30.9 C
Mumbai
June 8, 2026
Mumbai News Kannada
ಪ್ರಕಟಣೆ

ಕನ್ನಡಿಗರ ಸ್ನೇಹ ಬಳಗ ಸಂಸ್ಥಾ (R) ವತಿಯಿಂದ ಫೆ. 26 ರಂದು ಶಿವ ಭಕ್ತಾದಿಗಳಿಗೆ ಹಣ್ಣು ಹಂಪಲು ವಿತರಣೆ.





ಕನ್ನಡಿಗರ ಸ್ನೇಹ ಬಳಗ ಸಂಸ್ಥಾ (R) ಡೊಂಬಿವಲಿ ಠಾಣಾ ಜಿಲ್ಲಾ ಇದರ ವತಿಯಿಂದ ಫೆಬ್ರವರಿ ತಿಂಗಳ 26 ನೇ ತಾರೀಕು ಮಹಾಶಿವರಾತ್ರಿ ಹಬ್ಬದ ನಿಮಿತ್ತ ಶಿವ ಭಕ್ತಾದಿಗಳಿಗೆ ಹಣ್ಣು ಹಂಪಲುಗಳನ್ನು ಓಂ ಶಿವದರ್ಶನ ಸೋಸೈಟಿ, ಶಿವ ಮಂದಿರದ ಎದುರಿಗೆ, ಪಾತರ್ಲಿ ರೋಡ್, ಡೊಂಬಿವಲಿ ಪೂರ್ವ ಇಲ್ಲಿ ಬೆಳಿಗ್ಗೆ 11.30 ರಿಂದ ವಿತರಿಸಲಾಗುವುದು.

ಎಲ್ಲಾ ಶಿವ ಭಕ್ತಾದಿಗಳು ಬಂದು ಕಾರ್ಯಕ್ರಮವನ್ನು ಒಳ್ಳೆಯ ರೀತಿಯಿಂದ ನೆರವೇರಿಸಿ ಕೊಡಬೇಕು ಹಾಗೂ ನಮ್ಮ ಸೇವೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಅನ್ನು ಚಂದಗಾಣಿಸಿ ಕೊಡಬೇಕಾಗಿ ಮಾನ್ಯ ಅಧ್ಯಕ್ಷರಾದ ಪ್ರಕಾಶ್ ಆರ್ ಶೆಟ್ಟಿ ಡೊಂಬಿವಲಿ ಇವರು ಸಮಾಜದ ಬಂಧು ಬಾಂಧವರಲ್ಲಿ ವಿನಂತಿಸಿ ಕೊಂಡಿದ್ದಾರೆ



Related posts

ಶ್ರೀ ಜಗದಂಬಾ ಮಂದಿರ ಡೊಂಬಿವಿಲಿ : ನಾಳೆ( ಅ. 15)   ಶಿಯಳಾಭಿಷೇಕ ಸೇವೆ

Mumbai News Desk

ಮುಂಬೈ: ಯಕ್ಷಗಾನದ ಕಂಪನ್ನು ಪಸರಿಸುತ್ತಿರುವ ‘ಯಕ್ಷಪ್ರಿಯ ಬಳಗ’; ಫೆ. 14ರಂದು ಯಕ್ಷನವಮಿ ಸಂಭ್ರಮ

Mumbai News Desk

ದೊಡ್ಡಣ್ಣ ಗುಡ್ಡೆ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ , ಮೇ 2 :: ಶ್ರೀ ಕುಬೇರ ಲಕ್ಷ್ಮಿ ಪ್ರತಿಷ್ಠಾವರ್ಧಂತಿ 

Mumbai News Desk

ಕುಲಾಲ ಸಂಘ ಮುಂಬಯಿ: ನವಿ ಮುಂಬಯಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗ – ಪೆ 15.: ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ವಜ್ರ ಮಹೋತ್ಸವದ ಸಂಭ್ರಮದಲ್ಲಿ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ,

Mumbai News Desk

ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ: ಜ.17 ರಂದು ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ

Mumbai News Desk