32 C
Mumbai
April 24, 2026
Mumbai News Kannada
ಸುದ್ದಿ

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನ, ಆಡಳಿತ ಮೊತ್ತೇಸರರಾಗಿ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆ.

ಮಂಗಳೂರು : ಇತಿಹಾಸ ಪ್ರಸಿದ್ಧ ಇತ್ತೀಚಿಗಷ್ಟೇ ವೈಭವದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ಕಂಡ ಕುಲಶೇಖರ ಶ್ರೀ ವೀರ ನಾರಾಯಣ ದೇವಸ್ಥಾನದ ಮುಂದಿನ ಅವಧಿಗೆ ಕ್ಷೇತ್ರದ ಆಡಳಿತ ಮೊತ್ತೇಸರರಾಗಿ ಕೆ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆಗೊಂಡಿದ್ದಾರೆ,

ಪ್ರಧಾನ ಕಾರ್ಯದರ್ಶಿಯಾಗಿ ಗಿರಿಧರ್ ಜೆ ಮೂಲ್ಯ, ಕೋಶಾಧಿಕಾರಿಯಾಗಿ ದಯಾನಂದ್ ಪಿ ಎಸ್ ಕುತ್ತಾರ್ ಮತ್ತು ಮೊತ್ತೇಸರರಾಗಿ ಮೋಹನ್‌ದಾಸ್ ಅಳಪೆ, ರಾಜೇಶ್ ಕುಲಾಲ್ ಶಕ್ತಿನಗರ, ಸದಾನಂದ ಬಂಗೇರ ಕೆ ಮುಡಿಪು, ಆನಂದ ಪಿ ಉರ್ವ, ವಾಸುದೇವ ಮೂಲ್ಯ ಉಳಾಯಿಬೆಟ್ಟು ಮತ್ತು ರಮೇಶ್ ಎಮ್ ಬಾಳ ರವರು ಇತ್ತೀಚಿಗೆ ನಡೆದ ದಕ್ಷಿಣ ಕನ್ನಡ ಮೂಲ್ಯಾರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾದ ಮಯೂರ್ ಉಳ್ಳಾಲರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು,

Related posts

ಸತತ 12 ಗಂಟೆ ಚರ್ಚೆ, ವಾಗ್ವಾದ ಬಳಿಕ ವಕ್ಫ್ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ

Mumbai News Desk

ಶಿಕ್ಷಣತಜ್ಞ ಶ್ರೀಧರ್ ಸುವರ್ಣರಿಗೆ ‘ಭಾರತ ರತ್ನ ಐಕಾನಿಕ್ ಪ್ರಶಸ್ತಿ 2025’

Mumbai News Desk

ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೇಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 19 ಮಂದಿ ದೋಷಿ

Mumbai News Desk

ಪೂರ್ವ ಆಫ್ರಿಕಾದಲ್ಲಿ ಬಂಟ ಸಂಭ್ರಮ -2೦23 ಕಾರ್ಯಕ್ರಮ

Mumbai News Desk

ಬೆಂಗಳೂರು : ಭಾರತ್ ಬ್ಯಾಂಕ್ ಅಧಿಕಾರಿ ಹೇಮಾ ಭಾಸ್ಕರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

Mumbai News Desk

ಮುಂಬೈ: ದಿಶಾ ಸಾಲ್ಯಾನ್ ಸಾವು ಪ್ರಕರಣ- ಆದಿತ್ಯ ಠಾಕ್ರೆ, ಬಾಲಿವುಡ್ ನಟರು, ಮಾಜಿ ಪೊಲೀಸ್ ಅಧಿಕಾರಿ ವಿರುದ್ಧ ಹೊಸ ದೂರು

Mumbai News Desk