27.7 C
Mumbai
July 23, 2026
Mumbai News Kannada
ಮುಂಬಯಿ

ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಆಶ್ರಯದಲ್ಲಿ ಮಕ್ಕಳ ಬಹುಭಾಷಾ ನಾಟಕೋತ್ಸವ







ಮಂಗಳೂರು: ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಆಶ್ರಯದಲ್ಲಿ ಮಕ್ಕಳ ಬಹುಭಾಷಾ ನಾಟಕೋತ್ಸವವು ನೆರವೇರಿತು. ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಹಾಗೂ ಲಿಯೋ ಕ್ಲಬ್ ಮಂಗಳಾದೇವಿಯ ಸಹಯೋಗದೊಂದಿಗೆ ಕಲಾಭಿ ಸಂಸ್ಥೆಯು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಇಂಡಿಯನ್ ಫೌಂಡೇಶನ್ ಫಾರ್ ಆರ್ಟ್ಸ್ ಬೆಂಬಲದೊಂದಿಗೆ ರೂಪಿತವಾದ 6 ನಾಟಕಗಳನ್ನು ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಇಲ್ಲಿನ ಶಾಲಾ ರಂಗ ತಂಡವು ಪ್ರಸ್ತುತಪಡಿಸಿತು.


ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀ ಹರಿಕೇಶ್ ಶೆಟ್ಟಿ ಉದ್ಘಾಟಿಸಿದರು. ಕಣ್ಣಾ ಮುಚ್ಚೆ ಅದರಾಚೆ ಶಾಲಾ ಮಾಸ ಪತ್ರಿಕೆ ಯನ್ನು ಮೂಡಂಬೈಲು ಶಾಲೆಯ
ಮುಕ್ಯೋಪಾಧ್ಯಾಯರಾದ ಅರವಿಂದ್ ಕುಡ್ಲ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಕಮಲಾಕ್ಷ, ರಫೀಕ್, ಮನ್ಸೂರ್ ಅಹ್ಮಮದ್, ಅಬ್ದುಲ್ ರಹಿಮಾನ್ ಹಾಗೂ SDMC ಸದಸ್ಯರು ಉಪಸ್ಥಿತರಿದ್ದರು.

ಮುಕ್ಯೋಪಾಧ್ಯಾಯರಾದ ಜಾನೆಟ್ ರೋಚ್ ಪ್ರಾಸ್ತಾ ವಿಕ ಮಾತುಗಳನ್ನಾಡಿದರು.ಶಿಕ್ಷಕರಾದ ಜಯಶ್ರೀ ಸ್ವಾಗತಿಸಿ, ಗೀತಾ ಕೆ ವಂದಿಸಿದರು. ಚೇತನ್ ಹಾಗೂ ಪುಷ್ಪ ಲತಾ ಜೋಗಿ ಕಾರ್ಯಕ್ರಮ ನಿರೂಪಿಸಿದರು.



Related posts

ಹರಟೆ ಸಾಹಿತಿ ದಿ. ಚಂದ್ರಶೇಖರ ರಾವ್ ಜನ್ಮದಿನಾಚರಣೆ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭ

Mumbai News Desk

ಬಂಟ್ಸ್ ಫೋರಮ್ ಮೀರಾ ಭಾಯಂದರ್ ವತಿಯಿಂದ ‘ಆಟಿಡೊಂಜಿ ದಿನ’ ಆಚರಣೆ.

Mumbai News Desk

ಮಲಾಡ್ ಕನ್ನಡ ಸಂಘ ವಾರ್ಷಿಕ ಶ್ರೀ ಸತ್ಯ ನಾರಾಯಣ ಮಹಾಪೂಜೆ, ಭಜನೆ

Mumbai News Desk

ಮಾಟುಂಗಾ ಮುಂಬೈ ಕನ್ನಡ ಸಂಘದ ವತಿಯಿಂದ ದತ್ತಿ ಉಪನ್ಯಾಸಗಳ ಕಾರ್ಯಕ್ರಮ

Mumbai News Desk

ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿಯ ಹಳದಿಕುಂಕುಮ ಕಾರ್ಯಕ್ರಮ.

Mumbai News Desk

ತುಳು ಸಂಘ ಬೊರಿವಲಿ ; ಕನ್ನಡ ಶಾಲಾ ಮಕ್ಕಳಿಗೆ ನೋಟು ಪುಸ್ತಕ ವಿತರಣೆ

Mumbai News Desk