July 23, 2026
Mumbai News Kannada
ಪ್ರಕಟಣೆ

ಕನ್ನಡಿಗರ ಸ್ನೇಹ ಬಳಗ ಸಂಸ್ಥಾ (R) ವತಿಯಿಂದ ಫೆ. 26 ರಂದು ಶಿವ ಭಕ್ತಾದಿಗಳಿಗೆ ಹಣ್ಣು ಹಂಪಲು ವಿತರಣೆ.







ಕನ್ನಡಿಗರ ಸ್ನೇಹ ಬಳಗ ಸಂಸ್ಥಾ (R) ಡೊಂಬಿವಲಿ ಠಾಣಾ ಜಿಲ್ಲಾ ಇದರ ವತಿಯಿಂದ ಫೆಬ್ರವರಿ ತಿಂಗಳ 26 ನೇ ತಾರೀಕು ಮಹಾಶಿವರಾತ್ರಿ ಹಬ್ಬದ ನಿಮಿತ್ತ ಶಿವ ಭಕ್ತಾದಿಗಳಿಗೆ ಹಣ್ಣು ಹಂಪಲುಗಳನ್ನು ಓಂ ಶಿವದರ್ಶನ ಸೋಸೈಟಿ, ಶಿವ ಮಂದಿರದ ಎದುರಿಗೆ, ಪಾತರ್ಲಿ ರೋಡ್, ಡೊಂಬಿವಲಿ ಪೂರ್ವ ಇಲ್ಲಿ ಬೆಳಿಗ್ಗೆ 11.30 ರಿಂದ ವಿತರಿಸಲಾಗುವುದು.

ಎಲ್ಲಾ ಶಿವ ಭಕ್ತಾದಿಗಳು ಬಂದು ಕಾರ್ಯಕ್ರಮವನ್ನು ಒಳ್ಳೆಯ ರೀತಿಯಿಂದ ನೆರವೇರಿಸಿ ಕೊಡಬೇಕು ಹಾಗೂ ನಮ್ಮ ಸೇವೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಅನ್ನು ಚಂದಗಾಣಿಸಿ ಕೊಡಬೇಕಾಗಿ ಮಾನ್ಯ ಅಧ್ಯಕ್ಷರಾದ ಪ್ರಕಾಶ್ ಆರ್ ಶೆಟ್ಟಿ ಡೊಂಬಿವಲಿ ಇವರು ಸಮಾಜದ ಬಂಧು ಬಾಂಧವರಲ್ಲಿ ವಿನಂತಿಸಿ ಕೊಂಡಿದ್ದಾರೆ



Related posts

ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ಕ್ಷೇತ್ರ, ಕಾಸರಗೋಡು, ಮುಂಬೈ ಘಟಕ ಡಿ 21.ಬ್ರಹ್ಮಕಲಶೋತ್ಸವದ ವಿಶೇಷ ಸಭೆ.

Mumbai News Desk

ಫೆ. 02 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ರಕ್ತದಾನ ಹಾಗೂ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರ

Mumbai News Desk

ಮಾ.15, ತುಳುನಾಡ ಸೇವಾಸಮಾಜ ಮೀರಾಬಾಯಂದರ್ ವತಿಯಿಂದ ಸಂಸ್ಥಾಪಕ ದಿನಾಚರಣೆ, ವಿಶ್ವ ಮಹಿಳಾ ದಿನಾಚರಣೆ ಹಾಗೂ ಅರಸಿನ ಕುಂಕುಮ ಕಾರ್ಯಕ್ರಮ.

Mumbai News Desk

ಜಗಜ್ಯೋತಿ ಕಲಾವೃಂದ ಮುಂಬಯಿ : ಫೆ. 9ರಂದು 38ನೇ ವಾರ್ಷಿಕೋತ್ಸವ, ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭ

Mumbai News Desk

ಕುಲಾಲ ಸಂಘ ಮುಂಬಯಿ, ಮಾ.8ಕ್ಕೆ ಕುಲಾಲ ಭವನ ಮಂಗಳೂರು, ಇದರ ಬ್ಯಾಂಕ್ವೆಟ್ ಹಾಲ್ ಗೆ ಮುಹೂರ್ತ.

Mumbai News Desk

ಬಂಟರ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಸಹಾಯ:* ವಸಾಯಿ-ದಹಾಣು ಪ್ರಾದೇಶಿಕ ಸಮಿತಿಯಿಂದ ಮಾ. 24 ಕ್ಕೆ ಅರ್ಜಿ ವಿತರಣೆ

Mumbai News Desk