September 6, 2026
Mumbai News Kannada
ಪ್ರಕಟಣೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಮೀರಾ ಗಾವ್ ವಾರ್ಷಿಕ ಮಹಾಶಿವರಾತ್ರಿ ಉತ್ಸವ ಮತ್ತು ಮಕ್ಕಳಿಂದ ಕುಣಿತ ಭಜನೆ





ಮೀರಾರೋಡ್, ಫೆ. 24; ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್, ಮೀರಾ ಗಾಂವ್,ಇಲ್ಲಿ ಮಹಾಶಿವರಾತ್ರಿ ಉತ್ಸವವನ್ನು ಬಾಬಾ ರಂಜನ್ ಶೆಟ್ಟಿಯವರ ಮುಂದಾಳತ್ವದಲ್ಲಿ ತಾರೀಕು 26.02.2025 ರ ಬುದವಾರದಂದು ವಿಜೃಂಭಣೆಯಿಂದ ಆಚರಿಸಲಾಗುವುದು. ಆ ಪ್ರಯುಕ್ತ ನಡೆಯುವ ಕಾರ್ಯಕ್ರಮಗಳ ವಿವರ  ಈ ಕೆಳಗಿನಂತಿದೆ.

ಬೆಳಿಗ್ಗೆ 6 ರಿಂದ 7 ರುದ್ರಾಭಿಷೇಕ.

ಮದ್ಯಾಹ್ನ  1 ಘಂಟೆಗೆ ಮಹಾಪೂಜೆ.

ಸಾಯಂಕಾಲ 5.30 ರಿಂದ 6.30 ರ ವರೆಗೆ ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಭಜನೆ.

6.30 ರಿಂದ 7.30 ಕ್ಕೆ ಶ್ರೀ ವಿಜಯ್ ಶೆಟ್ಟಿ ಮೂಡುಬೆಳ್ಳೆ ತಂಡದಿಂದ ಸಂಗೀತ ರಸಮಂಜರಿ.

ರಾತ್ರಿ 7.30 ಗಂಟೆಯಿಂದ 8.30  ಗಂಟೆಯವರೆಗೆ ಮಕ್ಕಳಿಂದ ಕುಣಿತ ಭಜನೆ.

ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ ಬಾಲಕಲಾವಿದರಿಂದ ಬಂಟ್ಸ್ ಫೋರಂನ ಬಾಲಕಲಾವಿದರಿಂದ  ಬಿಲ್ಲವರ ಅಸೋಸಿಯೇಶನ್ ಸ್ಥಳೀಯ ಕಛೇರಿ ಮೀರಾ ರೋಡ್ ಇವರಿಂದ 

ಬಾಲಕೃಷ್ಣ ಭಜನಾ ಮಂಡಳಿ ಭಯಂದರ್ 

8.30 ರಿಂದ  ರಂಗಪೂಜೆ ಹಾಗು ಪ್ರಸಾದ ವಿತರಣೆ ನಡೆಯಲಿದೆ.

ಭಕ್ತಾದಿಗಲೆಲ್ಲರೂ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ,ತೀರ್ಥ ಪ್ರಸಾದ ಸ್ವೀಕರಿಸಿ ಶ್ರೀ ಮಹಾಲಿಂಗೇಶ್ವರ ದೇವರ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿಸುವ,

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್. ಮೀರಾ ಗಾವ್.

ತಮ್ಮೆಲ್ಲರ ಆಗಮನಾಭಿಲಾಶಿ 

ಶ್ರೀ ಸಾಣೂರು ಸಾಂತಿಂಜ ಜನಾರ್ಧನ್ ಭಟ್.



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ದೀಪಾವಳಿ ಹಬ್ಬದ ಪ್ರಯುಕ್ತ ಭಜನಾ ಸಂಕೀರ್ತನೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ, ಆ. 10 ರಂದು ಮುನಿರಾಜ್ ಜೈನ್ ಶ್ರದ್ಧಾಂಜಲಿ ಸಭೆ

Mumbai News Desk

*11 ನೇ ವರ್ಷದ ಪಟ್ಲ ಸಂಭ್ರಮ 2026**ಮೇ 30 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಕಾರ್ಯಕ್ರಮ**ಡಾ| ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ, ಪೊಲ್ಯರಿಗೆ  ಯಕ್ಷಧ್ರುವ ಪಟ್ಲ ಪ್ರಶಸ್ತಿ*

Mumbai News Desk

ಪೇಜಾವರ ಮಠದಲ್ಲಿ ಹರಿಕಥಾ ವಿದ್ವಾನ್ “ವಿಶ್ವೇಶ ದಾಸ” ಕೈರ ಬೆಟ್ಟು ವಿಶ್ವನಾಥ್ ಭಟ್ ಅವರ  “ತ್ರಿದಿನ ಹರಿಕಥಾ ಸಂಕೀರ್ತನೆ”

Mumbai News Desk

ನ. 21, 22 ರಂದು ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರ, ಡೊಂಬಿವಲಿಯ 67ನೇ ವಾರ್ಷಿಕ ಮಂಗಳೋತ್ಸವ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬೈ ೨೦೨೫-೨೬ ರ ಸಾಫಲ್ಯ ಭಾಗ್ಯ ಹಾಗು ವಿದ್ಯಾರ್ಥಿಗಳಿಗೆ ಸಹಾಯ ನಿಧಿಗೆ ಅರ್ಜಿ ಸ್ವೀಕಾರ.

Mumbai News Desk