July 23, 2026
Mumbai News Kannada
ಪ್ರಕಟಣೆ

ಜಗಜ್ಯೋತಿ ಕಲಾವೃಂದ ಡೊಂಬಿವಲಿ : ಫೆ. 26ಕ್ಕೆ ಮಹಾಶಿವರಾತ್ರಿ ಪೂಜೆ







ಡೊಂಬಿವಲಿ ಪಶ್ಚಿಮ, ವಿವೇಕಾನಂದ ಶಾಲೆ ಬಳಿಯ, ಪಂಚಮ್ ಸಂಕಿರ್ಣದ ಜಗಜ್ಯೋತಿ ಕಲಾವೃಂದದ ಆಶ್ರಯದಲ್ಲಿ ಮಹಾಶಿವರಾತ್ರಿ ಪೂಜೆಯು,ಫೆಬ್ರವರಿ 26ರಂದು ಸಂಸ್ಥೆಯ ಕಚೇರಿಯಲ್ಲಿ ಜರಗಲಿದೆ.

ಅಂದು ಮಧ್ಯಾಹ್ನ 4ರಿಂದ ಸಂಜೆ 7ರ ತನಕ ಭಜನೆ, 7.15ಕ್ಕೆ ಮಂಗಳಾರತಿ, ಅಬಳಿಕ ತೀರ್ಥ ಪ್ರಸಾದ ವಿತರಣೆ.

ಭಕ್ತಾದಿಗಳು, ಸಂಘದ ಹಿತೈಷಿಗಳು ಅಂದಿನ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ, ಜಗಜ್ಯೋತಿ ಕಲಾ ವೃಂದದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸರ್ವ ಸದಸ್ಯರು ವಿನಂತಿಸಿದ್ದಾರೆ.



Related posts

ನ 25 ಕ್ಕೆ ಕರ್ನಾಟಕ ಮಿತ್ರ ಮಂಡಳಿ (ರಿ) ಕಲ್ಯಾಣ್ ನ ಆಶ್ರಯದಲ್ಲಿ ಸಾಮೂಹಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ.

Mumbai News Desk

ಯಕ್ಷಗಾನದ ಸ್ತ್ರೀ ಪಾತ್ರಧಾರಿಯ ಜೀವನ ಆಧಾರಿತ”ದ್ವಮ್ದ್ವ” ಕನ್ನಡ ಚಲನಚಿತ್ರ, ಮುಂಬೈಯಲ್ಲಿ ಮೇ 16ಕ್ಕೆ ಪ್ರದರ್ಶನ.

Mumbai News Desk

ಭಾಂಡುಪ್ ಶ್ರೀ ಶನೀಶ್ವರ ಭಕ್ತ ವೃಂದ ಮಿತ್ರ ಮಂಡಳಿ ಡಿ. 6 ರಂದು 47ನೇ ವಾರ್ಷಿಕ ಮಹಾಪೂಜೋತ್ಸವ

Mumbai News Desk

  ಜ 22 :  ಪುಣೆ  ಪಿಂಪ್ರೀ ಚಿಂಚ್ವಾಡ್ ಬಂಟರ ಸಂಘ ವತಿಯಿಂದ ವಿದ್ವಾನ್ ಕೈರಬೆಟ್ಟು ವಿಶ್ವನಾಥ್ ಭಟ್ ರಿಂದ  “ಸೀತಾರಾಮ ಕಲ್ಯಾಣ” ಹರಿಕಥೆ, ಶ್ರೀರಾಮ ದೇವರಿಗೆ ಮಹಾಪೂಜೆ .

Mumbai News Desk

ಮಾ.29 : ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗದಾರಗ ಆಲಡೆ ಹೆಜಮಾಡಿ ಜೀರ್ಣೋದ್ಧಾರ ಸಮಿತಿಯಿಂದ ಮುಂಬಯಿಯಲ್ಲಿ “ಸಿರಿ-ನುಡಿ” ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ ಜೀರ್ಣೋದ್ಧಾರ ಕಾರ್ಯದ ಪ್ರಗತಿ ಪರಿಶೀಲನೆ

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದಮೇ 19 ರಂದು ತವರೂರಲ್ಲಿ ಧಾರ್ಮಿಕ ಮುಂದಾಳುಗಳಿಗೆ ಸನ್ಮಾನ

Mumbai News Desk