27.7 C
Mumbai
July 23, 2026
Mumbai News Kannada
ಪ್ರಕಟಣೆ

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ ವತಿಯಿಂದ (ನಾಳೆ) ಫೆ.26 ರಂದು ಪಾನಕ ಸೇವೆ







ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ ಪಶ್ಚಿಮ ಇದರ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಕಳೆದ 17 ವರ್ಷಗಳಿಂದ ನಿರಂತರವಾಗಿ ಡೊಂಬಿವಲಿ ಪಶ್ಚಿಮದ ಶಂಕರ ಮಂದಿರದಲ್ಲಿ ಮಂಡಳಿ ವತಿಯಿಂದ ಮಹಾ ಶಿವರಾತ್ರಿಯ ಪ್ರಯುಕ್ತ ಪಾನಕ ಸೇವೆಯು ನಡೆಯುತ್ತಿದ್ದು, ಈ ವರ್ಷವೂ ನಡೆಯಲಿರುವುದು.

ಡೊಂಬಿವಲಿ ಪರಿಸರದ ಎಲ್ಲಾ ತುಳು ಕನ್ನಡಿಗ ಸಂಸ್ಥೆಗಳು ಮತ್ತು ಭಕ್ತಾದಿಗಳು ಆಗಮಿಸಿ ಶ್ರೀ ಸಾಯಿನಾಥ ಮಿತ್ರ ಮಂಡಳಿಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕಾಗಿ ಮಂಡಳಿಯ ಪರವಾಗಿ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಮತ್ತು
ಸರ್ವ ಸದಸ್ಯರು ವಿನಂತಿಸಿದ್ದಾರೆ.

ಶ್ರೀ ಸಾಯಿನಾಥ ಮಿತ್ರ ಮಂಡಳಿ



Related posts

ಶ್ರೀ ಅಯ್ಯಪ್ಪ ಭಕ್ತ ವೃಂದ ಜೆರಿಮೆರಿ, ಡಿ.31ಕ್ಕೆ 34ನೇ ವಾರ್ಷಿಕ ಮಹಾಪೂಜೆ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ(ರಿ) ಮುಂಬಯಿ : ಫೆ. 16 ರಂದು “ಅರಸಿನ ಕುಂಕುಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ”

Mumbai News Desk

ಜೂ. 29, ಬಂಟರ ಸಂಘ ಮುಂಬಯಿ: ಡೊಂಬಿವಲಿ ಪ್ರಾದೇಶಿಕ ಸಮಿತಿಯ ಯುವ ವಿಭಾಗದ ಅಶ್ರಯದಲ್ಲಿ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ

Mumbai News Desk

ಮಾರ್ಚ್ 26-27ರಂದು ಕಾಪುವಿನ 3 ಮಾರಿಗುಡಿಯಲ್ಲಿ ‘ಕಾಲವಧಿ ಸುಗ್ಗಿ ಮಾರಿಪೂಜೆ’

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ : ಮೀರಾ ಭಾಯಂದರ್ ಶಾಖೆಯ ವತಿಯಿಂದ ಜನೆವರಿ 18ರಂದು ‘ಕ್ರೀಡಾಕೂಟ – 2026’

Mumbai News Desk

ಕಾಂತೇಶ್ವರ ದೇವಸ್ಥಾನ ಕಾಂತಾವರ ಜ14ರಿಂದ 23  ವರ್ಷಾವಧಿ ಜಾತ್ರೆ ರಥೋತ್ಸವ,

Mumbai News Desk