30.9 C
Mumbai
June 8, 2026
Mumbai News Kannada
ಪ್ರಕಟಣೆ

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ :

ಮೊಗವೀರ ಮಹಾಜನ ಸೇವಾ ಸಂಘ ಡೊಂಬಿವಲಿ ಸ್ಥಳೀಯ ಸಮಿತಿಯವತಿಯಿಂದ ಕಲ್ಯಾಣ-ಡೊಂಬಿವಲಿ ಪರಿಸರದ ಸದಸ್ಯರ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ಜನವರಿ 19ರಂದು ಸಂಘದ ಕಚೇರಿ, ಸುಮಿತ್ರಾ ನಿವಾಸ್, ಮೊದಲ ಮಹಡಿ, ದೇವಿ ಚೌಕ್, ಶಾಸ್ತ್ರಿ ನಗರ, ಡೊಂಬಿವಲಿ ಪಶ್ಚಿಮ ಇಲ್ಲಿ ಏರ್ಪಡಿಸಲಾಗಿದೆ.


ಸ್ಪರ್ಧೆಯು ತರಗತಿ ಜೂನಿಯರ್ ಕೆಜಿ ಮತ್ತು ಸೀನಿಯರ್ ಕೆಜಿ, 1 ರಿಂದ 4, 5 ರಿಂದ 7 ಮತ್ತು 8 ರಿಂದ 10ನೇ ತರಗತಿಯವರೆಗೆ ಹೀಗೆ ನಾಲ್ಕು ವಿಭಾಗದಲ್ಲಿ ವಿಂಗಡಿಸಲಾಗಿದೆ.


ಹೆಚ್ಚಿನ ಮಕ್ಕಳಿಗೆ ಅನುಕೂಲವಾಗಲೆಂದು ಮುಂಜಾನೆ ಗಂಟೆ 9.30 ರಿಂದ 11 ಗಂಟೆಯ ತನಕ ಮತ್ತು 11.15 ರಿಂದ 12.45 ರ ತನಕ ಹೀಗೆ 2 ತಂಡಗಳಲ್ಲಿ ನೆರವೇರಲಿದೆ ಎಂದು ಕಾರ್ಯಧ್ಯಕ್ಷರಾದ ರಾಜು ಮೊಗವೀರ ತಗ್ಗರ್ಸೆ ಹಾಗೂ ಕಾರ್ಯದರ್ಶಿ ಸಂತೋಷ ಪುತ್ರನ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೆಚ್ಚಿನ ಮಾಹಿತಿಗಾಗಿ ಸಂತೋಷ ಪುತ್ರನ್ ಮೊ.ನಂ – 9930023998, ನಿಶಾ ಮೆಂಡನ್ ಮೊ.ನಂ – 9967371724 ಹಾಗೂ ದಿನೇಶ್ ಪುತ್ರನ್ ಮೊ ನಂ. 8779295645 ಕ್ಕೆ ಸಂಪರ್ಕಿಸಬಹುದು.

Related posts

ಬಂಟ್ಸ್ ಪೊರಮ್ ಮೀರಾಭಾಯಂದರ್:ಆ 7 ರಂದು “ಭೀಷ್ಮ ವಿಜಯ” ಯಕ್ಷಗಾನ ತಾಳಮದ್ದಳೆ.

Mumbai News Desk

 ಪೆ 25,: ಮುಂಬಯಿಯ  ಕುಲಾಲ ಸಂಘದ ಯುವ ವಿಭಾಗದವತಿಯಿಂದ ಕ್ರೀಡೋತ್ಸವ  

Mumbai News Desk

ಫೆ.25 : ಗೋರೆಗಾಂವ್ ಕರ್ನಾಟಕ ಸಂಘ 63ನೇ ನಾಡಹಬ್ಬ, ವಿಚಾರ ಗೋಷ್ಠಿ.

Mumbai News Desk

ಶ್ರೀ ಅಯ್ಯಪ್ಪ ಸೇವ ಸಮಿತಿ, ಕಿಸನ್ ನಗರ ಥಾಣೆ – ಡಿ.16, ಮತ್ತು 17ರಂದು 23ನೇ ವಾರ್ಷಿಕ ಮಹಾಪೂಜೆ.

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ವೀರ್ ಸಾವರ್ಕರ್ ನಗರ, ಥಾಣೆ (ಪ) : ಸೆ. 26ರಂದು ಶರನ್ನವರಾತ್ರೋತ್ಸವದ ಅಂಗವಾಗಿ ದುರ್ಗಾ ಹೋಮ, ದೇವಿ ದರ್ಶನ, ರಂಗ ಪೂಜೆ

Mumbai News Desk

ಆದೂರು ಶ್ರೀ ಭಗವತಿ ಕ್ಷೇತ್ರದಲ್ಲಿ ಜ. 19 ರಿಂದ 24ರ ತನಕ 351 ವರ್ಷದ ಬಳಿಕ ಪೆರುಂಕಳಿಯಾಟ್ಟ ಮಹೋತ್ಸವ

Mumbai News Desk