಜಮಾಡಿ : ಜ. 25ಕ್ಕೆ ವಾರ್ಷಿಕ ಬಂಡಿ ನೇಮೋತ್ಸವದ

Mumbai News Desk

ಜ. 31 ರಂದು ಗೋರೆಗಾಂವ್ ಕರ್ನಾಟಕ ಸಂಘ, ಮುಂಬೈ: ಗ್ರಂಥಾಯನ ವಿಭಾಗ’ದ ಆಶ್ರಯದಲ್ಲಿ ಎರಡು ಕೃತಿಗಳ ಬಿಡುಗಡೆ

Mumbai News Desk

ಜ.24 ; ಬಂಟ್ಸ್ ಫೋರಮ್ ಸದಸ್ಯರಿಂದ ‘ಪನರೆ ಪೋವೊಡ್ಚಿ’ ಮತ್ತು ‘ಸಂಸಾರದ SOME ಸಾರ’ ತುಳು ನಾಟಕ ಪ್ರದರ್ಶನ.

Mumbai News Desk