32 C
Mumbai
April 24, 2026
Mumbai News Kannada
ಸುದ್ದಿ

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ





ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಬಾಗಿ.

ಶ್ರೀ ಉಮಾ ಮಹೇಶ್ವರಿ ಭಜನ ಮಂಡಳಿ, ಜರಿಮರಿ ಮುಂಬಯಿ ಇವರು ಸತತ 10 ನೇ ವರ್ಷದ ತಿರುಪತಿ ಯಲ್ಲಿ ಹರಿನಾಮ ಸಂಕೀರ್ತನೆಯಲ್ಲಿ ತಾರೀಕು 28,29 ಹಾಗೂ 30 ರಂದು ತಿರುಪತಿ, ತಿರುಮಲ ದಲ್ಲಿ ದಾಸ ಸಾಹಿತ್ಯ ಪ್ರೊಜೆಕ್ಟ್ ನ ಅಡಿಯಲ್ಲಿ ನಡೆದ ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಮೂರು ದಿವಸ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡುರು.

ಶ್ರೀ ಬಗಡಾಲ ಆನಂದತೀರ್ಥ ಆಚಾರ್ಯ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 150 ಕಿಂತಲು ಅಧಿಕ ತಂಡಗಳು 5000 ಕಿಂತಲೂ ಅಧಿಕ ಭಜಕರು ದೇಶದ ವಿವಿಧ ಕಡೆಗಳಿಂದ ಆಗಮಿಸಿದ್ದರು.

ವಿವಿಧ ಗಣ್ಯರು, ಯತಿಗಳು, ಭಾಗವಹಿಸಿದ್ದ ಈ 3 ದಿನಗಳಲ್ಲಿ ಕುಕ್ಕೆ ಸುಬ್ರಮಣ್ಯ ಮಠದೀಶರು, ಮಂತ್ರಾಲಯ ಮಠದೀಶರು, ಪಲಿಮಾರು ಮಠ ಹಾಗೂ ಅದಮಾರು ಸ್ವಾಮೀಜಿಗಳು ಉಪಸ್ಥಿತರಿದ್ದು ಆಶೀರ್ವಚನ ನೀಡಿದರು. ದೇಶದ ಸುಪ್ರಸಿದ್ದ ಕಲಾವಿದರು ಸಂಗೀತ ಹಾಗೂ ನೃತ್ಯ ಕಾರ್ಯಕ್ರಮ ನೀಡಿದರು.

ಸುಮಾರು 20 ಸದಸ್ಯರ ತಂಡ ಭುವಾಜಿ ರವೀಂದ್ರ ಶಾಂತಿ ಯವರ ನೇತೃತ್ವದಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸ್ವಾಮೀಜಿಗಳ ಆಶೀರ್ವಾದ ಪಡೆದು, 3 ದಿವಸ ವಿವಿಧ ಕಾರ್ಯಕ್ರಮಗಳಲ್ಲಿ, ಹಾಗೂ ಆರಾಧನ ಮಹೋತ್ಸವ, ಭಜನೆ, ಮೆರವಣಿಗೆ ಹಾಗೂ ಪೂಜೆಯಲ್ಲಿ ಪಾಲ್ಗೊಂಡು, ದೇವರ ದರ್ಶನ ಪಡೆದರು.



Related posts

ಮುಂಬೈ: ಮನೆಗೆ ಬೆಂಕಿ ತಗುಲಿ ಕುಟುಂಬದ ಐವರು ಸಾವು

Mumbai News Desk

ಮುಂಬೈ ಆಘಾತಕಾರಿ: ಚೆಂಬೂರಿನಲ್ಲಿ ಕಾಳಿಮಾತೆಯ ವಿಗ್ರಹ ‘ಮಾತೆ ಮೇರಿ’ ರೂಪದಲ್ಲಿ, ಆಕ್ರೋಶದ ನಂತರ ಅರ್ಚಕನ ಬಂಧನ

Mumbai News Desk

ಮಂಗಳೂರು : ಪ್ರಭೋದ್ ಚಂದ್ರ ಹೆಜಮಾಡಿಯವರಿಗೆ ಬೀಳ್ಕೊಡುವ ಸಮಾರಂಭ.

Mumbai News Desk

ಮುಲ್ಕಿ ಬಪ್ಪನಾಡು ಕ್ಷೇತ್ರದ ಅನುವಂಶೀಯ ಮೊಕ್ತೇಸರ ಎಸ್. ಎಸ್. ಮನೋಹರ ಶೆಟ್ಟಿ ನಿಧನ.

Mumbai News Desk

ಇಂದಿನಿಂದ ರೈಲು ಪ್ರಯಾಣ ದರ ಏರಿಕೆ : ರೈಲ್ವೆಯಿಂದ ಪ್ರಯಾಣದರ ಏರಿಕೆ ಅಧಿಸೂಚನೆ

Mumbai News Desk

ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರಿಗೆ ಅತ್ಯುತ್ತಮ ಬ್ಯಾಂಕ್ ಕಾರ್ಯಧ್ಯಕ್ಷ ಪ್ರಶಸ್ತಿ.

Mumbai News Desk