32 C
Mumbai
April 24, 2026
Mumbai News Kannada
ಪ್ರಕಟಣೆ

ಶ್ರೀ ಶನೀಶ್ವರ ಮಂದಿರ ಭಟ್ಟಿಪಾಡ ಭಾಂಡುಪ್ : ಜ. 30ರಿಂದ, ಫೆ. 1ರ ತನಕ 41ನೇ ವಾರ್ಷಿಕ ಮಹಾಪೂಜೆ.





ಭಾಂಡುಪ್ ಪಶ್ಚಿಮ, ಎನ್ ಇ ಎಸ್ ಸ್ಕೂಲ್ ಮಾರ್ಗ, ಭಟ್ಟಿಪಾಡ ಕ್ರಾಸ್ ರೋಡ್ ಬಳಿ ಶ್ರೀ ಶನೇಶ್ವರ ಸೇವಾ ಸಮಿತಿ ಸಂಚಾಲಕತ್ವದ, ದಿ. ಶ್ರೀರಾಮ ಸ್ವಾಮೀಜಿಯವರಿಂದ ಸ್ಥಾಪನೆಗೊಂಡ ಶ್ರೀ ಶನೀಶ್ವರ ಮಂದಿರ ಭಟ್ಟಿಪಾಡ, ಇದರ 41ನೇ ವಾರ್ಷಿಕ ಮಹಪೂಜೆಯು ಜ. 30ರಿಂದ ಫೆ. 1ರ ತನಕ ವೇದಮೂರ್ತಿ ಗುರುಪ್ರಸಾದ್ ಭಟ್ ಇವರ ದಿವ್ಯ ಹಸ್ತದಿಂದ ಶಾಸೋಕ್ತವಾಗಿ ಜರಗಲಿದೆ.
ಕಾರ್ಯಕ್ರಮ
ತಾ 30.01.25 ಗುರುವಾರ ಸಂಜೆ 6ಕ್ಕೆ ಸರಿಯಾಗಿ ಸಾಮೂಹಿಕ ಪ್ರಾರ್ಥನೆ ಸ್ವಸ್ತಿ ಪುಣ್ಯಹ ವಾಚನ, ವಾಸ್ತು ಹೋಮ, ಬಲಿ, ರಕ್ಷೋಘ್ನ ಹೋಮ
ತಾರೀಕು 31. 01.25. ಶುಕ್ರವಾರ ಬೆಳಿಗ್ಗೆ ಗಂಟೆ 5:00ಕ್ಕೆ ಗಣ ಹೋಮ, 8ಕ್ಕೆ ನವಗ್ರಹ ಶಾಂತಿ, ಶನಿ ಶಾಂತಿ, ಗಂಟೆ 3ರಿಂದ 6 ರ ತನಕ ಭಜನಾ ಕಾರ್ಯಕ್ರಮ (ಶ್ರೀ ನಾರಾಯಣ ಗುರು ಭಜನಾ ಮಂಡಳಿ ಮತ್ತು ಸ್ವಾಮಿ ನಿತ್ಯಾನಂದ ಶ್ರೀ ಕೃಷ್ಣ ಪ್ರಸಾದಿತಾ ಭಜನಾ ಮಂಡಳಿ) ಇವರಿಂದ, ಸಂಜೆ 6ರಿಂದ ದುರ್ಗಾ ನಮಸ್ಕಾರ ಪೂಜೆ.
ತಾ. 01.02.25,ಶನಿವಾರ ಸ್ವಸ್ತಿ ಪುಣ್ಯಾಹವಾಚನ, ಪ್ರಧಾನ ಹೋಮ, ಗಂಟೆ 8 ರಿಂದ ಶ್ರೀ ಸತ್ಯನಾರಯಣ ಮಹಾಪೂಜೆ, ಪಲ್ಲಪೂಜೆ, ಅನ್ನ ಸಂತರ್ಪಣೆ ಮಧ್ಯಾಹ್ನ ಗಂಟೆ 12 ರಿಂದ ಶನಿಗ್ರಂಥ ಪಾರಾಯಣ, ದೀಪ ಪ್ರಜ್ವಲನೆ ಜಯಂತ್ ಎನ್ ಪೂಜಾರಿ ಅವರಿಂದ( ಶ್ರೀ ಮಹಾಕಾಳಿ ಕ್ಷೇತ್ರ ಕಿಂಡಿ ಪಾಡ,ಅಮರ್ ನಗರ್ ಮುಲಂಡ್ )

ತಾ. 08.02.25 ಶನಿವಾರ ಸಾಯಂಕಾಲ ಗಂಟೆ 6 ರಿಂದ 7ರ ತನಕ ರಂಗ ಪೂಜೆ

ಶ್ರೀ ಶನೇಶ್ವರ ಮಂದಿರ ಭಟ್ಟಿಪಾಡ ಇದರ 41ನೇ ವಾರ್ಷಿಕ ಮಹಾಪೂಜೆಯಲ್ಲಿ ತಾವು ಗಳೆಲ್ಲ ಬಂದು ಮಿತ್ರರೊಡಗೂಡಿ ಆಗಮಿಸಿ ತೀರ್ಥ ಪ್ರಸಾದವನ್ನು ಸ್ವೀಕರಿಸಿ ಶ್ರೀ ಶನಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಶನೇಶ್ವರ ಸೇವಾ ಸಮಿತಿಯ ಪದಾಧಿಕಾರಿಗಳು, ಸರ್ವ ಸದಸ್ಯರು ವಿನಂತಿಸದ್ದಾರೆ.



Related posts

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ ಥಾಣೆ, ಫೆ. 1ರಂದು 18ನೇ ವಾರ್ಷಿಕ ಶ್ರೀ ಶನಿ ಮಹಾ ಪೂಜೆ

Mumbai News Desk

ಕುಲಾಲ ಪ್ರತಿಷ್ಠಾನ ಮಂಗಳೂರು- ಏಪ್ರಿಲ್ 13 ರಂದು ಕುಲಾಲ ಪರ್ಬ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ‘ಯಕ್ಷ ಸೌರಭ ಪ್ರವಾಸಿ ಯಕ್ಷಗಾನ ಮೇಳ’ಸೆಪ್ಟೆಂಬರ್ 7ರಂದು ರಾಮಾಂಜನೇಯ ಯಕ್ಷಗಾನ ಪ್ರದರ್ಶನ – ಕುಮಟಾ ಗಣಪತಿ ನಾಯಕ್ ಅವರ ಆಂಜನೇಯನ ಪಾತ್ರ ಪ್ರಮುಖ ಆಕರ್ಷಣೆ

Mumbai News Desk

ಶ್ರೀ ಭಾಟ್ಲಾದೇವಿ ಅಯ್ಯಪ್ಪ ಭಕ್ತವೃಂದ ರಿ. 35ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ ಮಹಾ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ, ಸನ್ಮಾನ

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್‌ ಮುಂಬೈ : ಜ. 4ರಂದು, 80ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್, ಮುಂಬಯಿ, ಸೆ 16: ಶ್ರೀ ವಿಶ್ವಕರ್ಮ ಮಹೋತ್ಸವ.

Mumbai News Desk