September 6, 2026
Mumbai News Kannada
ಪ್ರಕಟಣೆ

ಕನ್ನಡಿಗರ ಸ್ನೇಹ ಬಳಗ ಸಂಸ್ಥಾ (R) ವತಿಯಿಂದ ಫೆ. 26 ರಂದು ಶಿವ ಭಕ್ತಾದಿಗಳಿಗೆ ಹಣ್ಣು ಹಂಪಲು ವಿತರಣೆ.





ಕನ್ನಡಿಗರ ಸ್ನೇಹ ಬಳಗ ಸಂಸ್ಥಾ (R) ಡೊಂಬಿವಲಿ ಠಾಣಾ ಜಿಲ್ಲಾ ಇದರ ವತಿಯಿಂದ ಫೆಬ್ರವರಿ ತಿಂಗಳ 26 ನೇ ತಾರೀಕು ಮಹಾಶಿವರಾತ್ರಿ ಹಬ್ಬದ ನಿಮಿತ್ತ ಶಿವ ಭಕ್ತಾದಿಗಳಿಗೆ ಹಣ್ಣು ಹಂಪಲುಗಳನ್ನು ಓಂ ಶಿವದರ್ಶನ ಸೋಸೈಟಿ, ಶಿವ ಮಂದಿರದ ಎದುರಿಗೆ, ಪಾತರ್ಲಿ ರೋಡ್, ಡೊಂಬಿವಲಿ ಪೂರ್ವ ಇಲ್ಲಿ ಬೆಳಿಗ್ಗೆ 11.30 ರಿಂದ ವಿತರಿಸಲಾಗುವುದು.

ಎಲ್ಲಾ ಶಿವ ಭಕ್ತಾದಿಗಳು ಬಂದು ಕಾರ್ಯಕ್ರಮವನ್ನು ಒಳ್ಳೆಯ ರೀತಿಯಿಂದ ನೆರವೇರಿಸಿ ಕೊಡಬೇಕು ಹಾಗೂ ನಮ್ಮ ಸೇವೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಅನ್ನು ಚಂದಗಾಣಿಸಿ ಕೊಡಬೇಕಾಗಿ ಮಾನ್ಯ ಅಧ್ಯಕ್ಷರಾದ ಪ್ರಕಾಶ್ ಆರ್ ಶೆಟ್ಟಿ ಡೊಂಬಿವಲಿ ಇವರು ಸಮಾಜದ ಬಂಧು ಬಾಂಧವರಲ್ಲಿ ವಿನಂತಿಸಿ ಕೊಂಡಿದ್ದಾರೆ



Related posts

ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆಯಲ್ಲಿ 8 ರಿಂದ 10 ನೇ ತರಗತಿಗೆ ನೇರ ಪ್ರವೇಶ. : ತುಳು ಕನ್ನಡಿಗರಿಗೆ ಸದಾವಕಾಶ

Mumbai News Desk

ಸೆ. 20 ರಂದು ಡೊಂಬಿವಲಿ ಶ್ರೀ ಜಗದಂಬ ಮಂದಿರದಲ್ಲಿ ಯಕ್ಷಗಾನ ಕಲೆಯ ಆರಾಧನೆ – “ಭಂಡಾರ ಜಾವಡಿ”

Mumbai News Desk

ಇಂದು :ನ್ಯೂ ಪನ್ವೇಲ್ ನ ಶ್ರೀ ಜೈ ಅಂಬೇ ಮಾತಾ ಮಂದಿರ ದ ಲ್ಲಿ ಶ್ರೀ ರಾಮ ಮಹೋತ್ಸವ ಕಾರ್ಯಕ್ರಮ.

Mumbai News Desk

ಸಾಫಲ್ಯ ಸೇವಾ ಸಂಘ, ಮುಂಬಯಿ ಇದರ ದೀಪಾವಳಿ ಸಾಹಿತ್ಯ ಸ್ಪರ್ಧೆ 2024 : ಸಣ್ಣ ಕಥೆ ಮತ್ತು ಲೇಖನಗಳ ಸ್ಪರ್ಧೆ

Mumbai News Desk

ಫೆ. 08 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ನಾಲ್ಕನೇ ವರ್ಷದ ರಕ್ತದಾನ ಶಿಬಿರ.

Mumbai News Desk

ಮೀರಾ ರೋಡ್   ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೂ.14 : 35ನೇ ವಾರ್ಷಿಕ ಮಹಾಪೂಜೆ

Mumbai News Desk