30 C
Mumbai
April 24, 2026
Mumbai News Kannada
ಮುಂಬಯಿ

ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಆಶ್ರಯದಲ್ಲಿ ಮಕ್ಕಳ ಬಹುಭಾಷಾ ನಾಟಕೋತ್ಸವ





ಮಂಗಳೂರು: ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಆಶ್ರಯದಲ್ಲಿ ಮಕ್ಕಳ ಬಹುಭಾಷಾ ನಾಟಕೋತ್ಸವವು ನೆರವೇರಿತು. ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಹಾಗೂ ಲಿಯೋ ಕ್ಲಬ್ ಮಂಗಳಾದೇವಿಯ ಸಹಯೋಗದೊಂದಿಗೆ ಕಲಾಭಿ ಸಂಸ್ಥೆಯು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಇಂಡಿಯನ್ ಫೌಂಡೇಶನ್ ಫಾರ್ ಆರ್ಟ್ಸ್ ಬೆಂಬಲದೊಂದಿಗೆ ರೂಪಿತವಾದ 6 ನಾಟಕಗಳನ್ನು ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಇಲ್ಲಿನ ಶಾಲಾ ರಂಗ ತಂಡವು ಪ್ರಸ್ತುತಪಡಿಸಿತು.


ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀ ಹರಿಕೇಶ್ ಶೆಟ್ಟಿ ಉದ್ಘಾಟಿಸಿದರು. ಕಣ್ಣಾ ಮುಚ್ಚೆ ಅದರಾಚೆ ಶಾಲಾ ಮಾಸ ಪತ್ರಿಕೆ ಯನ್ನು ಮೂಡಂಬೈಲು ಶಾಲೆಯ
ಮುಕ್ಯೋಪಾಧ್ಯಾಯರಾದ ಅರವಿಂದ್ ಕುಡ್ಲ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಕಮಲಾಕ್ಷ, ರಫೀಕ್, ಮನ್ಸೂರ್ ಅಹ್ಮಮದ್, ಅಬ್ದುಲ್ ರಹಿಮಾನ್ ಹಾಗೂ SDMC ಸದಸ್ಯರು ಉಪಸ್ಥಿತರಿದ್ದರು.

ಮುಕ್ಯೋಪಾಧ್ಯಾಯರಾದ ಜಾನೆಟ್ ರೋಚ್ ಪ್ರಾಸ್ತಾ ವಿಕ ಮಾತುಗಳನ್ನಾಡಿದರು.ಶಿಕ್ಷಕರಾದ ಜಯಶ್ರೀ ಸ್ವಾಗತಿಸಿ, ಗೀತಾ ಕೆ ವಂದಿಸಿದರು. ಚೇತನ್ ಹಾಗೂ ಪುಷ್ಪ ಲತಾ ಜೋಗಿ ಕಾರ್ಯಕ್ರಮ ನಿರೂಪಿಸಿದರು.



Related posts

ಸಾಫಲ್ಯ ಸೇವಾ ಸಂಘ ಮುಂಬೈ: ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಮಹಿಳೆಯರಿಗೆ ಫರ್‌ಘಂಟಿ ವಿತರಣೆ

Mumbai News Desk

ಎಸ್. ಎಸ್. ಸಿ. ಪರೀಕ್ಷೆಯಲ್ಲಿ ಚಿನ್ಮಯ್ ನಾಯಕ್ ಗೆ ಶೇಕಡಾ 98.4 ಅಂಕ

Mumbai News Desk

ಮೊಗವೀರ ಬ್ಯಾಂಕಿನ ಆಡಳಿತ ಮಂಡಳಿ ಸಂಸದ ಗೋಪಾಲ್ ಶೆಟ್ಟಿ ಅವರನ್ನು ಭೇಟಿ

Mumbai News Desk

ಮುಂಬಯಿ: ಅಪ್ಪಾಜಿ ಬೀಡು ಫೌಂಡೇಶನ್‌ನಿಂದ 31ನೇ ವರ್ಷದ ಅಯ್ಯಪ್ಪ ಮಹಾಪೂಜೆ ಸಂಪನ್ನ

Mumbai News Desk

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್  – ದಹಿಸರ್ ಸ್ಥಳೀಯ ಮಹಿಳಾ ವಿಭಾಗ. ”ಆಟಿದ ಒಂಜಿ ಪೊರ್ಲು” ಕಾರ್ಯಕ್ರಮ.

Mumbai News Desk

ಕನ್ನಡ ಕಲಾ ಸಮಾಜ (ರಿ) ಮುಂಬಾಯಿ*(ಕೋಟೆ) ಇದರ ಸದಸ್ಯರಿಂದ ಸ್ನೇಹ ಸಮ್ಮಿಲನ “-

Mumbai News Desk