April 2, 2025
ತುಳುನಾಡು

ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 18ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳ ದತ್ತು ಸ್ವೀಕರ

ಉಲ್ಲೂರು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 18ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಿ ದತ್ತು ನಿಧಿ ನೀಡಲಾಯಿತು .ಈ ಸಂದರ್ಭದಲ್ಲಿ ಅತಿಥಿ ಗಣ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಭಾರತ್ ಬ್ಯಾಂಕಿನ ನಿರ್ದೇಶಕರಾದ ದಯಾನಂದ ಆರ್ ಪೂಜಾರಿ, ಕ್ಷೇತ್ರದ ಅಧ್ಯಕ್ಷರಾದ ಶೇಖರ್ ಶಾಂತಿ ,ಅರ್ಚಕರಾದ ದಿನೇಶ್ ಶಾಂತಿ, ವ್ಯವಸ್ಥಾಪಕರಾದ ಧನಂಜಯ ಶಾಂತಿ, ಕೋಶಾಧಿಕಾರಿ ಜಯರಾಮ ಪೂಜಾರಿ, ಜೊತೆ ಕಾರ್ಯದರ್ಶಿ ಪ್ರೊಫೆಸರ್ ಹರೀಶ್ ಕೋಟ್ಯಾನ್ ಉಪಸ್ಥಿತರಿದ್ದರು

Related posts

ಹೊಸ ಅಂಗಣ ತಿಂಗಳ ಕಾರ್ಯಕ್ರಮ : ಕಿಟ್ಟ ಪಂಬದರಿಗೆ ಸನ್ಮಾನ

Mumbai News Desk

ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ  ಪ್ರಶಾಂತ್ ಶೆಟ್ಟಿ  ಮಂಡೇಡಿ ಆಯ್ಕೆ 

Mumbai News Desk

ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆ

Mumbai News Desk

ಶ್ರೀ ಶಂಕರಪುರ ಕ್ಷೇತ್ರದಲ್ಲಿ ವಿಶ್ವ ಹಸಿವು ದಿನಾಚರಣೆ – ಶ್ರೀ ಸಾಯಿ ತುತ್ತು ಯೋಜನೆ *ರಾಜ್ಯದೆಲ್ಲೆಡೆ ವಿಸ್ತರಿಸುವ ಸಂಕಲ್ಪ: – ಶ್ರೀ ಸಾಯಿಈಶ್ವರ್ ಗುರೂಜಿ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ – ವಿಜೃಂಭಣೆಯಿಂದ ಜರಗಿದ ಗುರುಪೂರ್ಣಿಮ ಮಹೋತ್ಸವ.

Mumbai News Desk

ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಅನಂದ ಶೆಟ್ಟಿ ಎಕ್ಕಾರ್ ಕುಟುಂಬಿಕರಿಂದ ಡಕ್ಕೆಬಲಿ ಸೇವೆ

Mumbai News Desk