30.5 C
Mumbai
June 8, 2026
Mumbai News Kannada
ಮುಂಬಯಿ

ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಆಶ್ರಯದಲ್ಲಿ ಮಕ್ಕಳ ಬಹುಭಾಷಾ ನಾಟಕೋತ್ಸವ





ಮಂಗಳೂರು: ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಆಶ್ರಯದಲ್ಲಿ ಮಕ್ಕಳ ಬಹುಭಾಷಾ ನಾಟಕೋತ್ಸವವು ನೆರವೇರಿತು. ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಹಾಗೂ ಲಿಯೋ ಕ್ಲಬ್ ಮಂಗಳಾದೇವಿಯ ಸಹಯೋಗದೊಂದಿಗೆ ಕಲಾಭಿ ಸಂಸ್ಥೆಯು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಇಂಡಿಯನ್ ಫೌಂಡೇಶನ್ ಫಾರ್ ಆರ್ಟ್ಸ್ ಬೆಂಬಲದೊಂದಿಗೆ ರೂಪಿತವಾದ 6 ನಾಟಕಗಳನ್ನು ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಇಲ್ಲಿನ ಶಾಲಾ ರಂಗ ತಂಡವು ಪ್ರಸ್ತುತಪಡಿಸಿತು.


ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀ ಹರಿಕೇಶ್ ಶೆಟ್ಟಿ ಉದ್ಘಾಟಿಸಿದರು. ಕಣ್ಣಾ ಮುಚ್ಚೆ ಅದರಾಚೆ ಶಾಲಾ ಮಾಸ ಪತ್ರಿಕೆ ಯನ್ನು ಮೂಡಂಬೈಲು ಶಾಲೆಯ
ಮುಕ್ಯೋಪಾಧ್ಯಾಯರಾದ ಅರವಿಂದ್ ಕುಡ್ಲ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಕಮಲಾಕ್ಷ, ರಫೀಕ್, ಮನ್ಸೂರ್ ಅಹ್ಮಮದ್, ಅಬ್ದುಲ್ ರಹಿಮಾನ್ ಹಾಗೂ SDMC ಸದಸ್ಯರು ಉಪಸ್ಥಿತರಿದ್ದರು.

ಮುಕ್ಯೋಪಾಧ್ಯಾಯರಾದ ಜಾನೆಟ್ ರೋಚ್ ಪ್ರಾಸ್ತಾ ವಿಕ ಮಾತುಗಳನ್ನಾಡಿದರು.ಶಿಕ್ಷಕರಾದ ಜಯಶ್ರೀ ಸ್ವಾಗತಿಸಿ, ಗೀತಾ ಕೆ ವಂದಿಸಿದರು. ಚೇತನ್ ಹಾಗೂ ಪುಷ್ಪ ಲತಾ ಜೋಗಿ ಕಾರ್ಯಕ್ರಮ ನಿರೂಪಿಸಿದರು.



Related posts

ಕಾಪು ಮೊಗವೀರ ಮಹಿಳಾ ಮಂಡಳಿ, ಮುಂಬಯಿ ಇವರ ವತಿಯಿಂದ ಅರಿಶಿನ ಕುಂಕುಮ ಹಾಗೂ  ವಾರ್ಷಿಕ ಸಭೆ

Mumbai News Desk

ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಫೌಂಡೇಶನ್ ಇದರ 29ನೇ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಗೋಕುಲದಲ್ಲಿ ಅತ್ಯಂತ ಸಂಭ್ರಮದಿಂದ ವೈಭವೀಕರಿಸಿದ  “ಪುರುಷರ ಮಹಾ ದಿನ” – ಪ್ರತಿಭಾ ಪ್ರದರ್ಶನ”

Mumbai News Desk

ತುಳು ಸಂಘ ಬೊರಿವಲಿ, ಮಹಿಳಾ ವಿಭಾಗದಿಂದ ಅರಸಿನ ಕುಂಕುಮ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ  ನಿಧಿ ಸಂತೋಷ್ ಶೆಟ್ಟಿ, ಗೆ ಶೇ 91.80 ಅಂಕ.

Mumbai News Desk

ಶ್ರೀ ಮಹಾ ವಿಷ್ಣು ಮಂದಿರ ಡೊಂಬಿವಲಿ, ಇದರ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk