April 2, 2025
ಸುದ್ದಿ

ನ್ಯಾಯವಾದಿ ಬಿ. ಕೆ. ಸದಾಶಿವ ನೋಟರಿ ಪಬ್ಲಿಕ್ ಆಗಿ ನೇಮಕ


ಮುಂಬಯಿ ಮಹಾನಗರದ ಹಿರಿಯ ವಕೀಲರಾದ ಬಿ. ಕೆ. ಸದಾಶಿವ ಇವರನ್ನು ಬಾರತ ಸರಕಾರದ ಕಾನೂನು ಮತ್ತು ನ್ಯಾಯಾಂಗ ಸಚಿವಾಲಯ ನೋಟರಿ ಪಬ್ಲಿಕ್ ಆಗಿ ನೇಮಕ ಮಾಡಿದೆ.
ಮುಂಬಯಿ ಹಾಗೂ ಪರಿಸರದಲ್ಲಿ ಕಳೆದ ಸುಮಾರು 35 ವರ್ಷಗಳಿಂದ ವಕೀಲರಾಗಿ ಸೇವೆ ಸಲ್ಲಿಸುತ್ತಾ ಜನಪ್ರಿಯರಾಗಿರುವ ಇವರು ಮಂಗಳೂರಿನ ಸೈಂಟ್ ಅಲೋಷಿಯಸ್ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದು ಮುಂಬಯಿಯ ಸಿದ್ದಾರ್ಥ ಕಾಲೇನಿನಲ್ಲಿ ಕಾನೂನು ಪದವಿ ಹಾಗೂ ಮುಂಬಯಿ ವಿಶ್ವ ವಿದ್ಯಾನಿಲಯದಿಂದ ಎಲ್. ಎಲ್. ಎಂ. ಪದವಿ ಪಡೆದಿರುವರು. ಮೂಲತ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕನಿಲದವರಾದ ನ್ಯಾ. ಬಿ. ಕೆ. ಸದಾಶಿವ ಇವರು ಕಳೆದ ಹಲವಾರು ವರ್ಷಗಳಿಂದ ತನ್ನ ಪರಿವಾರದೊಂದಿಗೆ ವಸಯಿಯಲ್ಲಿ ನೆಲೆಸಿದ್ದಾರೆ.

Related posts

ಫರಂಗಿಪೇಟೆ : ನಾಪತ್ತೆಯಾದ ದಿಗಂತ್ 10 ದಿನಗಳ ಬಳಿಕ ಇಂದು (ಮಾ. 8) ಉಡುಪಿಯಲ್ಲಿ ಪತ್ತೆ

Mumbai News Desk

ಬಾಂಡೂಪ್: ಶೇಖರ್ ನಾಯ್ಕ್ ನಿಧನ

Mumbai News Desk

ಮಹಾರಾಷ್ಟ್ರ ದಲ್ಲಿ ಭೀಕರ ರೈಲು ಅಪಘಾತ – ರೈಲಿನಡಿ ಸಿಲುಕಿ 7 ಜನರ ದುರಂತ ಸಾವು

Mumbai News Desk

ದ್ವಮ್ದ್ವ’ ಕನ್ನಡ ಕಲಾತ್ಮಕ ಚಿತ್ರ ಬಿಡುಗಡೆ – ಪತ್ರಕರ್ತರಿಗೆ ವಿಶೇಷ ಪ್ರದರ್ಶನ

Mumbai News Desk

ಶ್ರೀ ಸುಬ್ರಮಣ್ಯ ಮಹಾಗಣಪತಿ ಸ್ಪೋರ್ಟ್ ಕ್ಲಬ್ ತೋಕೂರು ಗೆ, ಅರಸು ಪ್ರಶಸ್ತಿ 2024

Mumbai News Desk

ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಹುಟ್ಟೂರ ಸಮ್ಮಾನ – ತಾಳಮದ್ದಳೆ 

Mumbai News Desk