32 C
Mumbai
April 24, 2026
Mumbai News Kannada
ಪ್ರಕಟಣೆ

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸಮಿತಿಯ ವತಿಯಿಂದ ಪೆ. 2 ರಂದು ಅರಿಶಿಣ ಕುಂಕುಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ





ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸಮಿತಿಯ ವತಿಯಿಂದ
ಡೊಂಬಿವಲಿ – ಕಲ್ಯಾಣ್ ಪರಿಸರದ ಮೊಗವೀರ ಭಾಂಧವರಿಗಾಗಿ ಇದೇ ಬರುವ ರವಿವಾರ ತಾ : 02.02.2025 ರ ಸಂಜೆ 4.00 ಗಂಟೆಗೆ ವೈಭವ ಮಂಗಲ ಕಾರ್ಯಾಲಯ, ಒಂದನೇ ಮಾಳಿಗೆ, ಥಾಕುರ್ ವಾಡಿ, ಗಿರಿಜಾ ಮಾತಾ ಮಂದಿರದ ಹತ್ತಿರ, ಡೊಂಬಿವಲಿ ಪಶ್ಚಿಮ – 421202 ಇಲ್ಲಿ ಅರಿಶಿಣ ಕುಂಕುಮ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಸಮಾಜ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮವನ್ನು ಚೆಂದಗಾಣಿಸಿ ಕೊಡಬೇಕಾಗಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ವಿಶೇಷ ಆಕರ್ಷಣೆ : ಲಕ್ಕಿ ಡ್ರಾ ಇದೆ



Related posts

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿಜುಲೈ 28 ರಂದು ಆಷಾಢೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ : ಮೀರಾ ಭಾಯಂದರ್ ಶಾಖೆಯ ವತಿಯಿಂದ ಜನೆವರಿ 18ರಂದು ‘ಕ್ರೀಡಾಕೂಟ – 2026’

Mumbai News Desk

ಕುಲಾಲ ಸಂಘ ಮುಂಬಯಿ: ನವಿ ಮುಂಬಯಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗ – ಪೆ 15.: ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ಕರ್ನಿರೆ ಶ್ರೀ ದೈವರಾಜ ಕೋರ್ದಬ್ಬು ದೇವಸ್ಥಾನ: ಮಾರ್ಚ್ 25 ರಿಂದ 29 ರವರೆಗೆ ಪುನರ್ ಪ್ರತಿಷ್ಠೆ ಮತ್ತು ನೇಮೋತ್ಸವ

Mumbai News Desk

ಜ. 30 ರಿಂದ ಫೆ.1ರ ತನಕ ಜರ್ಮನಿನಲ್ಲಿ ಓಪನ್ ವರ್ಲ್ಡ್ ವೇಟ್ ಲಿಪ್ಟಿಂಗ್ ಚಾಂಪಿಯನ್‌ಶಿಪ್‌

Mumbai News Desk

ಮಂಗಳೂರು: ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ. 18 ರಂದು ಬೃಹತ್ ರಕ್ತದಾನ ಶಿಬಿರ ಆಯೋಜನೆ

Mumbai News Desk