32 C
Mumbai
March 7, 2026
Mumbai News Kannada
ಪ್ರಕಟಣೆ

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ :

ಮೊಗವೀರ ಮಹಾಜನ ಸೇವಾ ಸಂಘ ಡೊಂಬಿವಲಿ ಸ್ಥಳೀಯ ಸಮಿತಿಯವತಿಯಿಂದ ಕಲ್ಯಾಣ-ಡೊಂಬಿವಲಿ ಪರಿಸರದ ಸದಸ್ಯರ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ಜನವರಿ 19ರಂದು ಸಂಘದ ಕಚೇರಿ, ಸುಮಿತ್ರಾ ನಿವಾಸ್, ಮೊದಲ ಮಹಡಿ, ದೇವಿ ಚೌಕ್, ಶಾಸ್ತ್ರಿ ನಗರ, ಡೊಂಬಿವಲಿ ಪಶ್ಚಿಮ ಇಲ್ಲಿ ಏರ್ಪಡಿಸಲಾಗಿದೆ.


ಸ್ಪರ್ಧೆಯು ತರಗತಿ ಜೂನಿಯರ್ ಕೆಜಿ ಮತ್ತು ಸೀನಿಯರ್ ಕೆಜಿ, 1 ರಿಂದ 4, 5 ರಿಂದ 7 ಮತ್ತು 8 ರಿಂದ 10ನೇ ತರಗತಿಯವರೆಗೆ ಹೀಗೆ ನಾಲ್ಕು ವಿಭಾಗದಲ್ಲಿ ವಿಂಗಡಿಸಲಾಗಿದೆ.


ಹೆಚ್ಚಿನ ಮಕ್ಕಳಿಗೆ ಅನುಕೂಲವಾಗಲೆಂದು ಮುಂಜಾನೆ ಗಂಟೆ 9.30 ರಿಂದ 11 ಗಂಟೆಯ ತನಕ ಮತ್ತು 11.15 ರಿಂದ 12.45 ರ ತನಕ ಹೀಗೆ 2 ತಂಡಗಳಲ್ಲಿ ನೆರವೇರಲಿದೆ ಎಂದು ಕಾರ್ಯಧ್ಯಕ್ಷರಾದ ರಾಜು ಮೊಗವೀರ ತಗ್ಗರ್ಸೆ ಹಾಗೂ ಕಾರ್ಯದರ್ಶಿ ಸಂತೋಷ ಪುತ್ರನ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೆಚ್ಚಿನ ಮಾಹಿತಿಗಾಗಿ ಸಂತೋಷ ಪುತ್ರನ್ ಮೊ.ನಂ – 9930023998, ನಿಶಾ ಮೆಂಡನ್ ಮೊ.ನಂ – 9967371724 ಹಾಗೂ ದಿನೇಶ್ ಪುತ್ರನ್ ಮೊ ನಂ. 8779295645 ಕ್ಕೆ ಸಂಪರ್ಕಿಸಬಹುದು.

Related posts

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು, ಮಹಾರಾಷ್ಟ್ರ ಘಟಕ ವತಿಯಿಂದ ಅಖಿಲ ಭಾರತ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನ

Mumbai News Desk

ಫೆ.23(ನಾಳೆ) ಕರ್ನಾಟಕ ಸಂಘ ಡೊಂಬಿವಲಿ:ಲಲಿತ ಕಲಾ ವಿಭಾಗ: ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ ನಿಮಿತ್ತ ಭಜನೆ ಹಾಗೂ ಕುಣಿತ ಭಜನೆ ಸ್ಪರ್ದೆ.

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.

Mumbai News Desk

ಜ 5 ರಂದು ಕೆಲ್ಲಪುತ್ತಿಗೆ ಶ್ರೀ ಧರ್ಮಶಾಸ್ತ ಭಕ್ತವೃಂದ ದ21ನೇ ವರ್ಷದಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಯಕ್ಷಗಾನ ಪ್ರದರ್ಶನ

Mumbai News Desk

ವಿಜಯ ಕಾಲೇಜು ಮೂಲ್ಕಿ ಜಾಗತಿಕ ಹಳೆ ವಿದ್ಯಾರ್ಥಿ ಸಂಘ ಮುಂಬಯಿ: ಮಾರ್ಚ್ 7ರಂದು ವಾರ್ಷಿಕ ಸ್ನೇಹ ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ

Mumbai News Desk

ಫೆಬ್ರವರಿ 1ರಂದು ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ: ಸಾಮೂಹಿಕ ನೃತ್ಯ ಸ್ಪರ್ಧೆಗೆ ಆಹ್ವಾನ

Mumbai News Desk