30 C
Mumbai
April 24, 2026
Mumbai News Kannada
ಪ್ರಕಟಣೆ

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ ವತಿಯಿಂದ (ನಾಳೆ) ಫೆ.26 ರಂದು ಪಾನಕ ಸೇವೆ





ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ ಪಶ್ಚಿಮ ಇದರ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಕಳೆದ 17 ವರ್ಷಗಳಿಂದ ನಿರಂತರವಾಗಿ ಡೊಂಬಿವಲಿ ಪಶ್ಚಿಮದ ಶಂಕರ ಮಂದಿರದಲ್ಲಿ ಮಂಡಳಿ ವತಿಯಿಂದ ಮಹಾ ಶಿವರಾತ್ರಿಯ ಪ್ರಯುಕ್ತ ಪಾನಕ ಸೇವೆಯು ನಡೆಯುತ್ತಿದ್ದು, ಈ ವರ್ಷವೂ ನಡೆಯಲಿರುವುದು.

ಡೊಂಬಿವಲಿ ಪರಿಸರದ ಎಲ್ಲಾ ತುಳು ಕನ್ನಡಿಗ ಸಂಸ್ಥೆಗಳು ಮತ್ತು ಭಕ್ತಾದಿಗಳು ಆಗಮಿಸಿ ಶ್ರೀ ಸಾಯಿನಾಥ ಮಿತ್ರ ಮಂಡಳಿಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕಾಗಿ ಮಂಡಳಿಯ ಪರವಾಗಿ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಮತ್ತು
ಸರ್ವ ಸದಸ್ಯರು ವಿನಂತಿಸಿದ್ದಾರೆ.

ಶ್ರೀ ಸಾಯಿನಾಥ ಮಿತ್ರ ಮಂಡಳಿ



Related posts

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) : ಫೆ. 8ರಂದು ಸಿದ್ಧ ಕಣ್ಣಿನ ಹನಿ ಕಾರ್ಯಕ್ರಮ

Mumbai News Desk

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘ : ನ. 17 ಮತ್ತು 18ಕ್ಕೆ ಶತಮಾನೋತ್ತರ ಬೆಳ್ಳಿ ಹಬ್ಬ ಆಚರಣೆ.

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಮೀರಾ ಗಾವ್ ವಾರ್ಷಿಕ ಮಹಾಶಿವರಾತ್ರಿ ಉತ್ಸವ ಮತ್ತು ಮಕ್ಕಳಿಂದ ಕುಣಿತ ಭಜನೆ

Mumbai News Desk

ಶ್ರೀ ಕೋಡ್ಬಬ್ಬು ದೈವಸ್ಥಾನ ಬಸ್ತಿಪಡ್ಪು, ಹೆಜಮಾಡಿ : ಎ. 3 ಹಾಗೂ ಎ. 4ರಂದು ವಾರ್ಷಿಕ ನೇಮೋತ್ಸವ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ಮಾ. 9ರಂದು ಮೊಗವೀರ ಮಾಸಿಕದ 85ರ ಸಂಭ್ರಮ

Mumbai News Desk

ಮಾ. 29: ಬೋರಿವಲಿಯ ಶ್ರೀ ಜಗದೀಶ್ವರಿ ದೇವಸ್ಥಾನದಲ್ಲಿ ರಕ್ತದಾನ ಶಿಬಿರ: ಮಾನವೀಯ ಸೇವೆಗೆ ಸ್ಪಂದಿಸಲು ಭಕ್ತಾದಿಗಳಿಗೆ ಕರೆ

Mumbai News Desk