July 22, 2026
Mumbai News Kannada
ತುಳುನಾಡು

ಮುಲ್ಕಿ ವಿಜಯ ರೈತ ಸಂಘದ ಅಧ್ಯಕ್ಷರಾಗಿ ರಂಗನಾಥ ಶೆಟ್ಟಿ ಕಿಲ್ಪಾಡಿ ಬಂಡಸಲೆ ಆಯ್ಕೆ,







 ಮಂಗಳೂರು:ಮುಲ್ಕಿ ವಿಜಯ ರೈತ ಸೇವಾ ಸಹಕಾರಿ ಸಂಘ 2025- 29ನೇ ಸಾಲಿನ ನೂತನ ಅಧ್ಯಕ್ಷರಾಗಿ ಕಿಲ್ಪಾಡಿ ಬಂಡಸಲೆ ರಂಗನಾಥ ಶೆಟ್ಟಿ, ಉಪಾಧ್ಯಕ್ಷರಾಗಿ ಪ್ರಸಾದ ಶೆಟ್ಟಿ ಆಯ್ಕೆಯಾಗಿದ್ದಾರೆ. 

  ರಂಗನಾಥ ಶೆಟ್ಟಿ ಯವರುಮುಲ್ಕಿ ಪರಿಸರದಲ್ಲಿ ಸಮಾಜ ಸೇವಕರಾಗಿ ಹಲವಾರು ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು ರೈತ ಸೇವಾ ಸಹಕಾರಿ ಸಂಘದಲ್ಲಿ ವಿವಿಧ ಪದವಿಗಳನ್ನು ಅಲಂಕರಿಸಿ ಇದೀಗ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ,

ಅಧಿಕಾರ ಸ್ವೀಕರಿಸಿ ಮಾತನಾಡಿದ ರಂಗನಾಥ ಶೆಟ್ಟಿ ‘ಸಂಘ ಕಳೆದ ತಮ್ಮ ಆಡಳಿತಾದ ಅವಧಿಯಲ್ಲಿ ಪ್ರಗತಿ ಸಾಧಿಸಿದ್ದು, ಮುಂದಿನ ದಿನಗಳಲ್ಲಿ ನೂತನ ಸ್ವಂತ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡುತ್ತೇವೆ’ ಎಂದು ತಿಳಿಸಿದ್ದಾರೆ.



Related posts

ವಿಜ್ಞಾನದಲ್ಲಿ ಪ್ರಯೋಗಶೀಲತೆ ಅತಿ ಮುಖ್ಯ: ಸುರೇಶ್ ಶೆಟ್ಟಿ ನಾಡಿಯಾಳು ಗುತ್ತು

Mumbai News Desk

ಗುರುಪುರ ಬಂಟರ ಮಾತೃ ಸಂಘ (ರಿ.)13ನೇ ವಾರ್ಷಿಕ ಸಮಾವೇಶ ಹಾಗೂ ನೃತ್ಯ ಸಂಗಮ-2026

Mumbai News Desk

ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರಿಗೆ ಸನ್ಮಾನ

Mumbai News Desk

ಮೂಲ್ಕಿ : ಹರಿಶ್ಚಂದ್ರ ಸಾಲ್ಯಾನ್ ಅವರ 23ನೇ ಕೃತಿ ‘ನುಡಿಮುತ್ತು’ ಬಿಡುಗಡೆ ಕಾರ್ಯಕ್ರಮ

Mumbai News Desk

ನಮ್ಮ ಕಾಪು ನ್ಯೂಸ್ ಆಡಳಿತ ನಿರ್ದೇಶಕ ವಿಕ್ಕಿ ಮಡುಂಬು : ಉಡುಪಿ ಬೊಬ್ಬರ್ಯ ದೈವಸ್ಥಾನದಲ್ಲಿ ಸನ್ಮಾನ

Mumbai News Desk

ಫರಂಗಿಪೇಟೆ ಕುಲಾಲ ಸುಧಾರಕ ಸಂಘದ ವಾರ್ಷಿಕೋತ್ಸವ. ಸಾಧಕರಿಗೆ ಸನ್ಮಾನ.

Mumbai News Desk