28.4 C
Mumbai
March 7, 2026
Mumbai News Kannada
ಮುಂಬಯಿ

ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಆಶ್ರಯದಲ್ಲಿ ಮಕ್ಕಳ ಬಹುಭಾಷಾ ನಾಟಕೋತ್ಸವ





ಮಂಗಳೂರು: ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಆಶ್ರಯದಲ್ಲಿ ಮಕ್ಕಳ ಬಹುಭಾಷಾ ನಾಟಕೋತ್ಸವವು ನೆರವೇರಿತು. ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಹಾಗೂ ಲಿಯೋ ಕ್ಲಬ್ ಮಂಗಳಾದೇವಿಯ ಸಹಯೋಗದೊಂದಿಗೆ ಕಲಾಭಿ ಸಂಸ್ಥೆಯು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಇಂಡಿಯನ್ ಫೌಂಡೇಶನ್ ಫಾರ್ ಆರ್ಟ್ಸ್ ಬೆಂಬಲದೊಂದಿಗೆ ರೂಪಿತವಾದ 6 ನಾಟಕಗಳನ್ನು ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಇಲ್ಲಿನ ಶಾಲಾ ರಂಗ ತಂಡವು ಪ್ರಸ್ತುತಪಡಿಸಿತು.


ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀ ಹರಿಕೇಶ್ ಶೆಟ್ಟಿ ಉದ್ಘಾಟಿಸಿದರು. ಕಣ್ಣಾ ಮುಚ್ಚೆ ಅದರಾಚೆ ಶಾಲಾ ಮಾಸ ಪತ್ರಿಕೆ ಯನ್ನು ಮೂಡಂಬೈಲು ಶಾಲೆಯ
ಮುಕ್ಯೋಪಾಧ್ಯಾಯರಾದ ಅರವಿಂದ್ ಕುಡ್ಲ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಕಮಲಾಕ್ಷ, ರಫೀಕ್, ಮನ್ಸೂರ್ ಅಹ್ಮಮದ್, ಅಬ್ದುಲ್ ರಹಿಮಾನ್ ಹಾಗೂ SDMC ಸದಸ್ಯರು ಉಪಸ್ಥಿತರಿದ್ದರು.

ಮುಕ್ಯೋಪಾಧ್ಯಾಯರಾದ ಜಾನೆಟ್ ರೋಚ್ ಪ್ರಾಸ್ತಾ ವಿಕ ಮಾತುಗಳನ್ನಾಡಿದರು.ಶಿಕ್ಷಕರಾದ ಜಯಶ್ರೀ ಸ್ವಾಗತಿಸಿ, ಗೀತಾ ಕೆ ವಂದಿಸಿದರು. ಚೇತನ್ ಹಾಗೂ ಪುಷ್ಪ ಲತಾ ಜೋಗಿ ಕಾರ್ಯಕ್ರಮ ನಿರೂಪಿಸಿದರು.



Related posts

ನಮೋ ಮೋಯರ್ ಗ್ಲೋಬಲ್ ಫೌಂಡೇಶನ್‌ ನಿಂದಟೀಮ್ ಮುಷಕ್‌ಗೆ ರೂ. 2 ಎರಡು ಲಕ್ಷ ದೇಣಿಗೆ

Mumbai News Desk

ಶಾರದೆಯ ವೈಭವ: ಶ್ರೀ ಮೂಕಾಂಬಿಕಾ ದೇವಿಯ ಸನ್ನಿಧಿಯಲ್ಲಿ ಶರನ್ನವರಾತ್ರಿ ಸಂಭ್ರಮ

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಲಿ, ನೂತನ ಕಾರ್ಯಕಾರಿ ಸಮಿತಿ ರಚನೆ : ಅಧ್ಯಕ್ಷರಾಗಿ ದಿವಾಕರ್ ರೈ ಪುನರಾಯ್ಕೆ

Mumbai News Desk

ಕಲೆಂಬೋಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಸಂಸ್ಥ -ವಾರ್ಷಿಕ ಅಯ್ಯಪ್ಪ ಮಹಾಪೂಜೆ ಭಕ್ತಿ, ಸಂಭ್ರಮದೊಂದಿಗೆ ಸಂಪನ್ನ,

Mumbai News Desk

ಪನ್ವೇಲ್ ಕರ್ನಾಟಕ ಸಂಘದಲ್ಲಿ 18ನೇ ವರ್ಷದ ಗಣೇಶೋತ್ಸವ ಸಂಭ್ರಮ

Mumbai News Desk

ಬೋಂಬೆ ಬಂಟ್ಸ್ ಎಸೋಸಿಯೇಶನ್‌ನ ಯುವ ವಿಭಾಗದಿಂದ ದಾಂಡಿಯಾ ನೈಟ್.

Mumbai News Desk