30 C
Mumbai
April 24, 2026
Mumbai News Kannada
ತುಳುನಾಡು

ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 18ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳ ದತ್ತು ಸ್ವೀಕರ





ಉಲ್ಲೂರು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 18ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಿ ದತ್ತು ನಿಧಿ ನೀಡಲಾಯಿತು .ಈ ಸಂದರ್ಭದಲ್ಲಿ ಅತಿಥಿ ಗಣ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಭಾರತ್ ಬ್ಯಾಂಕಿನ ನಿರ್ದೇಶಕರಾದ ದಯಾನಂದ ಆರ್ ಪೂಜಾರಿ, ಕ್ಷೇತ್ರದ ಅಧ್ಯಕ್ಷರಾದ ಶೇಖರ್ ಶಾಂತಿ ,ಅರ್ಚಕರಾದ ದಿನೇಶ್ ಶಾಂತಿ, ವ್ಯವಸ್ಥಾಪಕರಾದ ಧನಂಜಯ ಶಾಂತಿ, ಕೋಶಾಧಿಕಾರಿ ಜಯರಾಮ ಪೂಜಾರಿ, ಜೊತೆ ಕಾರ್ಯದರ್ಶಿ ಪ್ರೊಫೆಸರ್ ಹರೀಶ್ ಕೋಟ್ಯಾನ್ ಉಪಸ್ಥಿತರಿದ್ದರು



Related posts

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಿನ್ನಿಗೋಳಿ ಇದರ 50ನೇ ವರ್ಷದ ಸಂಭ್ರಮಾಚರಣೆ

Mumbai News Desk

ಮೂಲ್ಕಿ ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜೃಂಭಣೆಯ ದೃಢ ಕಲಶಾಭಿಷೇಕ

Mumbai News Desk

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕಿ ಮತ್ತು ನಟಿ ರೂಪ ಐಯ್ಯರ್ : ನವದುರ್ಗಾ ಲೇಖನ ಯಜ್ಞ ಸಂಕಲ್ಪ

Mumbai News Desk

“ಮಾತೆಯರು ಜಾಗೃತಿಗೊಂಡಾಗ ಸಮಾಜ ಪರಿವರ್ತನೆ ಸಾಧ್ಯ” – ಶ್ರೀ ಒಡಿಯೂರು ಶ್ರೀ

Mumbai News Desk

ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಅನಂದ ಶೆಟ್ಟಿ ಎಕ್ಕಾರ್ ಕುಟುಂಬಿಕರಿಂದ ಡಕ್ಕೆಬಲಿ ಸೇವೆ

Mumbai News Desk

ತುಳುವೆರೆ ‘ತುಡರ ಪರ್ಬ’: ಬಲಿ ಚಕ್ರವರ್ತಿ ಬೊಕ್ಕ ಬೆನ್ನಿ ಸಂಸ್ಕೃತಿದ ಸಂಗಮ

Mumbai News Desk