April 2, 2025
ಪ್ರಕಟಣೆ

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸಮಿತಿಯ ವತಿಯಿಂದ ಪೆ. 2 ರಂದು ಅರಿಶಿಣ ಕುಂಕುಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸಮಿತಿಯ ವತಿಯಿಂದ
ಡೊಂಬಿವಲಿ – ಕಲ್ಯಾಣ್ ಪರಿಸರದ ಮೊಗವೀರ ಭಾಂಧವರಿಗಾಗಿ ಇದೇ ಬರುವ ರವಿವಾರ ತಾ : 02.02.2025 ರ ಸಂಜೆ 4.00 ಗಂಟೆಗೆ ವೈಭವ ಮಂಗಲ ಕಾರ್ಯಾಲಯ, ಒಂದನೇ ಮಾಳಿಗೆ, ಥಾಕುರ್ ವಾಡಿ, ಗಿರಿಜಾ ಮಾತಾ ಮಂದಿರದ ಹತ್ತಿರ, ಡೊಂಬಿವಲಿ ಪಶ್ಚಿಮ – 421202 ಇಲ್ಲಿ ಅರಿಶಿಣ ಕುಂಕುಮ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಸಮಾಜ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮವನ್ನು ಚೆಂದಗಾಣಿಸಿ ಕೊಡಬೇಕಾಗಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ವಿಶೇಷ ಆಕರ್ಷಣೆ : ಲಕ್ಕಿ ಡ್ರಾ ಇದೆ

Related posts

ಅ 11: ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಆಟಿದ ಸೊಗಸ್ ಕಾರ್ಯಕ್ರಮ

Mumbai News Desk

ಪೇಜಾವರ ಮಠದಲ್ಲಿ ಹರಿಕಥಾ ವಿದ್ವಾನ್ “ವಿಶ್ವೇಶ ದಾಸ” ಕೈರ ಬೆಟ್ಟು ವಿಶ್ವನಾಥ್ ಭಟ್ ಅವರ  “ತ್ರಿದಿನ ಹರಿಕಥಾ ಸಂಕೀರ್ತನೆ”

Mumbai News Desk

ಚಿತ್ರಾಪು ಬಿಲ್ಲವರ ಸಂಘ (ರಿ), ಮುಂಬಯಿ,ಡಿ.29 ರಂದು ವಾರ್ಷಿಕ ಮಹಾಸಭೆ,

Mumbai News Desk

ಎ. 7 ರಂದು ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ ಸಂಭ್ರಮ, ಸ್ಮರಣ ಸಂಚಿಕೆ ಬಿಡುಗಡೆ, ನೃತ್ಯ ಸ್ಪರ್ಧೆ

Mumbai News Desk

ಜ 5 ರಂದು ಕೆಲ್ಲಪುತ್ತಿಗೆ ಶ್ರೀ ಧರ್ಮಶಾಸ್ತ ಭಕ್ತವೃಂದ ದ21ನೇ ವರ್ಷದಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಯಕ್ಷಗಾನ ಪ್ರದರ್ಶನ

Mumbai News Desk

ಬಂಟರ ಸಂಘ ಮುಂಬಯಿ ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿ ಮಾ 30: ಮಾತಾ ಕಿ ಚೌಕಿ ಕಾರ್ಯಕ್ರಮ.

Mumbai News Desk