32 C
Mumbai
March 7, 2026
Mumbai News Kannada
ಮುಂಬಯಿ

ಅಭಿನಯ ಮಂಟಪ ( ರಿ.) ಮುಂಬಯಿ ಎರಡು ನಾಟಕಗಳ ಮುಹೂರ್ತ





ಮುಂಬಯಿ; ಮಹಾನಗರದ ಜನಪ್ರಿಯ ನಾಟಕ ತಂಡ ಅಭಿನಯ ಮಂಟಪ ಮುಂಬಯಿಯ ಕಲಾವಿದರು ಅಭಿನಯಿಸುವ “ಕೋರ್ದಬ್ಬು ತನ್ನಿ ಮಾನಿಗ” ಮತ್ತು “ಪಂಜುರ್ಲಿ” ಈ ಎರಡು ತುಳು ನಾಟಕಗಳ ಮುಹೂರ್ತವು ಅಸಲ್ಪದ ಗೀತಾಂಬಿಕ ಮಂದಿರದ ಅರ್ಚಕರಿಂದ ಮಾತೆ ಗೀತಾಂಬಿಕೆಗೆ ಪೂಜೆ ಸಲ್ಲಿಸುವ ಮೂಲಕ ಇತ್ತೀಚೆಗೆ ನಡೆಯಿತು.
ಅಭಿನಯ ಮಂಟಪದ ಅಧ್ಯಕ್ಷರಾದ ಬಾಲಕೃಷ್ಣ ಡಿ. ಶೆಟ್ಟಿ ,ನಿರ್ದೇಶಕ ಕರುಣಾಕರ ಕೆ. ಕಾಪು ಮತ್ತು ಸಾ ದಯ ಇವರೊಂದಿಗೆ ಎಲ್ಲಾ ಕಲಾವಿದರು ಹಾಗೂ ಸದಸ್ಯರು ಪಾಲ್ಗೊಂಡಿದ್ದರು . ಮಾರ್ಚ್ 9 ರಂದು ಮೊಗವೀರ ಕನ್ನಡ ಮಾಸಿಕದ 85ನೇ ಸಂಭ್ರಮ ಅಂದೇರಿ ಮೊಗವೀರ ಭವನದಲ್ಲಿ ನಡೆಯಲಿದ್ದು, ಅಂದು ಪಂಜುರ್ಲಿ ನಾಟಕ ಪ್ರದರ್ಶನಗೊಳ್ಳಲಿದೆ . ಕೋರ್ದಬ್ಬು ತನ್ನಿ ಮಾನಿಗ ನಾಟಕವು ಅಭಿನಯ ಮಂಟಪದ 43ನೇ ವಾರ್ಷಿಕೋತ್ಸವದಂದು ಪ್ರದರ್ಶನಗೊಳ್ಳಲಿದೆ. ಕೋರ್ದಬ್ಬು ತನ್ನಿ ಮಾನಿಗ ದಿ. ಯು ಆರ್ ಚಂದರ್ ಮತ್ತು ಪಂಜುರ್ಲಿ ನಾಟಕವನ್ನು ಭರತ್ ಕರ್ಕೆರ ಮಂಗಳೂರು ರಚಿಸಿದ್ದು, ಈ ನಾಟಕಗಳನ್ನು ಖ್ಯಾತ ನಿರ್ದೇಶಕ ಅಭಿನಯ ಮಂಟಪದ ಕರುಣಾಕರ ಕೆ. ಕಾಪು ಇವರು ನಿರ್ದೇಶಿಸುತ್ತಿದ್ದಾರೆ..



Related posts

ಮಲಾಡ್ ಕನ್ನಡ ಸಂಘ ವಾರ್ಷಿಕ ಶ್ರೀ ಸತ್ಯ ನಾರಾಯಣ ಮಹಾಪೂಜೆ, ಭಜನೆ

Mumbai News Desk

ತುಳು ಸಂಘ ಬೋರಿವಲಿ ವತಿಯಿಂದ ಬೋರಿವಲಿ ಪಶ್ಚಿಮದಲ್ಲಿ ಸ್ವಚ್ಛತಾ ಅಭಿಯಾನ

Mumbai News Desk

ಚಿಣ್ಣರಬಿಂಬ ವಿಕ್ರೋಲಿ ಶಿಬಿರದ ಮಕ್ಕಳ ಸಾಂಸ್ಕೃತಿಕ ಪ್ರತಿಭಾ ಸ್ಪರ್ಧೆ

Mumbai News Desk

ಮಂಜುನಾಥ ವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಅಕಾಡೆಮಿ ವರ್ಷದ ಪ್ರಶಸ್ತಿ ಪ್ರಧಾನ

Mumbai News Desk

ಮುಂಬಯಿ: ಅಪ್ಪಾಜಿ ಬೀಡು ಫೌಂಡೇಶನ್‌ನಿಂದ 31ನೇ ವರ್ಷದ ಅಯ್ಯಪ್ಪ ಮಹಾಪೂಜೆ ಸಂಪನ್ನ

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024ದಿವ್ಯಾ ವಿಶ್ವನಾಥ್ ಪೂಜಾರಿ ಉತ್ತೀರ್ಣ

Mumbai News Desk