September 6, 2026
Mumbai News Kannada
ಸುದ್ದಿ

ನ್ಯಾಯವಾದಿ ಬಿ. ಕೆ. ಸದಾಶಿವ ನೋಟರಿ ಪಬ್ಲಿಕ್ ಆಗಿ ನೇಮಕ






ಮುಂಬಯಿ ಮಹಾನಗರದ ಹಿರಿಯ ವಕೀಲರಾದ ಬಿ. ಕೆ. ಸದಾಶಿವ ಇವರನ್ನು ಬಾರತ ಸರಕಾರದ ಕಾನೂನು ಮತ್ತು ನ್ಯಾಯಾಂಗ ಸಚಿವಾಲಯ ನೋಟರಿ ಪಬ್ಲಿಕ್ ಆಗಿ ನೇಮಕ ಮಾಡಿದೆ.
ಮುಂಬಯಿ ಹಾಗೂ ಪರಿಸರದಲ್ಲಿ ಕಳೆದ ಸುಮಾರು 35 ವರ್ಷಗಳಿಂದ ವಕೀಲರಾಗಿ ಸೇವೆ ಸಲ್ಲಿಸುತ್ತಾ ಜನಪ್ರಿಯರಾಗಿರುವ ಇವರು ಮಂಗಳೂರಿನ ಸೈಂಟ್ ಅಲೋಷಿಯಸ್ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದು ಮುಂಬಯಿಯ ಸಿದ್ದಾರ್ಥ ಕಾಲೇನಿನಲ್ಲಿ ಕಾನೂನು ಪದವಿ ಹಾಗೂ ಮುಂಬಯಿ ವಿಶ್ವ ವಿದ್ಯಾನಿಲಯದಿಂದ ಎಲ್. ಎಲ್. ಎಂ. ಪದವಿ ಪಡೆದಿರುವರು. ಮೂಲತ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕನಿಲದವರಾದ ನ್ಯಾ. ಬಿ. ಕೆ. ಸದಾಶಿವ ಇವರು ಕಳೆದ ಹಲವಾರು ವರ್ಷಗಳಿಂದ ತನ್ನ ಪರಿವಾರದೊಂದಿಗೆ ವಸಯಿಯಲ್ಲಿ ನೆಲೆಸಿದ್ದಾರೆ.



Related posts

ನಾಸಿಕ್ ತುಳು ಸೇವಾ ಸಂಘದ 36ನೇ ವಾರ್ಷಿಕೋತ್ಸವ:

Mumbai News Desk

ಮುಂಬೈ ಕನ್ನಡತಿ ನ್ಯಾ. ಮೀನಾಕ್ಷಿ ಅಚಾರ್ಯರಿಗೆ ಗ್ಲೋಬಲ್ ಲೀಗಲ್ ಅವಾರ್ಡ್ಸ್ ನಿಂದ, “ವರ್ಷದ ವ್ಯವಸ್ಥಾಪಕಿ ಪಾಲುದಾರ ಮಹಿಳೆ” ಪ್ರಶಸ್ತಿ.

Mumbai News Desk

ಬೈಂದೂರು: ಪ್ರವಾಸಿ ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ಸಾವು

Mumbai News Desk

ಡೊಂಬಿವಲಿಯ ಕಲಾವಿದೆ ರಿತಿಕ ಶಂಕರ್ ಸುವರ್ಣ ಅವರಿಂದ ಅಯೋಧ್ಯೆಯಲ್ಲಿ ಭರತನಾಟ್ಯ ಸೇವೆ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (06/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

Mumbai News Desk