32 C
Mumbai
March 7, 2026
Mumbai News Kannada
ಮುಂಬಯಿ

ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಆಶ್ರಯದಲ್ಲಿ ಮಕ್ಕಳ ಬಹುಭಾಷಾ ನಾಟಕೋತ್ಸವ





ಮಂಗಳೂರು: ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಆಶ್ರಯದಲ್ಲಿ ಮಕ್ಕಳ ಬಹುಭಾಷಾ ನಾಟಕೋತ್ಸವವು ನೆರವೇರಿತು. ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಹಾಗೂ ಲಿಯೋ ಕ್ಲಬ್ ಮಂಗಳಾದೇವಿಯ ಸಹಯೋಗದೊಂದಿಗೆ ಕಲಾಭಿ ಸಂಸ್ಥೆಯು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಇಂಡಿಯನ್ ಫೌಂಡೇಶನ್ ಫಾರ್ ಆರ್ಟ್ಸ್ ಬೆಂಬಲದೊಂದಿಗೆ ರೂಪಿತವಾದ 6 ನಾಟಕಗಳನ್ನು ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಇಲ್ಲಿನ ಶಾಲಾ ರಂಗ ತಂಡವು ಪ್ರಸ್ತುತಪಡಿಸಿತು.


ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀ ಹರಿಕೇಶ್ ಶೆಟ್ಟಿ ಉದ್ಘಾಟಿಸಿದರು. ಕಣ್ಣಾ ಮುಚ್ಚೆ ಅದರಾಚೆ ಶಾಲಾ ಮಾಸ ಪತ್ರಿಕೆ ಯನ್ನು ಮೂಡಂಬೈಲು ಶಾಲೆಯ
ಮುಕ್ಯೋಪಾಧ್ಯಾಯರಾದ ಅರವಿಂದ್ ಕುಡ್ಲ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಕಮಲಾಕ್ಷ, ರಫೀಕ್, ಮನ್ಸೂರ್ ಅಹ್ಮಮದ್, ಅಬ್ದುಲ್ ರಹಿಮಾನ್ ಹಾಗೂ SDMC ಸದಸ್ಯರು ಉಪಸ್ಥಿತರಿದ್ದರು.

ಮುಕ್ಯೋಪಾಧ್ಯಾಯರಾದ ಜಾನೆಟ್ ರೋಚ್ ಪ್ರಾಸ್ತಾ ವಿಕ ಮಾತುಗಳನ್ನಾಡಿದರು.ಶಿಕ್ಷಕರಾದ ಜಯಶ್ರೀ ಸ್ವಾಗತಿಸಿ, ಗೀತಾ ಕೆ ವಂದಿಸಿದರು. ಚೇತನ್ ಹಾಗೂ ಪುಷ್ಪ ಲತಾ ಜೋಗಿ ಕಾರ್ಯಕ್ರಮ ನಿರೂಪಿಸಿದರು.



Related posts

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ 19 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ.

Mumbai News Desk

ಭವನ್ಸ್ ಕಾಲೇಜು ಕ್ಯಾಂಪಸ್‌ನಲ್ಲಿ ಅಯ್ಯಪ್ಪ ಸ್ವಾಮಿಯ 28ನೇ ವಾರ್ಷಿಕ ಮಹಾಪೂಜೆ

Mumbai News Desk

ಬಿಲ್ಲವರ ಅಸೋಸಿಯೇಶನ್, ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿ – 170 ನೇ ಗುರು ಜಯಂತಿ ಆಚರಣೆ – 2024

Mumbai News Desk

 ಶ್ರೀ ಮಹಿಷಮರ್ದಿನಿ ದೇವಸ್ಥಾನ ಟ್ರಸ್ಟ್ ಬೊರಿವಿಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮೀರಾ – ಭಾಯಂದರ್ ಶಾಖೆಯ ವಾರ್ಷಿಕೋತ್ಸವ 

Mumbai News Desk

ನವರಾತ್ರಿ ವೈಭವ: ‘ಓಂ ಶಕ್ತಿ ಮಹಿಳಾ ಸಂಸ್ಥಾ’ದ ಗರ್ಬಾ ನೃತ್ಯೋತ್ಸವ – ಸೇವಾ ಪಥಕ್ಕೆ ದುರ್ಗೆಯ ಆಶೀರ್ವಾದ

Mumbai News Desk