July 23, 2026
Mumbai News Kannada
ಪ್ರಕಟಣೆ

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸಮಿತಿಯ ವತಿಯಿಂದ ಪೆ. 2 ರಂದು ಅರಿಶಿಣ ಕುಂಕುಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ







ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸಮಿತಿಯ ವತಿಯಿಂದ
ಡೊಂಬಿವಲಿ – ಕಲ್ಯಾಣ್ ಪರಿಸರದ ಮೊಗವೀರ ಭಾಂಧವರಿಗಾಗಿ ಇದೇ ಬರುವ ರವಿವಾರ ತಾ : 02.02.2025 ರ ಸಂಜೆ 4.00 ಗಂಟೆಗೆ ವೈಭವ ಮಂಗಲ ಕಾರ್ಯಾಲಯ, ಒಂದನೇ ಮಾಳಿಗೆ, ಥಾಕುರ್ ವಾಡಿ, ಗಿರಿಜಾ ಮಾತಾ ಮಂದಿರದ ಹತ್ತಿರ, ಡೊಂಬಿವಲಿ ಪಶ್ಚಿಮ – 421202 ಇಲ್ಲಿ ಅರಿಶಿಣ ಕುಂಕುಮ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಸಮಾಜ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮವನ್ನು ಚೆಂದಗಾಣಿಸಿ ಕೊಡಬೇಕಾಗಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ವಿಶೇಷ ಆಕರ್ಷಣೆ : ಲಕ್ಕಿ ಡ್ರಾ ಇದೆ



Related posts

ಶ್ರೀ ಮಹಾವಿಷ್ಣು ಮಂದಿರ: ಜುಲೈ -27 ರಂದು 48 ನೇ ವಾರ್ಷಿಕ ಮಹಾಸಭೆ.

Mumbai News Desk

ಶ್ರೀ ಹನುಮಾನ್ ಭಜನಾ ಮಂಡಳಿ ಭಾಯಂದರ್ ಡಿ.30 ಕ್ಕೆ 26ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಜ.20 ಕ್ಕೆ ಉಡುಪಿಯಲ್ಲಿ ಡೈಕಿನ್ ಸೊಲ್ಯೂಷನ್ ಪ್ಲಾಜ ಷೋರೂಮ್ ಶುಭಾರಂಭ

Mumbai News Desk

ಶ್ರೀ ನಾಗಬ್ರಹ್ಮ ಕ್ಷೇತ್ರ ಪುತ್ರನ್ ಆದಿ ಮೂಲಸ್ಥಾನ ಗೋಂಟು, ಮುಲ್ಕಿ : ಎ. 22ರಿಂದ ಎ. 26ರ ತನಕ ಬ್ರಹ್ಮ ಕಲಶೋತ್ಸವ ಮತ್ತು ವರ್ಧಂತ್ಯೋತ್ಸವ

Mumbai News Desk

ಮಾ.9ರಂದು ಶ್ರೀ ಕ್ಷೇತ್ರ ಉಮಾಮಹೇಶ್ವರಿ ದೇವಸ್ಥಾನ ಜೆರಿಮರಿ ವರ್ಷಾವಧಿ ಉತ್ಸವ.

Mumbai News Desk

ಅವಧೂತ ಭಗವಾನ್ ಶ್ರೀ ನಿತ್ಯಾನಂದ ಸ್ವಾಮಿ ಧ್ಯಾನ ಮಂದಿರ ಪರೆಂಕಿಲ, ಶಿಮಂತೂರು : ಫೆ. 4ರಿಂದ 6, ನೂತನ ಶಿಲಾಬಿಂಬ ಪ್ರತಿಷ್ಠೆ ಹಾಗೂ ಕುಂಭಾಭಿಷೇಕ

Mumbai News Desk